• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ದೇಶದ ಅತಿದೊಡ್ಡ ಕಬ್ಬು ಉತ್ಪಾದಕ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ ಎಥನಾಲ್ ಉತ್ಪಾದನೆಯನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ

December 19, 2020 by Sachin Hegde Leave a Comment

ಕರ್ನಾಟಕದ 33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ವರ್ಚುವಲ್‌ ಮೂಲಕ ನೆರವೇರಿಸಿದರು. ಈ ಯೋಜನೆಗಳಲ್ಲಿ 10,904 ಕೋಟಿ ರೂ.ವೆಚ್ಚದ 1,197 ಕಿ.ಮೀ ರಸ್ತೆಗಳು ಸೇರಿವೆ.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ವಹಿಸಿದ್ದರು, ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡ, ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಶ್ರೀ … [Read more...] about ದೇಶದ ಅತಿದೊಡ್ಡ ಕಬ್ಬು ಉತ್ಪಾದಕ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ ಎಥನಾಲ್ ಉತ್ಪಾದನೆಯನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ

ವಿಜ್ಞಾನಿಗಳು ಸ್ಟಾರ್ ಗಳಾದಾಗ ವಿಜ್ಞಾನ ಬೆಳೆಯಲಿದೆ

December 19, 2020 by Sachin Hegde Leave a Comment

ವಿಜ್ಞಾನಿಯೊಬ್ಬನ ಕೂದಲ ವಿನ್ಯಾಸವನ್ನು ಕಾಲೇಜು ಯುವಕರು ಅನುಸರಿಸಿದ ದಿನ ನಮ್ಮಲ್ಲಿ ವಿಜ್ಞಾನ, ತಂತ್ರಜ್ಞಾನ ಅಭಿವೃದ್ಧಿ ಕಾಣಲಿದೆ. ಸ್ಟಾರ್ ನಟರು ಇದ್ದಂತೆ, ವಿಜ್ಞಾನಿಗಳು ತಾರೆಯರಾಗಬೇಕಿದೆ' ಎಂದು ಸಿಎಫ್‍ಟಿಆರ್‍ಐನ ನಿವೃತ್ತ ವಿಜ್ಞಾನಿ ಹಾಗೂ ಹಿರಿಯ ವಿಜ್ಞಾನ ಬರಹಗಾರ ಕೊಳ್ಳೇಗಾಲ ಶರ್ಮ ಅಭಿಪ್ರಾಯಪಟ್ಟರು.ಪ್ರೆಸ್ ಇನ್ಫರ್ಮೇಷನ್ ಬ್ಯುರೋ ಮತ್ತು ಕರ್ನಾಟಕ ಪತ್ರಕರ್ತೆಯರ ಸಂಘ ಶುಕ್ರವಾರ ಜಂಟಿಯಾಗಿ ಆಯೋಜಿಸಿದ್ದ ಭಾರತದಲ್ಲಿ ವಿಜ್ಞಾನದ ಬೆಳವಣಿಗೆ' ಕುರಿತ … [Read more...] about ವಿಜ್ಞಾನಿಗಳು ಸ್ಟಾರ್ ಗಳಾದಾಗ ವಿಜ್ಞಾನ ಬೆಳೆಯಲಿದೆ

ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂ. ಸಹಾಯಧನಕ್ಕೆ ಕೇಂದ್ರ ಸಂಪುಟ ಅನುಮೋದನೆ

December 17, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ ಸಭೆ ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂ. ಸಹಾಯಧನ ನೀಡುವುದಕ್ಕೆ ಅನುಮೋದನೆ ನೀಡಿತು.ಸದ್ಯ ಭಾರತದ 5 ಕೋಟಿ ಕಬ್ಬು ಬೆಳೆಯುವ ರೈತರು ಮತ್ತು ಅವರ ಅವಲಂಬಿತರಿದ್ದಾರೆ. ಅಲ್ಲದೆ, ಸಕ್ಕರೆ ಕಾರ್ಖಾನೆಗಳು ಮತ್ತು ಇತರೆ ಸಂಬಂಧಿ ಚಟುವಟಿಕೆಗಳಲ್ಲಿ ಸುಮಾರು 5 ಲಕ್ಷ ಕೆಲಸಗಾರರಿದ್ದು, ಅವರೆಲ್ಲರೂ ಸಕ್ಕರೆ ಉದ್ಯಮವನ್ನೇ ನಂಬಿ ಜೀವನೋಪಾಯ … [Read more...] about ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂ. ಸಹಾಯಧನಕ್ಕೆ ಕೇಂದ್ರ ಸಂಪುಟ ಅನುಮೋದನೆ

ಹೊಸ ಉತ್ಪನ್ನ ಬಿಡುಗಡೆಯಿಂದ ಟ್ರೈಬ್ಸ್‌ ಇಂಡಿಯಾ ವಿಸ್ತರಣೆ

December 16, 2020 by Sachin Hegde Leave a Comment

ಟ್ರೈಬ್ಸ್‌ ಇಂಡಿಯಾತಾಜಾ ಅರಣ್ಯ ಮತ್ತು ಸಾವಯವ ಉತ್ಪನ್ನಗಳನ್ನು ಇನ್ನಷ್ಟು ಹೊಸದಾಗಿ ಪರಿಚಯಿಸುವ ಮೂಲಕ ತಮ್ಮ ವಲಯವನ್ನು ವಿಸ್ತರಿಸಿಕೊಂಡಿದ್ದು, ಹಲವು ಆಕರ್ಷಕ ಉತ್ಪನ್ನಗಳನ್ನು ಹೊಂದಿದೆ ಮತ್ತು ದೊಡ್ಡ ಮಾರುಕಟ್ಟೆಗಳಲ್ಲೂ ಸಹ ಲಕ್ಷಾಂತರ ಬುಡಕಟ್ಟು ಉದ್ದಿಮೆದಾರರಿಗೆ ಅವಕಾಶ ಒದಗಿಸಿಕೊಟ್ಟಿದೆ.ಈ ವಾರ 20ಕ್ಕೂ ಅಧಿಕ ಪರಿಣಾಮಕಾರಿ, ರೋಗ ನಿರೋಧಕ ಉತ್ಪನ್ನಗಳು ಭಾರತೀಯ ಬುಡಕಟ್ಟು ವಾಸಿಗಳ ಉತ್ಪನ್ನಗಳ ವಿಭಾಗಕ್ಕೆ ಸೇರ್ಪಡೆಯಾಗಿದೆ. ಬಹುತೇಕ ಹೊಸ ಉತ್ಪನ್ನಗಳು … [Read more...] about ಹೊಸ ಉತ್ಪನ್ನ ಬಿಡುಗಡೆಯಿಂದ ಟ್ರೈಬ್ಸ್‌ ಇಂಡಿಯಾ ವಿಸ್ತರಣೆ

ಬದಲಾವಣೆಗೆ ಅನುಗುಣವಾಗಿ ಹೊಂದಿಕೊಂಡು, ಜಗತ್ತಿನ ಉತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಬೇಕು; ನರೇಂದ್ರ ಮೋದಿ

December 15, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಈ ಯೋಜನೆಗಳಲ್ಲಿ ಉಪ್ಪುನೀರು ಶುದ್ಧೀಕರಣ ಘಟಕ, ಹೈಬ್ರೀಡ್ ನವೀಕರಿಸಬಹುದಾದ ಇಂಧನ ಉದ್ಯಾನ ಮತ್ತು ಸಂಪೂರ್ಣ ಸ್ವಯಂಚಾಲಿತ ಹಾಲು ಸಂಸ್ಕರಣೆ ಮತ್ತು ಪೊಟ್ಟಣೀಕರಣ ಸ್ಥಾವರ ಸೇರಿದೆ. ಗುಜರಾತ್ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಹಾಜರಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಸರ್ಕಾರ ಸದಾ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ ಮತ್ತು ರೈತರ … [Read more...] about ಬದಲಾವಣೆಗೆ ಅನುಗುಣವಾಗಿ ಹೊಂದಿಕೊಂಡು, ಜಗತ್ತಿನ ಉತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಬೇಕು; ನರೇಂದ್ರ ಮೋದಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,353 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar