ಪರೀಕ್ಷಾ ಹೆಚ್ಚಳದಿಂದ ಪಾಸಿಟಿವಿಟಿ ನಿರಂತರ ಇಳಿಕೆಭಾರತದಲ್ಲಿ 2020ರ ಜನವರಿಯಿಂದೀಚೆಗೆ ಕೋವಿಡ್-19 ಸೋಂಕು ಪರೀಕ್ಷಾ ಮೂಲಸೌಕರ್ಯ ಗಣನೀಯ ಏರಿಕೆಯಾಗುತ್ತಿರುವ ಪರಿಣಾಮ, ಪರೀಕ್ಷೆಗಳ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡು ಬಂದಿದೆ.ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,59,032 ಸೋಂಕು ಪರೀಕ್ಷೆಗಳನ್ನು ನಡೆಸುವುದರೊಂದಿಗೆ ಒಟ್ಟು ಪರೀಕ್ಷೆಗಳ ಪ್ರಮಾಣ 13.5 ಕೋಟಿ ಸನಿಹಕ್ಕೆ (13,48,41,307) ತಲುಪಿದೆ.ಸಮಗ್ರ ಮತ್ತು ವ್ಯಾಪಕ ಪರೀಕ್ಷೆಗಳನ್ನು ಸುಸ್ಥಿರ ಆಧಾರದಲ್ಲಿ … [Read more...] about ಭಾರತದಲ್ಲಿ ಕೋವಿಡ್ ಪರೀಕ್ಷೆ ಪ್ರಮಾಣ ಹೆಚ್ಚಳ: ಪರೀಕ್ಷೆಗಳ ಸಂಖ್ಯೆ 13.5 ಕೋಟಿಯತ್ತ
National News
ಔಷಧ ಉದ್ಯಮಗಳ ಅಭಿವೃದ್ಧಿಗೆ ಕೈಗಾರಿಕಾ ಪಾರ್ಕ್ ಗಳ ಸೌಲಭ್ಯ: ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ
ಔಷಧ ಉದ್ಯಮಗಳ (ಎ.ಪಿ.ಐ.) ಅಭಿವೃದ್ಧಿಗೆ ಕೈಗಾರಿಕಾ ಪಾರ್ಕ್ ಗಳ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದ ಗೌಡ ತಿಳಿಸಿದ್ದಾರೆ.ರಾಷ್ಟ್ರೀಯ ಔಷಧ ಸಪ್ತಾಹ (ಎನ್.ಪಿ.ಡಬ್ಲ್ಯು) ಕುರಿತ ಅಂತಾರಾಷ್ಟ್ರೀಯ ಔಷಧಕಾರರ ವೆಬಿನಾರ್ ಗೆ ಸಂದೇಶ ನೀಡಿದ ಸಚಿವರು, ರಾಷ್ಟ್ರೀಯ ಔಷಧ ಸಪ್ತಾಹ 2020, ಔಷಧಕಾರರ ವೃತ್ತಿಪರತೆಯ ಚಿತ್ರಣವನ್ನು ರೂಪಿಸುವ ಉದ್ದೇಶದ ಮೇಲೆ ಕೇಂದ್ರೀಕರಿಸಿದೆ ಎಂದರು. ಪ್ರಾಸ್ತಾವಿಕ … [Read more...] about ಔಷಧ ಉದ್ಯಮಗಳ ಅಭಿವೃದ್ಧಿಗೆ ಕೈಗಾರಿಕಾ ಪಾರ್ಕ್ ಗಳ ಸೌಲಭ್ಯ: ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ
ಜಲಜೀವನ್ ಮಿಷನ್: 2.6 ಕೋಟಿ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರಿನ ಕೊಳವೆ ಸಂಪರ್ಕ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ವಿಂಧ್ಯಾಚಲ ಪ್ರಾಂತ್ರ್ಯದ ಮಿರ್ಜಾಪುರ ಮತ್ತು ಸೋನ್ಭದ್ರಾ ಜಿಲ್ಲೆಗಳಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು.ಅಲ್ಲದೆ ಪ್ರಧಾನಮಂತ್ರಿ ಅವರು, ಗ್ರಾಮೀಣ ನೀರು ಮತ್ತು ನೈರ್ಮಲೀಕರಣ ಸಮಿತಿ/ಪಾನಿ ಸಮಿತಿ ಸದಸ್ಯರೊಂದಿಗೆ ಕಾರ್ಯಕ್ರಮದ ವೇಳೆ ಸಂವಾದ ನಡೆಸಿದರು. ಕೇಂದ್ರ ಜಲಶಕ್ತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೆಖಾವತ್, ಉತ್ತರ … [Read more...] about ಜಲಜೀವನ್ ಮಿಷನ್: 2.6 ಕೋಟಿ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರಿನ ಕೊಳವೆ ಸಂಪರ್ಕ
ಕಿರು ನೀರಾವರಿ ನಿಧಿಯಿಂದ ಬಡ್ಡಿ ರಿಯಾಯತಿ ಸಾಲ ಬಿಡುಗಡೆ
ನಬಾರ್ಡ್ ನಲ್ಲಿ ರೂಪಿಸಲಾದ 5000 ಕೋ.ರೂ.ಗಳ ಮೂಲನಿಧಿಯ ಕಿರು ನೀರಾವರಿ ನಿಧಿ 2019-20 ರಲ್ಲಿ ಕಾರ್ಯಾರಂಭ ಮಾಡಿದೆ. ರಾಜ್ಯಗಳು ಕಿರು ನೀರಾವರಿ ವ್ಯಾಪ್ತಿಯನ್ನು ವಿಸ್ತರಿಸಲು ವಿಶೇಷ ಮತ್ತು ನವೀನ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಬಡ್ಡಿ ರಿಯಾಯತಿಯ ಸಾಲವನ್ನು ಒದಗಿಸುವುದು ಈ ನಿಧಿಯ ಉದ್ದೇಶವಾಗಿದೆ.ಜೊತೆಗೆ ಪಿ.ಎಂ.ಕೆ.ಎಸ್.ವೈ.-ಅಡಿಯಲ್ಲಿ ಲಭ್ಯ ಇರುವ ಅವಕಾಶಗಳ ಮಿತಿಯನ್ನು ದಾಟಿ ಹನಿ ನೀರಿಗೆ ಹೆಚ್ಚು ಬೆಳೆ ಬೆಳೆಯುವಂತೆ ರೈತರನ್ನು ಉತ್ತೇಜಿಸುವುದಕ್ಕಾಗಿ … [Read more...] about ಕಿರು ನೀರಾವರಿ ನಿಧಿಯಿಂದ ಬಡ್ಡಿ ರಿಯಾಯತಿ ಸಾಲ ಬಿಡುಗಡೆ
10 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶಗಳ ಸೃಷ್ಟಿ: ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್
ಕೇಂದ್ರ ಆಹಾರ ಸಂಸ್ಕರಣಾ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಅಂತರ ಸಚಿವಾಲಯ ಮಂಜೂರಾತಿ ಸಮಿತಿ (ಐ.ಎಂ.ಎ.ಸಿ.) ಸಭೆಯಲ್ಲಿ ಸಿ.ಇ.ಎಫ್.ಪಿ.ಪಿ.ಸಿ. ಯೋಜನೆ ಅಡಿಯಲ್ಲಿ ಎಂ.ಒ.ಎಫ್.ಪಿ.ಐ. ಬೆಂಬಲಿತ 107.42 ಕೋ.ರೂ.ಗಳ ಅನುದಾನದೊಂದಿಗೆ ಒಟ್ಟು 320.33 ಕೋ.ರೂ.ಗಳ ಮೊತ್ತದ 28 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳು 10 ರಾಜ್ಯಗಳ ವ್ಯಾಪ್ತಿಯಲ್ಲಿದ್ದು ಸುಮಾರು 10,000 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಾಧ್ಯತೆ ಇದೆ.ಅವಶ್ಯಕ … [Read more...] about 10 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶಗಳ ಸೃಷ್ಟಿ: ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್



