ಕರ್ನಾಟಕದ ಕಲಬುರ್ಗಿಯಿಂದ ಉತ್ತರ ಪ್ರದೇಶದ ಗಾಜಿಯಾಬಾದ್ನ ಹಿಂಡಾನ್ ವಿಮಾನ ನಿಲ್ದಾಣಕ್ಕೆ ಮೊದಲ ನೇರ ಹಾರಾಟ ಆರಂಭವಾಯಿತು. ಚಾಲನಾ ಕಾರ್ಯಕ್ರಮದಲ್ಲಿ ನಾಗರಿಕ ವಿಮಾನಯಾನ ಸಚಿವಾಲಯ (ಎಂಒಸಿಎ) ಮತ್ತು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ದ ಅಧಿಕಾರಿಗಳು ಉಪಸ್ಥಿತರಿದ್ದರು. ಆರ್ಸಿಎಸ್-ಉಡಾನ್ (ಪ್ರಾದೇಶಿಕ ಸಂಪರ್ಕ ಯೋಜನೆ - ಉಡೆ ದೇಶ್ ಕಾ ಆಮ್ ನಾಗರಿಕ್) ಅಡಿಯಲ್ಲಿ ಆರಂಭವಾಯಿತು.ಕಲಬುರ್ಗಿ - ದೆಹಲಿ (ಹಿಂಡಾನ್) ಮಾರ್ಗದಲ್ಲಿ ವಿಮಾನ ಕಾರ್ಯಾಚರಣೆಯ ಆರಂಭವು … [Read more...] about ಕಲಬುರ್ಗಿಯಿಂದ ಹಿಂಡಾನ್ಗೆ ಮೊದಲ ನೇರ ವಿಮಾನ ಹಾರಾಟಕ್ಕೆ ಚಾಲನೆ
National News
ಗೋವಾದ ಮಾಜಿ ರಾಜ್ಯಪಾಲರಾದ ಶ್ರೀಮತಿ ಮೃದುಲಾ ಸಿನ್ಹ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಗೋವಾದ ಮಾಜಿ ರಾಜ್ಯಪಾಲರಾದ ಶ್ರೀಮತಿ ಮೃದುಲಾ ಸಿನ್ಹ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ."ಸಾಮಾಜಿಕ ಸೇವೆಗಾಗಿ ಶ್ರಮಿಸಿದ ಮೃದುಲಾ ಸಿನ್ಹ ಅವರು ಸದಾ ಸ್ಮರಿಸಲ್ಪಡುತ್ತಾರೆ. ಅವರು ಉತ್ತಮ ಬರಹಗಾರರೂ ಆಗಿದ್ದರು. ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ" ಎಂದು ಟ್ವೀಟ್ … [Read more...] about ಗೋವಾದ ಮಾಜಿ ರಾಜ್ಯಪಾಲರಾದ ಶ್ರೀಮತಿ ಮೃದುಲಾ ಸಿನ್ಹ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ನಗರೀಕರಣದಲ್ಲಿ ಹೂಡಿಕೆಗೆ ಭಾರತದಲ್ಲಿ ಆಕರ್ಷಕ ಅವಕಾಶ – ಹೂಡಿಕೆದಾರರಿಗೆ ಪ್ರಧಾನಿ ಆಹ್ವಾನ
ಭಾರತದ ನಗರೀಕರಣದಲ್ಲಿ ಹೂಡಿಕೆ ಮಾಡುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೂಡಿಕೆದಾರರನ್ನು ಆಹ್ವಾನಿಸಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬ್ಲೂಮ್ ಬರ್ಗ್ ನವ ಆರ್ಥಿಕ ವೇದಿಕೆಯ 3ನೇ ವಾರ್ಷಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, “ನೀವು ನಗರೀಕರಣದ ಹೂಡಿಕೆಯ ಅವಕಾಶಗಳನ್ನು ಎದುರು ನೋಡುತ್ತಿದ್ದರೆ, ನಿಮಗೆ ಭಾರತದಲ್ಲಿ ಆಕರ್ಷಕ ಅವಕಾಶಗಳಿವೆ.ನೀವು ಸಂಚಾರ ವಿಭಾಗದಲ್ಲಿ ಹೂಡಿಕೆ ಮಾಡಲು ಎದುರು ನೋಡುತ್ತಿದ್ದರೆ, ಅದಕ್ಕೂ ಭಾರತದಲ್ಲಿ … [Read more...] about ನಗರೀಕರಣದಲ್ಲಿ ಹೂಡಿಕೆಗೆ ಭಾರತದಲ್ಲಿ ಆಕರ್ಷಕ ಅವಕಾಶ – ಹೂಡಿಕೆದಾರರಿಗೆ ಪ್ರಧಾನಿ ಆಹ್ವಾನ
ಅಂತರರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆ ಕೃಷಿ ಸಂಶೋಧನಾ ಚಟುವಟಿಕೆಗಳಲ್ಲಿ ಡ್ರೋನ್ಗಳ ಬಳಕೆಗೆ ಡಿಜಿಸಿಎ ಅನುಮತಿ
ಕೃಷಿ ಸಂಶೋಧನಾ ಚಟುವಟಿಕೆಗಳಲ್ಲಿ ಡ್ರೋನ್ಗಳನ್ನು ಬಳಸಿಕೊಳ್ಳಲು ತೆಲಂಗಾಣದ ಹೈದರಾಬಾದ್ನ ಅರೆ-ಶುಷ್ಕ ಉಷ್ಣವಲಯದ ಅಂತಾರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆಗೆ (ಐಸಿಆರ್ಐಎಸ್ಎಟಿ) ನಾಗರಿಕ ವಿಮಾನಯಾನ ಸಚಿವಾಲಯ (ಎಂಒಸಿಎ) ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಷರತ್ತುಬದ್ಧ ಅನುಮತಿ ನೀಡಿವೆ.ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಶ್ರೀ ಅಂಬರ್ ದುಬೆ ಮಾತನಾಡಿ, “ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಿ ವಿಶೇಷವಾಗಿ ತಂತ್ರಜ್ಞಾನ ಆಧಾರಿತ … [Read more...] about ಅಂತರರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆ ಕೃಷಿ ಸಂಶೋಧನಾ ಚಟುವಟಿಕೆಗಳಲ್ಲಿ ಡ್ರೋನ್ಗಳ ಬಳಕೆಗೆ ಡಿಜಿಸಿಎ ಅನುಮತಿ
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ."ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಸರ್ಕಾರ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನನ್ನ ಸಂತಾಪಗಳು. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ." ಎಂದು ಪ್ರಧಾನಿಯವರು … [Read more...] about ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ




