ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು, ರಾಷ್ಟ್ರೀಯ ಹೆದ್ದಾರಿ 310ರಲ್ಲಿ 0.00 ಕಿ.ಮೀ.ನಿಂದ 19.350 ಕಿ.ಮೀ.ವರೆಗೆ 19.85 ಕಿ.ಮೀ. ಉದ್ದದ ಹೊಸ ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಭೂಕುಸಿತ ಮತ್ತು ಇತರೆ ನೈಸರ್ಗಿಕ ಪ್ರಕೋಪಗಳಿಂದಾಗಿ ಈ ಮಾರ್ಗ ವ್ಯಾಪಕ ಹಾನಿಗೊಳಗಾಗಿದ್ದರಿಂದ ಅದರ ಅಭಿವೃದ್ಧಿ ತುರ್ತು ಅಗತ್ಯವಾಗಿತ್ತು.ಈ ರಸ್ತೆ ವಿಶೇಷವಾಗಿ ನಾಥುಲಾ ವಲಯದಲ್ಲಿ ರಕ್ಷಣಾ ಸಿದ್ಧತೆ ಹೆಚ್ಚಳಕ್ಕೆ ಹಾಗೂ ಇಡೀ ಪೂರ್ವ ಸಿಕ್ಕಿಂಗೆ ಸಂಪರ್ಕ ಕಲ್ಪಿಸುವ … [Read more...] about ರಕ್ಷಣಾ ಸಿದ್ಧತೆ ಮತ್ತು ಸಾಮಾಜಿಕ ಆರ್ಥಿಕ ಅಭಿವೃದ್ಧಿ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ
National News
ಆದಾಯ ತೆರಿಗೆ ರಿಟರ್ನ್ಸ್ ಮತ್ತು ಲೆಕ್ಕ ಪರಿಶೋಧನಾ ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಕೋವಿಡ್-19 ಸೋಂಕು ಭೀತಿಯಿಂದಾಗಿ ತೆರಿಗೆ ಪಾವತಿದಾರರು ನಿಗದಿತವಾಗಿ ಮತ್ತು ನಿಯಮಗಳಂತೆ ತೆರಿಗೆ ಪಾವತಿ ಕ್ರಮಗಳ ಪಾಲನೆಗೆ ಹಲವು ಸವಾಲುಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ತೆರಿಗೆ ಮತ್ತು ಇತರ ಕಾನೂನುಗಳು(ಕೆಲವು ನಿಯಮಗಳಿಗೆ ವಿನಾಯಿತಿ) ಸುಗ್ರೀವಾಜ್ಞೆ-2020 ಅಡಿಯಲ್ಲಿ 31 ಮಾರ್ಚ್ 2020ಕ್ಕೆ ಸಲ್ಲಿಸಬೇಕಾಗಿದ್ದ ಕೆಲವೊಂದು ರಿಟರ್ನ್ಸ್ ಗಳ ಅವಧಿಯನ್ನು ವಿಸ್ತರಿಸಿದೆ. ಸುಗ್ರೀವಾಜ್ಞೆ ಬದಲಿಗೆ ಇದೀಗ ತೆರಿಗೆ ಮತ್ತು ಇತರೆ ಕಾನೂನುಗಳು(ಕೆಲವು … [Read more...] about ಆದಾಯ ತೆರಿಗೆ ರಿಟರ್ನ್ಸ್ ಮತ್ತು ಲೆಕ್ಕ ಪರಿಶೋಧನಾ ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆ
ವೈದ್ಯಕೀಯ ಸಾಧನಗಳಲ್ಲಿ ಎಂ.ಟೆಕ್ ಕೋರ್ಸ್ ಗೆ ಆನ್ ಲೈನ್ ನೋಂದಣಿ ಆರಂಭ
ವೈದ್ಯಕೀಯ ಸಾಧನಗಳು ಮತ್ತು ಸಲಕರಣೆಗಳ ವಿಜ್ಞಾನವು ಉದಯೋನ್ಮುಖ ವೈದ್ಯಕೀಯ ಕ್ಷೇತ್ರವಾಗಿದ್ದು, ಜಾಗತಿಕವಾಗಿ ಹೆಚ್ಚುತ್ತಿರುವ ವೈದ್ಯಕೀಯ ಸಾಧನಗಳು ಮತ್ತು ಉಪಕರಣ ಆಗತ್ಯಗಳನ್ನು ಪೂರೈಸುವುದು ಇದರ ಉದ್ದೇಶವಾಗಿದೆ. ಹೊಸ ತಂತ್ರಜ್ಞಾನಗಳ ಅಭವೃದ್ಧಿ, ಸ್ಥಿರ ಅಗತ್ಯ ಮತ್ತು ಸುಧಾರಣೆಗಳನ್ನತ ತರಲು ಈ ಕ್ಷೇತ್ರದಲ್ಲಿ ತರಬೇತಾದ ಕೌಶಲಯುತ ನೌಕರರಿಗೆ ಬೇಡಿಕೆ ಹೆಚ್ಚಾಗುತ್ತಿದೆ. ತರಬೇತಾದ ಕೌಶಲ್ಯಯುತ ವೃತ್ತಿಪರರನ್ನು ತಯಾರು ಮಾಡಲು ಗುವಾಹತಿ, ಹೈದರಾಬಾದ್ ಮತ್ತು ಮೊಹಾಲಿಯ … [Read more...] about ವೈದ್ಯಕೀಯ ಸಾಧನಗಳಲ್ಲಿ ಎಂ.ಟೆಕ್ ಕೋರ್ಸ್ ಗೆ ಆನ್ ಲೈನ್ ನೋಂದಣಿ ಆರಂಭ
ಉಷ್ಣ ವಿದ್ಯುತ್ ಯೋಜನೆಗಳ ಸಂಶೋಧನೆ ಮತ್ತು ಪರಿವೀಕ್ಷಣೆಗೆ ಡ್ರೋನ್ ಗಳನ್ನು ಬಳಸಲು ಎನ್ ಟಿಪಿಸಿಗೆ ಅನುಮತಿ
ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು (ಡಿಜಿಸಿಎ) ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ(ಎನ್ ಟಿಪಿಸಿ)ಕ್ಕೆ ಡ್ರೋನ್ ಗಳ ಬಳಕೆಗೆ ಷರತ್ತುಬದ್ಧ ಅನುಮತಿ ನೀಡಿದೆ.ಮಧ್ಯಪ್ರದೇಶದ ವಿಂಧ್ಯಾಚಲ ಸೂಪರ್ ಥರ್ಮಲ್ ಪವರ್ ಸ್ಟೇಷನ್, ಗದರ್ವಾರ ಸೂಪರ್ ಥರ್ಮಲ್ ಪವರ್ ಪ್ಲಾಂಟ್ ಮತ್ತು ಛತ್ತೀಸ್ ಗಢದ ಸಿಪಾಟ್ ಸೂಪರ್ ಥರ್ಮಲ್ ಪವರ್ ಪ್ರಾಜೆಕ್ಟ್ ಘಟಕಗಳಲ್ಲಿ ಡ್ರೋನ್ ಬಳಸಿ ಸಂಶೋಧನೆ ಮತ್ತು ಪರಿವೀಕ್ಷಣೆ ಚಟುವಟಿಕೆಗಳನ್ನು ನಡೆಸಲು ಹಾಗೂ … [Read more...] about ಉಷ್ಣ ವಿದ್ಯುತ್ ಯೋಜನೆಗಳ ಸಂಶೋಧನೆ ಮತ್ತು ಪರಿವೀಕ್ಷಣೆಗೆ ಡ್ರೋನ್ ಗಳನ್ನು ಬಳಸಲು ಎನ್ ಟಿಪಿಸಿಗೆ ಅನುಮತಿ
ಅಕ್ಟೋಬರ್ 24ರಂದು ಗುಜರಾತ್ ನಲ್ಲಿ ಮೂರು ಪ್ರಮುಖ ಯೋಜನೆಗಳ ಉದ್ಘಾಟಿಸಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಕ್ಟೋಬರ್ 24ರಂದು ಗುಜರಾತ್ ನಲ್ಲಿ ಮೂರು ಪ್ರಮುಖ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಪ್ರಧಾನಮಂತ್ರಿ ಅವರು ಗುಜರಾತ್ ನ ರೈತರಿಗಾಗಿ ‘ಕಿಸಾನ್ ಸೂರ್ಯೋದಯ ಯೋಜನೆ’ಗೆ ಚಾಲನೆ ನೀಡಲಿದ್ದಾರೆ. ಅಲ್ಲದೆ ಅವರು ಯು.ಎನ್. ಮೆಹ್ತಾ ಹೃದ್ರೋಗ ಮತ್ತು ಸಂಶೋಧನಾ ಕೇಂದ್ರಕ್ಕೆ ಸೇರಿದ ಮಕ್ಕಳ ಹೃದ್ರೋಗ ಆಸ್ಪತ್ರೆಯನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ ಹಾಗೂ ಅಹಮದಾಬಾದ್ ನಲ್ಲಿ ಅಹಮದಾಬಾದ್ ಸಿವಿಲ್ … [Read more...] about ಅಕ್ಟೋಬರ್ 24ರಂದು ಗುಜರಾತ್ ನಲ್ಲಿ ಮೂರು ಪ್ರಮುಖ ಯೋಜನೆಗಳ ಉದ್ಘಾಟಿಸಲಿರುವ ಪ್ರಧಾನಮಂತ್ರಿ



