ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಈ ಕೆಳಗಿನ ತೀರ್ಮಾನಗಳಿಗೆ ಅನುಮೋದನೆ ನೀಡಿದೆ. ವಿವಿಧ ಕಬ್ಬು ಆಧಾರಿತ ಕಚ್ಚಾ ವಸ್ತುಗಳಿಂದ ಪಡೆದ ಎಥೆನಾಲ್ ಬೆಲೆಯನ್ನು ಎಥೆನಾಲ್ ಯುಕ್ತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದ ಅಡಿಯಲ್ಲಿ ಮುಂಬರುವ ಸಕ್ಕರೆ ಹಂಗಾಮಿನ 2020ರ ಡಿಸೆಂಬರ್ 1 ರಿಂದ 2021 ನವೆಂಬರ್ 30 ರವರೆಗೆ 2020-21ರ ಎಥೆನಾಲ್ ಸರಬರಾಜು ವರ್ಷಕ್ಕೆ ನಿಗದಿಪಡಿಸಲಾಗಿದೆ.(i) ಸಿ ಭಾರಿ ಕಾಕಂಬಿಯ ಎಥೆನಾಲ್ ಬೆಲೆ … [Read more...] about 2020-21ರಲ್ಲಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳಿಗೆ ಸರಬರಾಜು ಮಾಡಲು ಎಥೆನಾಲ್ ಬೆಲೆಯ ಪರಿಷ್ಕರಣೆ
National News
ಪ್ಯಾಕೇಜಿಂಗ್ ಗೆ ಕಡ್ಡಾಯವಾಗಿ ಸೆಣಬು ಚೀಲಗಳ ಬಳಕೆ ನಿಯಮಗಳ ವಿಸ್ತರಣೆಗೆ ಸಚಿವ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಮಿತಿಯು, ಶೇ. 100ರಷ್ಟು ಆಹಾರ ಧಾನ್ಯಗಳು ಮತ್ತು ಶೇ 20ರಷ್ಟು ಸಕ್ಕರೆಯನ್ನು ಕಡ್ಡಾಯವಾಗಿ ವೈವಿಧ್ಯಮಯ ಸೆಣಬಿನ ಚೀಲಗಳ ಬಳಕೆಗೆ ಅನುಮೋದನೆ ನೀಡಿದೆ.ಸಕ್ಕರೆಯನ್ನು ವೈವಿದ್ಯಮಯ ಸೆಣಬಿನ ಚೀಲಗಳಲ್ಲಿ ಪ್ಯಾಕೇಜಿಂಗ್ ನಿರ್ಧಾರವು ವೈವಿಧ್ಯತೆಯ ಸೆಣಬು ಕೈಗಾರಿಕೆಗೆ ಚೈತನ್ಯ ನೀಡುತ್ತದೆ. ಜೊತೆಗೆ, ಆಹಾರ ಧಾನ್ಯಗಳನ್ನು ಪೊಟ್ಟಣ ಮಾಡಲು ಆರಂಭದಲ್ಲಿ ಸೆಣಬಿನ ಚೀಲಗಳ ಇಂಡೆಂಟ್ ಗಳಲ್ಲಿ … [Read more...] about ಪ್ಯಾಕೇಜಿಂಗ್ ಗೆ ಕಡ್ಡಾಯವಾಗಿ ಸೆಣಬು ಚೀಲಗಳ ಬಳಕೆ ನಿಯಮಗಳ ವಿಸ್ತರಣೆಗೆ ಸಚಿವ ಸಂಪುಟದ ಅನುಮೋದನೆ
ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ಕುರಿತ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಸಮಾವೇಶದ ಘೋಷವಾಕ್ಯ ‘ಜಾಗೃತ ಭಾರತ, ಸಮೃದ್ಧ ಭಾರತ’ ಎಂಬುದಾಗಿದೆ. ಕೇಂದ್ರೀಯ ಅಪರಾಧ ತನಿಖಾ ಸಂಸ್ಥೆ-ಸಿಬಿಐ ಜಾಗೃತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಿದೆ. ಸಾರ್ವಜನಿಕ ಸಹಭಾಗಿತ್ವದ ಮೂಲಕ ಸಾರ್ವಜನಿಕ ಜೀವನದಲ್ಲಿರುವವರಲ್ಲಿ ದಕ್ಷತೆ ಮತ್ತು … [Read more...] about ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ಕುರಿತ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಪ್ರಧಾನಮಂತ್ರಿ
ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆಗೆ ದೀರ್ಘಾವಧಿ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ – ಕೇಂದ್ರ ಸಚಿವ ಡಾ. ಹರ್ಷವರ್ಧನ್ ಪ್ರತಿಪಾದನೆ
ಆರೋಗ್ಯ ಮತ್ತು ಪರಿಸರದ ಮೇಲಿನ ಒತ್ತಡವನ್ನು ತಗ್ಗಿಸಲು, ವಿಶೇಷವಾಗಿ ಸಾಂಕ್ರಾಮಿಕದ ಸಂದರ್ಭಗಳಲ್ಲಿ ಬಯೋ ವೈದ್ಯಕೀಯ ತ್ಯಾಜ್ಯ ನಿರ್ವಹಣೆಗೆ ದೀರ್ಘಾವಧಿಯ ಪರಿಹಾರಗಳನ್ನು ಕಂಡುಕೊಳ್ಳುವ ಅಗತ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಭೂ ವಿಜ್ಞಾನಗಳ ಸಚಿವ ಡಾ. ಹರ್ಷವರ್ಧನ್ ಪ್ರತಿಪಾದಿಸಿದ್ದಾರೆ. ಅವರ ಸಂದೇಶವನ್ನು ಇತ್ತೀಚಿನ ವೆಬಿನಾರ್ ನಲ್ಲಿ ಓದಲಾಯಿತು.“ಇಂದು ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಅತ್ಯಂತ … [Read more...] about ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆಗೆ ದೀರ್ಘಾವಧಿ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ – ಕೇಂದ್ರ ಸಚಿವ ಡಾ. ಹರ್ಷವರ್ಧನ್ ಪ್ರತಿಪಾದನೆ
ದೀರ್ಘಾವಧಿಯಲ್ಲಿ ಭಾರತದ ಇಂಧನ ಬಳಕೆ ಬಹುತೇಕ ದುಪ್ಪಟ್ಟಾಗಲಿದೆ ; ಪ್ರಧಾನಮಂತ್ರಿ ನರೇಂದ್ರ ಮೋದಿ
ಭಾರತದ ಇಂಧನ ವಲಯ ಬೆಳವಣಿಗೆ ಕೇಂದ್ರಿತ, ಕೈಗಾರಿಕಾ ಸ್ನೇಹಿ ಮತ್ತು ಪರಿಸರ ಪ್ರಜ್ಞೆ ಹೊಂದಿದ್ದು, ಸುಸ್ಥಿರ ಬೆಳವಣಿಗೆಗೆ ಜಾಗತಿಕ ಬದ್ಧತೆಗಳನ್ನು ಸಂಪೂರ್ಣವಾಗಿ ಪಾಲಿಸುವ ಜೊತೆಗೆ ಇಂಧನ ನ್ಯಾಯವನ್ನು ಒದಗಿಸುವುದು ಭಾರತೀಯ ಇಂಧನ ಯೋಜನೆಯ ಗುರಿಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಅವರು, ಸೆರಾ ವೀಕ್ ಆಯೋಜಿಸಿರುವ 4ನೇ ಭಾರತೀಯ ಇಂಧನ ವೇದಿಕೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದರು. ಈ ಸಮಾವೇಶದ ಘೋಷ ವಾಕ್ಯ … [Read more...] about ದೀರ್ಘಾವಧಿಯಲ್ಲಿ ಭಾರತದ ಇಂಧನ ಬಳಕೆ ಬಹುತೇಕ ದುಪ್ಪಟ್ಟಾಗಲಿದೆ ; ಪ್ರಧಾನಮಂತ್ರಿ ನರೇಂದ್ರ ಮೋದಿ




