• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ತಮಿಳುನಾಡಿನಲ್ಲಿ ಆದಾಯ ತೆರಿಗೆ ಇಲಾಖಾ ಅಧಿಕಾರಿಗಳಿಂದ ಶೋಧ ಕಾರ್ಯ

November 29, 2020 by Sachin Hegde Leave a Comment

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 2020ರ ನವೆಂಬರ್ 27ರಂದು ಚೆನ್ನೈನ ಐಟಿ ವಿಶೇಷ ವಿತ್ತ ವಲಯ ಅಭಿವೃದ್ಧಿದಾರರು, ಅದರ ಮಾಜಿ ನಿರ್ದೇಶಕರು ಮತ್ತು ಪ್ರಮುಖ ಸ್ಟೈನ್ ಲೆಸ್ ಸ್ಟೀಲ್ ಪೂರೈಕೆದಾರರೊಬ್ಬರ ಪ್ರಕರಣದಲ್ಲಿ ಶೋಧ ಕಾರ್ಯ ನಡೆಸಿದರು. ಚೆನ್ನೈ, ಮುಂಬೈ, ಹೈದರಾಬಾದ್ ಮತ್ತು ಕಡಲೂರಿನ 16 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು.ಕಳೆದ ಮೂರು ವರ್ಷಗಳಲ್ಲಿ ಮಾಜಿ ನಿರ್ದೇಶಕರು ಮತ್ತು ಅವರ ಕುಟುಂಬದವರು ವರ್ಗಕ್ಕೆ ಸೇರಿದ ಸುಮಾರು 100 ಕೋಟಿ ರೂ. ಮೌಲ್ಯದ ಅಕ್ರಮ … [Read more...] about ತಮಿಳುನಾಡಿನಲ್ಲಿ ಆದಾಯ ತೆರಿಗೆ ಇಲಾಖಾ ಅಧಿಕಾರಿಗಳಿಂದ ಶೋಧ ಕಾರ್ಯ

ಕೋವಿಡ್ ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನೆ ಪ್ರಕ್ರಿಯೆ ಕುರಿತಂತೆ ಪ್ರಧಾನಿ ಪರಿಶೀಲನೆ ಮೂರು ಲಸಿಕಾ ಉದ್ಘಾಟನಾ ಘಟಕಗಳಿಗೆ ಶ್ರೀ ನರೇಂದ್ರ ಮೋದಿ ಭೇಟಿ

November 28, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಮೂರು ನಗರಗಳಿಗೆ ಭೇಟಿ ನೀಡಿ, ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನಾ ಪ್ರಕ್ರಿಯೆಯ ವ್ಯಾಪಕ ಪರಾಮರ್ಶೆ ನಡೆಸಿದರು. ಅವರು ಅಹ್ಮದಾಬಾದ್ ನ ಜೈಡುಸ್ ಬಯೋಟೆಕ್ ಪಾರ್ಕ್, ಹೈದ್ರಾಬಾದ್ ನ ಭಾರತ್ ಬಯೋಟೆಕ್ ಮತ್ತು ಪುಣೆಯ ಸೆರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಭೇಟಿ ನೀಡಿದ್ದರು.ಲಸಿಕೆ ಅಭಿವೃದ್ಧಿ ಪಯಣದ ಈ ನಿರ್ಣಾಯಕ ಹಂತದಲ್ಲಿ ತಮ್ಮ ಮನೋಸ್ಥೈರ್ಯವನ್ನು ಹೆಚ್ಚಿಸಲು ಮತ್ತು ತಮ್ಮ ಪ್ರಯತ್ನಗಳನ್ನು ವೇಗಗೊಳಿಸಲು … [Read more...] about ಕೋವಿಡ್ ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನೆ ಪ್ರಕ್ರಿಯೆ ಕುರಿತಂತೆ ಪ್ರಧಾನಿ ಪರಿಶೀಲನೆ ಮೂರು ಲಸಿಕಾ ಉದ್ಘಾಟನಾ ಘಟಕಗಳಿಗೆ ಶ್ರೀ ನರೇಂದ್ರ ಮೋದಿ ಭೇಟಿ

ಬಲಿಷ್ಠ ಪರಿಸರ ನೀತಿಗಳಿಂದಾಗಿ ಬಲಿಷ್ಠ ಆರ್ಥಿಕತೆ ನಿರ್ಮಾಣ ನಿರೂಪಿಸಿದ ಭಾರತ: ಪ್ರಧಾನಿ ನರೇಂದ್ರ ಮೋದಿ

November 28, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 3ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆ ಶೃಂಗಸಭೆ ಮತ್ತು ಪ್ರದರ್ಶನ (ರಿ-ಇನ್ವೆಸ್ಟ್ 2020)ಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಈ ಶೃಂಗಸಭೆಯನ್ನು ಆಯೋಜಿಸಿದೆ. ಈ ರಿ-ಇನ್ವೆಸ್ಟ್ 2020ಯ ಘೋಷವಾಕ್ಯ “ಸುಸ್ಥಿರ ಇಂಧನ ಬದಲಾವಣೆಗೆ ಆವಿಷ್ಕಾರಗಳು’’ಎಂಬುದಾಗಿದೆ.ನವೀಕರಿಸಬಹುದಾದ ಇಂಧನ ವಲಯದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಅತ್ಯಲ್ಪ … [Read more...] about ಬಲಿಷ್ಠ ಪರಿಸರ ನೀತಿಗಳಿಂದಾಗಿ ಬಲಿಷ್ಠ ಆರ್ಥಿಕತೆ ನಿರ್ಮಾಣ ನಿರೂಪಿಸಿದ ಭಾರತ: ಪ್ರಧಾನಿ ನರೇಂದ್ರ ಮೋದಿ

ಎಟಿಸಿ ಏಷ್ಯಾ ಪೆಸಿಫಿಕ್ ಹಾಗು ಎಟಿಸಿ ದೂರಸಂಪರ್ಕ ಮೂಲಸೌಕರ್ಯ ನಿಯಮಿತದಲ್ಲಿ 2480.92 ಕೋಟಿ ಎಫ್.ಡಿ.ಐ. ಗೆ ಸಂಪುಟದ ಅನುಮೋದನೆ

November 26, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಭೆ, ಟಾಟಾ ಟೆಲಿ ಸರ್ವೀಸಸ್ ಲಿಮಿಟೆಡ್ (ಟಿಟಿಎಸ್ಎಲ್) ಮತ್ತು ಟಾಟಾ ಸನ್ಸ್ ಪ್ರೈವೇಟ್ ಲಿಮಿಟೆಡ್ (ಟಿಎಸ್.ಪಿ.ಎಲ್) ಆಯ್ಕೆಯ ಪ್ರಯತ್ನದ ಪರಿಣಾಮವಾಗಿ ಮೆ. ಎ.ಟಿ.ಸಿ. ದೂರಸಂಪರ್ಕ ಮೂಲಸೌಕರ್ಯ ಪ್ರೈ. ಲಿಮಿಟೆಡ್ ನ ಶೇ.12.32ರಷ್ಟು ಈಕ್ವಿಟಿ ಶೇರು ಬಂಡವಾಳವನ್ನು (ಸಂಪೂರ್ಣ ದುರ್ಬಲಗೊಳಿಸಿದ ಆಧಾರದಲ್ಲಿ) ಮೆ. ಎ.ಟಿ.ಸಿ. ಏಷ್ಯಾ ಪೆಸಿಫಿಕ್ ಪಿಟಿಇ … [Read more...] about ಎಟಿಸಿ ಏಷ್ಯಾ ಪೆಸಿಫಿಕ್ ಹಾಗು ಎಟಿಸಿ ದೂರಸಂಪರ್ಕ ಮೂಲಸೌಕರ್ಯ ನಿಯಮಿತದಲ್ಲಿ 2480.92 ಕೋಟಿ ಎಫ್.ಡಿ.ಐ. ಗೆ ಸಂಪುಟದ ಅನುಮೋದನೆ

ಡಿಬಿಎಸ್ ಬ್ಯಾಂಕ್ ಇಂಡಿಯಾ ಲಿಮಿಟೆಡ್ ಜೊತೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ವಿಲೀನ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

November 26, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಡಿಬಿಎಸ್ ಬ್ಯಾಂಕ್ ಇಂಡಿಯಾ ಲಿಮಿಟೆಡ್ (ಡಿಬಿಐಎಲ್) ಜೊತೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ಲಿಮಿಟೆಡ್ (ಎಲ್ ವಿ ಬಿ) ವಿಲೀನ ಯೋಜನೆಗೆ ಅನುಮೋದನೆ ನೀಡಿದೆ.ಠೇವಣಿದಾರರ ಹಿತಕಾಯಲು ಮತ್ತು ಬ್ಯಾಂಕಿಂಗ್ ಸ್ಥಿರತೆ ಮತ್ತು ಹಣಕಾಸು ರಕ್ಷಿಸಲು ಆರ್ ಬಿಐ, 17.11.2020ರಂದು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949ರ ಸೆಕ್ಷನ್ 45ರ ಪ್ರಕಾರ ಎಲ್ ವಿ ಬಿಗೆ 30 ದಿನಗಳ ಅವಧಿಯ ಮಾರಟೋರಿಯಂ … [Read more...] about ಡಿಬಿಎಸ್ ಬ್ಯಾಂಕ್ ಇಂಡಿಯಾ ಲಿಮಿಟೆಡ್ ಜೊತೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ವಿಲೀನ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar