ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪ್ರಧಾನಮಂತ್ರಿ ಕೃಷಿ ಸಮ್ಮಾನ್ ನಿಧಿಯಡಿ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮುಂದಿನ ಕಂತಿನ ಹಣ ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಕೇವಲ ಒಂದು ಬಟನ್ ಒತ್ತುವ ಮೂಲಕ 18,000 ಕೋಟಿ ರೂ.ಗಳನ್ನು ದೇಶದ 9 ಕೋಟಿಗೂ ಹೆಚ್ಚು ರೈತ ಕುಟುಂಬಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು. ಈ ಯೋಜನೆ ಆರಂಭಿಸಿದ ದಿನದಂದಲೂ 1 ಲಕ್ಷ 10 ಸಾವಿರ ಕೋಟಿ ರೂ.ಗಳು … [Read more...] about ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿ ಮುಂದಿನ ಕಂತಿನ ಆರ್ಥಿಕ ಸವಲತ್ತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ
National News
ಪಿಎಂ-ಕಿಸಾನ್ ಫಲಾನುಭವಿಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರಿಯಾಯಿತಿ ದರದಲ್ಲಿ ಸಾಲ ಒದಗಿಸಲು ವಿಶೇಷ ಆಂದೋಲನ
ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಫಲಾನುಭವಿಗಳಿಗೆ ರಿಯಾಯಿತಿ ದರದಲ್ಲಿ ಸಾಲ ಒದಗಿಸಲು ವಿಶೇಷ ಅಭಿಯಾನವನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಆಂದೋಲನದಲ್ಲಿ ಪಶುಸಂಗೋಪನೆ ಮತ್ತು ಹೈನುಗಾರಿಕೆಯಲ್ಲಿ ತೊಡಗಿರುವ ರೈತರನ್ನು ಸೇರಿಸಲಾಗಿದೆ. ಇದರಿಂದಾಗಿ ರೈತರು ರಿಯಾಯಿತಿ ಬಡ್ಡಿ ದರದಲ್ಲಿ ಸಾಂಸ್ಥಿಕ ಸಾಲಗಳನ್ನು ಪಡೆಯಲು ಸಾಧ್ಯವಾಗಲಿದೆ. 2.5 ಕೋಟಿ ರೈತರು ಇದರ ವ್ಯಾಪ್ತಿಗೆ ಒಳಪಡಲಿದ್ದು, 2 ಲಕ್ಷ ಕೋಟಿ ರೂ.ಗಳ ವರೆಗೆ ಸಾಲದ ಪ್ರಯೋಜನವನ್ನು … [Read more...] about ಪಿಎಂ-ಕಿಸಾನ್ ಫಲಾನುಭವಿಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರಿಯಾಯಿತಿ ದರದಲ್ಲಿ ಸಾಲ ಒದಗಿಸಲು ವಿಶೇಷ ಆಂದೋಲನ
ಆತ್ಮ ನಿರ್ಭರ ಭಾರತ ಅಭಿಯಾನದಡಿ ಪಶುಸಂಗೋಪನಾ ಮೂಲಸೌಕರ್ಯ ಅಭಿವೃದ್ಧಿಗೆ 15 ಸಾವಿರ ಕೋಟಿ ರೂ. ನಿಧಿ ಸ್ಥಾಪನೆ
ಪ್ರಧಾನಮಂತ್ರಿ ಅವರು ಆತ್ಮನಿರ್ಭರ ಭಾರತ ಅಭಿಯಾನ ಸಂಕಷ್ಟ ಪ್ಯಾಕೇಜ್ ಅಡಿಯಲ್ಲಿ 15,000 ಕೋಟಿ ರೂ.ಗಳ ಪಶು ಸಂಗೋಪನೆ ಮೂಲಸೌಕರ್ಯ ಅಭಿವೃದ್ಧಿ ನಿಧಿ ಪ್ರಕಟಿಸಿದ್ದರು. ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿ ಒ)ಗಳು, ಎಂಎಸ್ಎಂಇ, ಖಾಸಗಿ ಕಂಪನಿಗಳು, ವೈಯಕ್ತಿಕ ಹೂಡಿಕೆದಾರರು, ಹೂಡಿಕೆಗಳನ್ನು ಮಾಡಲು ನೆರವು ನೀಡುವುದು ಇದರ ಉದ್ದೇಶವಾಗಿದೆ ಮತ್ತು ಸೆಕ್ಷನ್ 8ರ ಪ್ರಕಾರ ಈ ಕೆಳಗಿನವುಗಳ ಸ್ಥಾಪನೆಗೆ ಅವಕಾಶ ನೀಡಲಾಗಿದೆ. (i) ಹಾಲು ಸಂಸ್ಕರಣೆ ಮತ್ತು ಮೌಲ್ಯವರ್ಧನೆ … [Read more...] about ಆತ್ಮ ನಿರ್ಭರ ಭಾರತ ಅಭಿಯಾನದಡಿ ಪಶುಸಂಗೋಪನಾ ಮೂಲಸೌಕರ್ಯ ಅಭಿವೃದ್ಧಿಗೆ 15 ಸಾವಿರ ಕೋಟಿ ರೂ. ನಿಧಿ ಸ್ಥಾಪನೆ
ಚಿರತೆಗಳ ಸಂಖ್ಯೆ ಹೆಚ್ಚಳ; ಸಂತಸ ವ್ಯಕ್ತಪಡಿಸಿದ ಪ್ರಧಾನಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಳಕ್ಕೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಾಣಿಗಳ ಸಂರಕ್ಷಣೆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಇದು ಶುಭ ಸುದ್ದಿ..!ಸಿಂಹಗಳು ಮತ್ತು ಹುಲಿಗಳ ನಂತರ, ಇದೀಗ ಚಿರತೆಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ.ವನ್ಯ ಪ್ರಾಣಿಗಳ ಸಂರಕ್ಷಣೆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ … [Read more...] about ಚಿರತೆಗಳ ಸಂಖ್ಯೆ ಹೆಚ್ಚಳ; ಸಂತಸ ವ್ಯಕ್ತಪಡಿಸಿದ ಪ್ರಧಾನಿ
ಭಾರತದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 3.05 ಲಕ್ಷಕ್ಕೆ ಕುಸಿತ
ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಇಳಿಕೆಯಾಗುತ್ತಿದೆ. ಇಂದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3.05ಲಕ್ಷ (3,05,344)ಕ್ಕೆ ಇಳಿಕೆಯಾಗಿದೆ.ಪ್ರತಿದಿನ ಹೊಸ ಪ್ರಕರಣಗಳಿಗಿಂತ ಹೆಚ್ಚಿನ ಸಂಖ್ಯೆಯ ಸೋಂಕಿತರು ಗುಣಮುಖರಾಗುತ್ತಿರುವುದರಿಂದ ಇದು ಸಾಧ್ಯವಾಗಿದ್ದು, ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ ನಿವ್ವಳ ಕಡಿಮೆಯಾಗಿದೆ.ದೇಶದ ಒಟ್ಟು ಪಾಸಿಟಿವ್ ಪ್ರಕರಣದಲ್ಲಿ ಸದ್ಯ ಭಾರತದಲ್ಲಿನ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ ಶೇ.3.04ರಷ್ಟು ಮಾತ್ರ. … [Read more...] about ಭಾರತದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 3.05 ಲಕ್ಷಕ್ಕೆ ಕುಸಿತ




