• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಅಂತಾರಾಷ್ಟ್ರೀಯ ಪ್ರಯಾಣಿಕರ ವೀಸಾ ಮತ್ತು ಪ್ರಯಾಣ ನಿರ್ಬಂಧಗಳ ಸಡಿಲಿಕೆ

October 22, 2020 by Sachin Hegde Leave a Comment

ಕೋವಿಡ್-19 ಸಾಂಕ್ರಾಮಿಕದಿಂದ ಉಂಟಾಗಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಭಾರತ ಸರ್ಕಾರ 2020ರ ಫೆಬ್ರವರಿಯಿಂದೀಚೆಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ಆಗಮನ ಮತ್ತು ನಿರ್ಗಮನ ಸಂಚಾರ ನಿರ್ಬಂಧಿಸಲು ಹಂತಹಂತವಾಗಿ ಕ್ರಮಗಳನ್ನು ಕೈಗೊಂಡಿತ್ತು.ಇದೀಗ ಸರ್ಕಾರ ವೀಸಾ ಮತ್ತು ಪ್ರಯಾಣ ನಿರ್ಬಂಧಗಳನ್ನು ಹಂತಹಂತವಾಗಿ ಸಡಿಲಿಸಲು ನಿರ್ಧರಿಸಿದ್ದು, ಆ ಮೂಲಕ ದೇಶಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಭಾರತೀಯರು ಮತ್ತು ವಿದೇಶಿ ಪ್ರಜೆಗಳಿಗೆ ಅವಕಾಶ ಮಾಡಿಕೊಡಲಾಗುವುದು. ಆದ್ದರಿಂದ … [Read more...] about ಅಂತಾರಾಷ್ಟ್ರೀಯ ಪ್ರಯಾಣಿಕರ ವೀಸಾ ಮತ್ತು ಪ್ರಯಾಣ ನಿರ್ಬಂಧಗಳ ಸಡಿಲಿಕೆ

ಭೂ ದಾಖಲೆ ಮತ್ತು ನಕ್ಷೆ ಸೇರಿ ಸಮಗ್ರ ವಿವರ ಒದಗಿಸುವ ಇ-ಧಾತ್ರಿ ಪೋರ್ಟಲ್ ಗೆ ಚಾಲನೆ ನೀಡಿದ ಸಚಿವ ಹರ್ದೀಪ್ ಸಿಂಗ್ ಪುರಿ

October 22, 2020 by Sachin Hegde Leave a Comment

ಮಾನವರ ಮುಖಾಮುಖಿ ರಹಿತ ಹಾಗೂ ಸ್ವಯಂಚಾಲಿತವಾಗಿ ಹೆಚ್ಚಿನ ಚಟುವಟಿಕೆಗಳನ್ನು ಗುರುತಿಸುವ ನಿಟ್ಟಿನಲ್ಲಿ ನಮ್ಮ ಸಂಸ್ಥೆಗಳು ಪ್ರಯತ್ನಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ (ಸ್ವತಂತ್ರ ಹೊಣೆಗಾರಿಕೆ) ರಾಜ್ಯ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.“ತಂತ್ರಜ್ಞಾನದ ಶಕ್ತಿ ಅದ್ಭುತವಾಗಿದೆ ಮತ್ತು ಸಾಫ್ಟ್ ವೇರ್ ತಂತ್ರಜ್ಞಾನ ವಲಯದಲ್ಲಿ ಭಾರತ ಅತ್ಯದ್ಭುತ ಸಾಮರ್ಥ್ಯವನ್ನು ತೋರುತ್ತಿದ್ದು, ಅಂತಹ ಶಕ್ತಿಯನ್ನು ನಾವು ನಮ್ಮ … [Read more...] about ಭೂ ದಾಖಲೆ ಮತ್ತು ನಕ್ಷೆ ಸೇರಿ ಸಮಗ್ರ ವಿವರ ಒದಗಿಸುವ ಇ-ಧಾತ್ರಿ ಪೋರ್ಟಲ್ ಗೆ ಚಾಲನೆ ನೀಡಿದ ಸಚಿವ ಹರ್ದೀಪ್ ಸಿಂಗ್ ಪುರಿ

ಭಾರತದಿಂದ ಹೊಸ ಮಹತ್ವದ ಮೈಲಿಗಲ್ಲು ಸ್ಥಾಪನೆ;ಕೊವಿಡ್-19 ಮೂರು ತಿಂಗಳ ನಂತರ ಮೊದಲ ಬಾರಿಗೆ ತಗ್ಗಿದ ಹೊಸ ಪ್ರಕರಣಗಳು

October 20, 2020 by Sachin Hegde Leave a Comment

ಕೋವಿಡ್-19 ರೋಗಾಣು ನಿಯಂತ್ರಣ ಹೋರಾಟದಲ್ಲಿ ಭಾರತ ಹಲವಾರು ಮಹತ್ವದ ಮೈಲಿಗಲ್ಲುಗಳನ್ನು ಸ್ಥಾಪಿಸಿದೆ. ಕಳೆದ 24 ತಾಸುಗಳಲ್ಲಿ ದೃಢಪಟ್ಟ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಮೂರು ತಿಂಗಳ ನಂತರ ಇದೇ ಮೊದಲ ಬಾರಿಗೆ 50 ಸಾವಿರ (46,790) ಮಟ್ಟದಿಂದ ಕೆಳಕ್ಕೆ ಇಳಿದಿದೆ. ಜುಲೈ 28ರಂದು ಒಂದೇ ದಿನ ಹೊಸ ಪ್ರಕರಣಗಳ ಸಂಖ್ಯೆ 47,703ರಷ್ಟು ದಾಖಲಾಗಿತ್ತು.ಪ್ರತಿದಿನ ಅಧಿಕ ಸಂಖ್ಯೆಯ ಕೋವಿಡ್ ಸೋಂಕಿತರು ಗುಣಮುಖರಾಗುತ್ತಿರುವುದರಿಂದ, ಮರಣ ಪ್ರಮಾಣ ಸುಸ್ಥಿರವಾಗಿ … [Read more...] about ಭಾರತದಿಂದ ಹೊಸ ಮಹತ್ವದ ಮೈಲಿಗಲ್ಲು ಸ್ಥಾಪನೆ;ಕೊವಿಡ್-19 ಮೂರು ತಿಂಗಳ ನಂತರ ಮೊದಲ ಬಾರಿಗೆ ತಗ್ಗಿದ ಹೊಸ ಪ್ರಕರಣಗಳು

ವಿಜ್ಞಾನ ಮತ್ತು ನಾವಿನ್ಯತೆಯಲ್ಲಿ ಹೂಡಿಕೆ ಮಾಡಿದ ಸಮಾಜಗಳು ಭವಿಷ್ಯವನ್ನು ರೂಪಿಸುತ್ತವೆ ;ಪ್ರಧಾನಿ ನರೇಂದ್ರ ಮೋದಿ

October 20, 2020 by Sachin Hegde Leave a Comment

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗ್ರ್ಯಾಂಡ್ ಚಾಲೆಂಜಸ್ ವಾರ್ಷಿಕ ಸಮಾವೇಶ 2020 ಉದ್ದೇಶಿಸಿ ಪ್ರಧಾನ ಭಾಷಣ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಮತ್ತು ನಾವಿನ್ಯತೆಯಲ್ಲಿ ಹೂಡಿಕೆ ಮಾಡಿದ ಸಮಾಜಗಳು ಭವಿಷ್ಯವನ್ನು ರೂಪಿಸುತ್ತವೆ ಎಂದು ಹೇಳಿದರು.ಸಂಕುಚಿತ ದೃಷ್ಟಿಯ ವಿಧಾನದ ಬದಲು ವಿಜ್ಞಾನ ಮತ್ತು ನಾವೀನ್ಯತೆಯ ಪ್ರಯೋಜನಗಳನ್ನು ಪಡೆಯಲು ಸೂಕ್ತ ಸಮಯದಲ್ಲಿ ಮುಂಚಿತವಾಗಿಯೇ ಹೂಡಿಕೆ ಮಾಡುಬೇಕು ಎಂದು ಅವರು ಹೇಳಿದರು. ಈ … [Read more...] about ವಿಜ್ಞಾನ ಮತ್ತು ನಾವಿನ್ಯತೆಯಲ್ಲಿ ಹೂಡಿಕೆ ಮಾಡಿದ ಸಮಾಜಗಳು ಭವಿಷ್ಯವನ್ನು ರೂಪಿಸುತ್ತವೆ ;ಪ್ರಧಾನಿ ನರೇಂದ್ರ ಮೋದಿ

ಸಿಪಿಎಸ್ ಇಗಳ ಬಂಡವಾಳ ವೆಚ್ಚದ ಕುರಿತು 4ನೇ ಪರಿಶೀಲನಾ ಸಭೆ ನಡೆಸಿದ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್

October 19, 2020 by Sachin Hegde Leave a Comment

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿಗಳು ಮತ್ತು ಕಲ್ಲಿದ್ದಲು ಸಚಿವಾಲಯ ಹಾಗೂ ಈ ಸಚಿವಾಲಯಗಳ ವ್ಯಾಪ್ತಿಗೆ ಬರುವ 14 ಕೇಂದ್ರ ಸರ್ಕಾರಿ ಒಡೆತನದ ಸಾರ್ವಜನಿಕ ಉದ್ದಿಮೆ (ಸಿಪಿಎಸ್ ಇ)ಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಈ ವರ್ಷದ ಬಂಡವಾಳ ವೆಚ್ಚ (ಕ್ಯಾಪೆಕ್ಸ್) ಕುರಿತಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆ ನಡೆಸಿದರು. … [Read more...] about ಸಿಪಿಎಸ್ ಇಗಳ ಬಂಡವಾಳ ವೆಚ್ಚದ ಕುರಿತು 4ನೇ ಪರಿಶೀಲನಾ ಸಭೆ ನಡೆಸಿದ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar