• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಕಲಬುರ್ಗಿಯಿಂದ ಹಿಂಡಾನ್‌ಗೆ ಮೊದಲ ನೇರ ವಿಮಾನ ಹಾರಾಟಕ್ಕೆ ಚಾಲನೆ

November 19, 2020 by Sachin Hegde Leave a Comment

ಕರ್ನಾಟಕದ ಕಲಬುರ್ಗಿಯಿಂದ ಉತ್ತರ ಪ್ರದೇಶದ ಗಾಜಿಯಾಬಾದ್ನ ಹಿಂಡಾನ್ ವಿಮಾನ ನಿಲ್ದಾಣಕ್ಕೆ ಮೊದಲ ನೇರ ಹಾರಾಟ ಆರಂಭವಾಯಿತು. ಚಾಲನಾ ಕಾರ್ಯಕ್ರಮದಲ್ಲಿ ನಾಗರಿಕ ವಿಮಾನಯಾನ ಸಚಿವಾಲಯ (ಎಂಒಸಿಎ) ಮತ್ತು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ದ ಅಧಿಕಾರಿಗಳು ಉಪಸ್ಥಿತರಿದ್ದರು. ಆರ್‌ಸಿಎಸ್-ಉಡಾನ್ (ಪ್ರಾದೇಶಿಕ ಸಂಪರ್ಕ ಯೋಜನೆ - ಉಡೆ ದೇಶ್ ಕಾ ಆಮ್ ನಾಗರಿಕ್) ಅಡಿಯಲ್ಲಿ ಆರಂಭವಾಯಿತು.ಕಲಬುರ್ಗಿ - ದೆಹಲಿ (ಹಿಂಡಾನ್) ಮಾರ್ಗದಲ್ಲಿ ವಿಮಾನ ಕಾರ್ಯಾಚರಣೆಯ ಆರಂಭವು … [Read more...] about ಕಲಬುರ್ಗಿಯಿಂದ ಹಿಂಡಾನ್‌ಗೆ ಮೊದಲ ನೇರ ವಿಮಾನ ಹಾರಾಟಕ್ಕೆ ಚಾಲನೆ

ಗೋವಾದ ಮಾಜಿ ರಾಜ್ಯಪಾಲರಾದ ಶ್ರೀಮತಿ ಮೃದುಲಾ ಸಿನ್ಹ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

November 19, 2020 by Sachin Hegde Leave a Comment

ಗೋವಾದ ಮಾಜಿ ರಾಜ್ಯಪಾಲರಾದ ಶ್ರೀಮತಿ ಮೃದುಲಾ ಸಿನ್ಹ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ."ಸಾಮಾಜಿಕ ಸೇವೆಗಾಗಿ ಶ್ರಮಿಸಿದ ಮೃದುಲಾ ಸಿನ್ಹ ಅವರು ಸದಾ ಸ್ಮರಿಸಲ್ಪಡುತ್ತಾರೆ. ಅವರು ಉತ್ತಮ ಬರಹಗಾರರೂ ಆಗಿದ್ದರು. ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ" ಎಂದು ಟ್ವೀಟ್ … [Read more...] about ಗೋವಾದ ಮಾಜಿ ರಾಜ್ಯಪಾಲರಾದ ಶ್ರೀಮತಿ ಮೃದುಲಾ ಸಿನ್ಹ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ನಗರೀಕರಣದಲ್ಲಿ ಹೂಡಿಕೆಗೆ ಭಾರತದಲ್ಲಿ ಆಕರ್ಷಕ ಅವಕಾಶ – ಹೂಡಿಕೆದಾರರಿಗೆ ಪ್ರಧಾನಿ ಆಹ್ವಾನ

November 18, 2020 by Sachin Hegde Leave a Comment

ಭಾರತದ ನಗರೀಕರಣದಲ್ಲಿ ಹೂಡಿಕೆ ಮಾಡುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೂಡಿಕೆದಾರರನ್ನು ಆಹ್ವಾನಿಸಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬ್ಲೂಮ್ ಬರ್ಗ್ ನವ ಆರ್ಥಿಕ ವೇದಿಕೆಯ 3ನೇ ವಾರ್ಷಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, “ನೀವು ನಗರೀಕರಣದ ಹೂಡಿಕೆಯ ಅವಕಾಶಗಳನ್ನು ಎದುರು ನೋಡುತ್ತಿದ್ದರೆ, ನಿಮಗೆ ಭಾರತದಲ್ಲಿ ಆಕರ್ಷಕ ಅವಕಾಶಗಳಿವೆ.ನೀವು ಸಂಚಾರ ವಿಭಾಗದಲ್ಲಿ ಹೂಡಿಕೆ ಮಾಡಲು ಎದುರು ನೋಡುತ್ತಿದ್ದರೆ, ಅದಕ್ಕೂ ಭಾರತದಲ್ಲಿ … [Read more...] about ನಗರೀಕರಣದಲ್ಲಿ ಹೂಡಿಕೆಗೆ ಭಾರತದಲ್ಲಿ ಆಕರ್ಷಕ ಅವಕಾಶ – ಹೂಡಿಕೆದಾರರಿಗೆ ಪ್ರಧಾನಿ ಆಹ್ವಾನ

ಅಂತರರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆ ಕೃಷಿ ಸಂಶೋಧನಾ ಚಟುವಟಿಕೆಗಳಲ್ಲಿ ಡ್ರೋನ್‌ಗಳ ಬಳಕೆಗೆ ಡಿಜಿಸಿಎ ಅನುಮತಿ

November 16, 2020 by Sachin Hegde Leave a Comment

ಕೃಷಿ ಸಂಶೋಧನಾ ಚಟುವಟಿಕೆಗಳಲ್ಲಿ ಡ್ರೋನ್‌ಗಳನ್ನು ಬಳಸಿಕೊಳ್ಳಲು ತೆಲಂಗಾಣದ ಹೈದರಾಬಾದ್‌ನ ಅರೆ-ಶುಷ್ಕ ಉಷ್ಣವಲಯದ ಅಂತಾರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆಗೆ (ಐಸಿಆರ್‌ಐಎಸ್ಎಟಿ) ನಾಗರಿಕ ವಿಮಾನಯಾನ ಸಚಿವಾಲಯ (ಎಂಒಸಿಎ) ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಷರತ್ತುಬದ್ಧ ಅನುಮತಿ ನೀಡಿವೆ.ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಶ್ರೀ ಅಂಬರ್ ದುಬೆ ಮಾತನಾಡಿ, “ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಿ ವಿಶೇಷವಾಗಿ ತಂತ್ರಜ್ಞಾನ ಆಧಾರಿತ … [Read more...] about ಅಂತರರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆ ಕೃಷಿ ಸಂಶೋಧನಾ ಚಟುವಟಿಕೆಗಳಲ್ಲಿ ಡ್ರೋನ್‌ಗಳ ಬಳಕೆಗೆ ಡಿಜಿಸಿಎ ಅನುಮತಿ

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ

November 16, 2020 by Sachin Hegde Leave a Comment

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ."ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಸರ್ಕಾರ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನನ್ನ ಸಂತಾಪಗಳು. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ." ಎಂದು ಪ್ರಧಾನಿಯವರು … [Read more...] about ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar