• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಪ್ರಸಿದ್ಧ ಬೆಂಗಾಲಿ ನಟ ಸೌಮಿತ್ರಾ ಚಟರ್ಜಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

November 15, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಂಗಾಲಿಯ ಧೀಮಂತ ನಟ ಸೌಮಿತ್ರ ಚಟರ್ಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ."ಶ್ರೀ ಸೌಮಿತ್ರಾ ಚಟರ್ಜಿ ಅವರ ನಿಧನದಿಂದ ಸಿನಿಮಾ ಜಗತ್ತಿಗೆ, ಭಾರತ ಮತ್ತು ಪಶ್ಚಿಮ ಬಂಗಾಳದ ಸಾಂಸ್ಕೃತಿಕ ರಂಗಕ್ಕೆ ತುಂಬಲಾರದ ನಷ್ಟವಾಗಿದೆ. ತಮ್ಮ ಕೃತಿಗಳ ಮೂಲಕ ಅವರು ಬಂಗಾಳಿ ಸಂವೇದನೆಗಳು, ಭಾವನೆಗಳು ಮತ್ತು ನೀತಿಗಳನ್ನು ಸಾಕಾರಗೊಳಿಸಿದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ … [Read more...] about ಪ್ರಸಿದ್ಧ ಬೆಂಗಾಲಿ ನಟ ಸೌಮಿತ್ರಾ ಚಟರ್ಜಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಗುಡ್ಡಗಾಡು ಪ್ರದೇಶಗಳಲ್ಲಿನ ಕ್ರೀಡಾ ಪ್ರತಿಭೆಗಳ ಸೌಕರ್ಯ ಉತ್ತೇಜಿಸಲು ಈ ಮಹತ್ವದ ನಿರ್ಧಾರ: ಕ್ರೀಡಾ ಸಚಿವ ಕಿರಣ್ ರಿಜಿಜು

November 15, 2020 by Sachin Hegde Leave a Comment

ಕೇಂದ್ರ ಕ್ರೀಡಾ ಸಚಿವಾಲಯ ಖೇಲೋ ಇಂಡಿಯಾ ಯೋಜನೆ ಅಡಿಯಲ್ಲಿ ಮೊದಲ ಬಾರಿಗೆ 2020-21ನೇ ಹಣಕಾಸು ವರ್ಷದಿಂದ ಮುಂದಿನ ನಾಲ್ಕು ವರ್ಷಗಳ ಅವಧಿಗೆ 500 ಖಾಸಗಿ ಕ್ರೀಡಾ ಅಕಾಡೆಮಿಗಳಿಗೆ ಆರ್ಥಿಕ ನೆರವು ನೀಡಲು ಹೊಸ ಪ್ರೋತ್ಸಾಹಕರ ಯೋಜನೆಯನ್ನು ಪರಿಚಯಿಸಿದೆ.ಈ ಮಾದರಿಯಲ್ಲಿ ಖಾಸಗಿ ಅಕಾಡೆಮಿಗಳಿಗೆ ಆ ಅಕಾಡೆಮಿಗಳು ತರಬೇತಿ ಪಡೆದ ಆಟಗಾರರ ಸಾಧನೆಯ ಗುಣಮಟ್ಟ, ಅಕಾಡೆಮಿಯಲ್ಲಿ ಲಭ್ಯವಿರುವ ಕೋಚ್ ಗಳ ಗುಣಮಟ್ಟ, ಯಾವ ಕ್ಷೇತ್ರದಲ್ಲಿ ಗುಣಮಟ್ಟವಿದೆ ಮತ್ತು ಲಭ್ಯವಿರುವ … [Read more...] about ಗುಡ್ಡಗಾಡು ಪ್ರದೇಶಗಳಲ್ಲಿನ ಕ್ರೀಡಾ ಪ್ರತಿಭೆಗಳ ಸೌಕರ್ಯ ಉತ್ತೇಜಿಸಲು ಈ ಮಹತ್ವದ ನಿರ್ಧಾರ: ಕ್ರೀಡಾ ಸಚಿವ ಕಿರಣ್ ರಿಜಿಜು

ರಿಯಲ್ ಎಸ್ಟೇಟ್ ಡೆವಲಪರ್ಸ್ ಮತ್ತು ಗೃಹ ಖರೀದಿದಾರರಿಗೆ ಆದಾಯ ತೆರಿಗೆ ಪರಿಹಾರ ಕ್ರಮ

November 14, 2020 by Sachin Hegde Leave a Comment

ಕೇಂದ್ರ ಹಣಕಾಸು ಸಚಿವರು 2020ರ ನವೆಂಬರ್ 12ರಂದು ಆತ್ಮನಿರ್ಭರ ಭಾರತ ಪ್ಯಾಕೇಜ್ 3.0ರ ಭಾಗವಾಗಿ ಪ್ರಕಟಿಸಿದ ರಿಯಲ್ ಎಸ್ಟೇಟ್ ಡೆವಲಪರ್ ಗಳು ಮತ್ತು ಗೃಹ ಖರೀದಿದಾರರಿಗೆ ಕೆಲವು ಆದಾಯ ತೆರಿಗೆ ಪರಿಹಾರ ಕ್ರಮಗಳನ್ನು ನೀಡಲಾಗಿದೆ.2018ರವರೆಗೆ ಆದಾಯ ತೆರಿಗೆ ಕಾಯ್ದೆ 1961ರ ಸೆಕ್ಷನ್ 43ಸಿಎ ಅಡಿಯಲ್ಲಿ ಘೋಷಿತ ಮೌಲ್ಯಕ್ಕಿಂತ ಸರ್ಕಲ್ ರೇಟ್ (ಮೂಲ ಬೆಲೆ) ಹೆಚ್ಚಾಗಿದ್ದ ಸಂದರ್ಭದಲ್ಲಿ ರಿಯಲ್ ಎಸ್ಟೇಟ್ ವರ್ಗಾವಣೆ ವೇಳೆ ಸ್ಟಾಂಪ್ ಶುಲ್ಕ ಮೌಲ್ಯ (ಸರ್ಕಲ್ ರೇಟ್) ದರವನ್ನು … [Read more...] about ರಿಯಲ್ ಎಸ್ಟೇಟ್ ಡೆವಲಪರ್ಸ್ ಮತ್ತು ಗೃಹ ಖರೀದಿದಾರರಿಗೆ ಆದಾಯ ತೆರಿಗೆ ಪರಿಹಾರ ಕ್ರಮ

ಭಾರತ ಇಂದು ತನ್ನ ಮನೆಯಲ್ಲಿ ಭಯೋತ್ಪಾದನೆ ಮಾಡುವವರನ್ನು ಹೊಡೆದುರುಳಿಸುತ್ತಿದೆ;ಪ್ರಧಾನಿ ನರೇಂದ್ರ ಮೋದಿ

November 14, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೀಪಾವಳಿಯನ್ನು ಸಶಸ್ತ್ರ ಪಡೆ ಯೋಧರ ಜೊತೆ ಕಳೆಯುವ ತಮ್ಮ ಸಂಪ್ರದಾಯವನ್ನು ಮುಂದುವರಿಸಿದ್ದು, ಲಾಂಗೇವಾಲಾದ ಭಾರತೀಯ ಗಡಿ ಠಾಣೆಯಲ್ಲಿ ಯೋಧರೊಂದಿಗೆ ಸಂವಾದ ನಡೆಸಿ, ಭಾಷಣ ಮಾಡಿದರು. ಹಿಮಚ್ಛಾದಿತವಾದ ಪರ್ವತಗಳಲ್ಲಿ ಅಥವಾ ಮರುಭೂಮಿಯಲ್ಲಿ ಸೈನಿಕರೊಂದಿಗೆ ಕಳೆದಾಗ ಮಾತ್ರ ತಮ್ಮ ದೀಪಾವಳಿ ಪೂರ್ಣಗೊಳ್ಳುತ್ತದೆ ಎಂದು ಅವರು ಹೇಳಿದರು. ಪ್ರತಿಯೊಬ್ಬ ಭಾರತೀಯರ ಶುಭಾಶಯ, ಆಶೀರ್ವಾದ ಮತ್ತು ಶುಭಾನುಡಿಗಳನ್ನು ಅವರು ಗಡಿಯಲ್ಲಿರುವ ಸಶಸ್ತ್ರ … [Read more...] about ಭಾರತ ಇಂದು ತನ್ನ ಮನೆಯಲ್ಲಿ ಭಯೋತ್ಪಾದನೆ ಮಾಡುವವರನ್ನು ಹೊಡೆದುರುಳಿಸುತ್ತಿದೆ;ಪ್ರಧಾನಿ ನರೇಂದ್ರ ಮೋದಿ

ಕೋವಿಡ್ ಸೋಂಕು ನಿಯಂತ್ರಣದಲ್ಲಿ ಅಭೂತಪೂರ್ವ ದಾಖಲೆಗಳನ್ನು ನಿರ್ಮಿಸಿದ ಭಾರತ

November 11, 2020 by Sachin Hegde Leave a Comment

ಜಾಗತಿಕ ಸಾಂಕ್ರಾಮಿಕ ಕೋವಿಡ್ ವಿರುದ್ಧದ ಸಮಗ್ರ ಹೋರಾಟದಲ್ಲಿ ಭಾರತ ಹಲವು ಮಹತ್ವದ ಮೈಲಿಗಲ್ಲುಗಳನ್ನು ದಾಟಿದೆ. 106 ದಿನಗಳ ನಂತರ ಇದೇ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷಕ್ಕಿಂತ ಕೆಳಗಿಳಿದಿದೆ. ಇಂದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,94,657 ತಲುಪಿಸಿದೆ. ಕಳೆದ ಜುಲೈ 28ರಂದು ಸಕ್ರಿಯ ಪ್ರಕರಣಗಳ ಸಂಖ್ಯೆ 4,96,988 ಇತ್ತು. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ ಒಟ್ಟು ಪ್ರಕರಣಗಳಿಗೆ ಹೋಲಿಸಿದರೆ ಶೇ.5.73ರಷ್ಟಿದೆ.ಇದು ದೇಶದಲ್ಲಿ ಸಕ್ರಿಯ … [Read more...] about ಕೋವಿಡ್ ಸೋಂಕು ನಿಯಂತ್ರಣದಲ್ಲಿ ಅಭೂತಪೂರ್ವ ದಾಖಲೆಗಳನ್ನು ನಿರ್ಮಿಸಿದ ಭಾರತ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar