• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ರಕ್ಷಣಾ ಸಿದ್ಧತೆ ಮತ್ತು ಸಾಮಾಜಿಕ ಆರ್ಥಿಕ ಅಭಿವೃದ್ಧಿ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ

October 27, 2020 by Sachin Hegde Leave a Comment

ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು, ರಾಷ್ಟ್ರೀಯ ಹೆದ್ದಾರಿ 310ರಲ್ಲಿ 0.00 ಕಿ.ಮೀ.ನಿಂದ 19.350 ಕಿ.ಮೀ.ವರೆಗೆ 19.85 ಕಿ.ಮೀ. ಉದ್ದದ ಹೊಸ ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಭೂಕುಸಿತ ಮತ್ತು ಇತರೆ ನೈಸರ್ಗಿಕ ಪ್ರಕೋಪಗಳಿಂದಾಗಿ ಈ ಮಾರ್ಗ ವ್ಯಾಪಕ ಹಾನಿಗೊಳಗಾಗಿದ್ದರಿಂದ ಅದರ ಅಭಿವೃದ್ಧಿ ತುರ್ತು ಅಗತ್ಯವಾಗಿತ್ತು.ಈ ರಸ್ತೆ ವಿಶೇಷವಾಗಿ ನಾಥುಲಾ ವಲಯದಲ್ಲಿ ರಕ್ಷಣಾ ಸಿದ್ಧತೆ ಹೆಚ್ಚಳಕ್ಕೆ ಹಾಗೂ ಇಡೀ ಪೂರ್ವ ಸಿಕ್ಕಿಂಗೆ ಸಂಪರ್ಕ ಕಲ್ಪಿಸುವ … [Read more...] about ರಕ್ಷಣಾ ಸಿದ್ಧತೆ ಮತ್ತು ಸಾಮಾಜಿಕ ಆರ್ಥಿಕ ಅಭಿವೃದ್ಧಿ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ

ಆದಾಯ ತೆರಿಗೆ ರಿಟರ್ನ್ಸ್ ಮತ್ತು ಲೆಕ್ಕ ಪರಿಶೋಧನಾ ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆ

October 25, 2020 by Sachin Hegde Leave a Comment

ಕೋವಿಡ್-19 ಸೋಂಕು ಭೀತಿಯಿಂದಾಗಿ ತೆರಿಗೆ ಪಾವತಿದಾರರು ನಿಗದಿತವಾಗಿ ಮತ್ತು ನಿಯಮಗಳಂತೆ ತೆರಿಗೆ ಪಾವತಿ ಕ್ರಮಗಳ ಪಾಲನೆಗೆ ಹಲವು ಸವಾಲುಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ತೆರಿಗೆ ಮತ್ತು ಇತರ ಕಾನೂನುಗಳು(ಕೆಲವು ನಿಯಮಗಳಿಗೆ ವಿನಾಯಿತಿ) ಸುಗ್ರೀವಾಜ್ಞೆ-2020 ಅಡಿಯಲ್ಲಿ 31 ಮಾರ್ಚ್ 2020ಕ್ಕೆ ಸಲ್ಲಿಸಬೇಕಾಗಿದ್ದ ಕೆಲವೊಂದು ರಿಟರ್ನ್ಸ್ ಗಳ ಅವಧಿಯನ್ನು ವಿಸ್ತರಿಸಿದೆ. ಸುಗ್ರೀವಾಜ್ಞೆ ಬದಲಿಗೆ ಇದೀಗ ತೆರಿಗೆ ಮತ್ತು ಇತರೆ ಕಾನೂನುಗಳು(ಕೆಲವು … [Read more...] about ಆದಾಯ ತೆರಿಗೆ ರಿಟರ್ನ್ಸ್ ಮತ್ತು ಲೆಕ್ಕ ಪರಿಶೋಧನಾ ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆ

ವೈದ್ಯಕೀಯ ಸಾಧನಗಳಲ್ಲಿ ಎಂ.ಟೆಕ್ ಕೋರ್ಸ್ ಗೆ ಆನ್ ಲೈನ್ ನೋಂದಣಿ ಆರಂಭ

October 25, 2020 by Sachin Hegde Leave a Comment

ವೈದ್ಯಕೀಯ ಸಾಧನಗಳು ಮತ್ತು ಸಲಕರಣೆಗಳ ವಿಜ್ಞಾನವು ಉದಯೋನ್ಮುಖ ವೈದ್ಯಕೀಯ ಕ್ಷೇತ್ರವಾಗಿದ್ದು, ಜಾಗತಿಕವಾಗಿ ಹೆಚ್ಚುತ್ತಿರುವ ವೈದ್ಯಕೀಯ ಸಾಧನಗಳು ಮತ್ತು ಉಪಕರಣ ಆಗತ್ಯಗಳನ್ನು ಪೂರೈಸುವುದು ಇದರ ಉದ್ದೇಶವಾಗಿದೆ. ಹೊಸ ತಂತ್ರಜ್ಞಾನಗಳ ಅಭವೃದ್ಧಿ, ಸ್ಥಿರ ಅಗತ್ಯ ಮತ್ತು ಸುಧಾರಣೆಗಳನ್ನತ ತರಲು ಈ ಕ್ಷೇತ್ರದಲ್ಲಿ ತರಬೇತಾದ ಕೌಶಲಯುತ ನೌಕರರಿಗೆ ಬೇಡಿಕೆ ಹೆಚ್ಚಾಗುತ್ತಿದೆ. ತರಬೇತಾದ ಕೌಶಲ್ಯಯುತ ವೃತ್ತಿಪರರನ್ನು ತಯಾರು ಮಾಡಲು ಗುವಾಹತಿ, ಹೈದರಾಬಾದ್ ಮತ್ತು ಮೊಹಾಲಿಯ … [Read more...] about ವೈದ್ಯಕೀಯ ಸಾಧನಗಳಲ್ಲಿ ಎಂ.ಟೆಕ್ ಕೋರ್ಸ್ ಗೆ ಆನ್ ಲೈನ್ ನೋಂದಣಿ ಆರಂಭ

ಉಷ್ಣ ವಿದ್ಯುತ್ ಯೋಜನೆಗಳ ಸಂಶೋಧನೆ ಮತ್ತು ಪರಿವೀಕ್ಷಣೆಗೆ ಡ್ರೋನ್ ಗಳನ್ನು ಬಳಸಲು ಎನ್ ಟಿಪಿಸಿಗೆ ಅನುಮತಿ

October 25, 2020 by Sachin Hegde Leave a Comment

ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು (ಡಿಜಿಸಿಎ) ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ(ಎನ್ ಟಿಪಿಸಿ)ಕ್ಕೆ ಡ್ರೋನ್ ಗಳ ಬಳಕೆಗೆ ಷರತ್ತುಬದ್ಧ ಅನುಮತಿ ನೀಡಿದೆ.ಮಧ್ಯಪ್ರದೇಶದ ವಿಂಧ್ಯಾಚಲ ಸೂಪರ್ ಥರ್ಮಲ್ ಪವರ್ ಸ್ಟೇಷನ್, ಗದರ್ವಾರ ಸೂಪರ್ ಥರ್ಮಲ್ ಪವರ್ ಪ್ಲಾಂಟ್ ಮತ್ತು ಛತ್ತೀಸ್ ಗಢದ ಸಿಪಾಟ್ ಸೂಪರ್ ಥರ್ಮಲ್ ಪವರ್ ಪ್ರಾಜೆಕ್ಟ್ ಘಟಕಗಳಲ್ಲಿ ಡ್ರೋನ್ ಬಳಸಿ ಸಂಶೋಧನೆ ಮತ್ತು ಪರಿವೀಕ್ಷಣೆ ಚಟುವಟಿಕೆಗಳನ್ನು ನಡೆಸಲು ಹಾಗೂ … [Read more...] about ಉಷ್ಣ ವಿದ್ಯುತ್ ಯೋಜನೆಗಳ ಸಂಶೋಧನೆ ಮತ್ತು ಪರಿವೀಕ್ಷಣೆಗೆ ಡ್ರೋನ್ ಗಳನ್ನು ಬಳಸಲು ಎನ್ ಟಿಪಿಸಿಗೆ ಅನುಮತಿ

ಅಕ್ಟೋಬರ್ 24ರಂದು ಗುಜರಾತ್ ನಲ್ಲಿ ಮೂರು ಪ್ರಮುಖ ಯೋಜನೆಗಳ ಉದ್ಘಾಟಿಸಲಿರುವ ಪ್ರಧಾನಮಂತ್ರಿ

October 23, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಕ್ಟೋಬರ್ 24ರಂದು ಗುಜರಾತ್ ನಲ್ಲಿ ಮೂರು ಪ್ರಮುಖ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಪ್ರಧಾನಮಂತ್ರಿ ಅವರು ಗುಜರಾತ್ ನ ರೈತರಿಗಾಗಿ ‘ಕಿಸಾನ್ ಸೂರ್ಯೋದಯ ಯೋಜನೆ’ಗೆ ಚಾಲನೆ ನೀಡಲಿದ್ದಾರೆ. ಅಲ್ಲದೆ ಅವರು ಯು.ಎನ್. ಮೆಹ್ತಾ ಹೃದ್ರೋಗ ಮತ್ತು ಸಂಶೋಧನಾ ಕೇಂದ್ರಕ್ಕೆ ಸೇರಿದ ಮಕ್ಕಳ ಹೃದ್ರೋಗ ಆಸ್ಪತ್ರೆಯನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ ಹಾಗೂ ಅಹಮದಾಬಾದ್ ನಲ್ಲಿ ಅಹಮದಾಬಾದ್ ಸಿವಿಲ್ … [Read more...] about ಅಕ್ಟೋಬರ್ 24ರಂದು ಗುಜರಾತ್ ನಲ್ಲಿ ಮೂರು ಪ್ರಮುಖ ಯೋಜನೆಗಳ ಉದ್ಘಾಟಿಸಲಿರುವ ಪ್ರಧಾನಮಂತ್ರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar