• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

2020-21 ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ಆಹಾರ ಧಾನ್ಯಗಳ ಖರೀದಿ ಪ್ರಕ್ರಿಯೆ

October 19, 2020 by Sachin Hegde Leave a Comment

ಕೇಂದ್ರ ಸರ್ಕಾರ 2020-21ನೇ ಸಾಲಿನ ಮುಂಗಾರು ಮಾರುಕಟ್ಟೆ ಹಂಗಾಮು (ಕೆಎಂಎಸ್)ಈಗಾಗಲೇ ಆರಂಭವಾಗಿದ್ದು, ದೇಶದ ಕೃಷಿಕ ಸಮುದಾಯ ಬೆಳೆದಿರುವ ಆಹಾರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಪ್ರಕ್ರಿಯೆ ಮುಂದುವರಿಸಿದೆ. ಹಿಂದಿನ ವರ್ಷಗಳಲ್ಲಿ ಸರ್ಕಾರ, ರೈತರ ಆಹಾರ ಉತ್ಪನ್ನಗಳನ್ನು ಖರೀದಿಸಿದಂತೆ ಈ ವರ್ಷವೂ ಪ್ರಕ್ರಿಯೆ ಮುಂದುವರಿಸಿದೆ.ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ತಮಿಳುನಾಡು, ಉತ್ತರಾಖಂಡ, ಚಂಡೀಗಢ,ಕೇರಳ ಮತ್ತು ಜಮ್ಮು-ಕಾಶ್ಮೀರ ಸೇರಿದಂತೆ … [Read more...] about 2020-21 ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ಆಹಾರ ಧಾನ್ಯಗಳ ಖರೀದಿ ಪ್ರಕ್ರಿಯೆ

ನ್ಯೂಜಿಲೆಂಡ್‌ ಪ್ರಧಾನ ಮಂತ್ರಿಯವರ ಅದ್ಭುತ ವಿಜಯಕ್ಕೆ ಪ್ರಧಾನಮಂತ್ರಿ ಅಭಿನಂದನೆ

October 18, 2020 by Sachin Hegde Leave a Comment

narendramodi,jacindaardern

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಜಸಿಂಡಾ ಅರ್ಡೆರ್ನ್ ಅವರ ಅದ್ಭುತ ವಿಜಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. "ನ್ಯೂಜಿಲೆಂಡ್‌ ನ ಪ್ರಧಾನಮಂತ್ರಿ ಜಸಿಂಡಾ ಅರ್ಡೆರ್ನ್ ಅವರ ಅದ್ಭುತ ಗೆಲುವಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಒಂದು ವರ್ಷದ ಹಿಂದಿನ ನಮ್ಮ ಕೊನೆಯ ಭೇಟಿಯನ್ನು ಸ್ಮರಿಸುತ್ತಾ ಭಾರತ ಮತ್ತು ನ್ಯೂಜಿಲೆಂಡ್  ಬಾಂಧವ್ಯವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಒಟ್ಟಾಗಿ ಶ್ರಮಿಸಲು ಎದುರು ನೋಡುತ್ತೇವೆ." ಎಂದು … [Read more...] about ನ್ಯೂಜಿಲೆಂಡ್‌ ಪ್ರಧಾನ ಮಂತ್ರಿಯವರ ಅದ್ಭುತ ವಿಜಯಕ್ಕೆ ಪ್ರಧಾನಮಂತ್ರಿ ಅಭಿನಂದನೆ

ವಾಯುಮಾಲಿನ್ಯ ನಿಯಂತ್ರಣಕ್ಕೆ ವಾಹನಗಳಿಗೆ ಬಿಎಸ್VI ಕಡ್ಡಾಯಗೊಳಿಸಿರುವುದು ಕ್ರಾಂತಿಕಾರಿ ಹೆಜ್ಜೆ : ಕೇಂದ್ರ ಸಚಿವ ಶ್ರೀ ಪ್ರಕಾಶ್ ಜಾವಡೇಕರ್

October 18, 2020 by Sachin Hegde Leave a Comment

ವಾಯುಮಾಲಿನ್ಯ ನಿಯಂತ್ರಣಕ್ಕೆ ವಾಹನಗಳಿಗೆ (ಭಾರತ್ ಸ್ಟೇಜ್ ) ಬಿಎಸ್VI ಕಡ್ಡಾಯ ಮಾನದಂಡವನ್ನು ದೇಶಾದ್ಯಂತ ಏಪ್ರಿಲ್ 2020ರಿಂದೀಚೆಗೆ ಪರಿಚಯಿಸಲಾಗಿದ್ದು, ಇದು ವಾಹನ ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರೀತ್ಯ ಸಚಿವ ಶ್ರೀ ಪ್ರಕಾಶ್ ಜಾವಡೇಕರ್  ಹೇಳಿದರು. ಸಚಿವರು ತಮ್ಮ ಫೇಸ್ ಬುಕ್ ಮೂಲಕ ಸಂವಾದ ನಡೆಸಿ, ವಾಯುಮಾಲಿನ್ಯ ವಿಷಯದ ಕುರಿತು ಹಾಗೂ ಅದನ್ನು ನಿಯಂತ್ರಿಸಲು ಕೇಂದ್ರ … [Read more...] about ವಾಯುಮಾಲಿನ್ಯ ನಿಯಂತ್ರಣಕ್ಕೆ ವಾಹನಗಳಿಗೆ ಬಿಎಸ್VI ಕಡ್ಡಾಯಗೊಳಿಸಿರುವುದು ಕ್ರಾಂತಿಕಾರಿ ಹೆಜ್ಜೆ : ಕೇಂದ್ರ ಸಚಿವ ಶ್ರೀ ಪ್ರಕಾಶ್ ಜಾವಡೇಕರ್

ಕೇಂದ್ರ ಸಚಿವ ರಾಜ್ಯದ ಪ್ರಭಲ ನಾಯಕ ಸುರೇಶ್ಅಂಗಡಿ ಕೊರೊನಾಕ್ಕೆ ಬಲಿ

September 23, 2020 by Yogaraj SK Leave a Comment

ನವದೆಹಲಿ: ಕೇಂದ್ರ ಸಚಿವ ಸುರೇಶ್ ಅಂಗಡಿ (65) ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ವಾರ ಸುರೇಶ್ ಅಂಗಡಿ ಅವರಿಗೆ ಕೊರೊನಾ ಸೋಂಕು ತಗುಲಿತ್ತು.ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ನಿಧನರಾಗಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಸುರೇಶ್ ಅಂಗಡಿ ಪ್ರತಿನಿಧಿಸುತ್ತಿದ್ದರು. ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಪ್ರಬಲ ಮುಖಂಡರಾಗಿದ್ದರು.ಕೇಂದ್ರ ಸಚಿವ ಸಂಪುಟದ ರಾಜ್ಯ ರೈಲ್ವೇ ಸಚಿವರಾಗಿ ಕೆಲಸ … [Read more...] about ಕೇಂದ್ರ ಸಚಿವ ರಾಜ್ಯದ ಪ್ರಭಲ ನಾಯಕ ಸುರೇಶ್ಅಂಗಡಿ ಕೊರೊನಾಕ್ಕೆ ಬಲಿ

ಸ್ಟೇಟ್ ಬ್ಯಾಂಕ ಸಾಲದ ಕಂತು ತುಂಬಲು ಎರಡು ವರ್ಷ ವಿಸ್ತರಣೆ

September 22, 2020 by Vishwanath Shetty Leave a Comment

ಮುಂಬೈ, ಭಾರತದ ಅತಿದೊಡ್ಡ ಸರ್ಕಾರಿ ಸ್ವಾಮ್ಯ ಬ್ಯಾಂಕಿನಿಂದ ಗ್ರಾಹಕರಿಗೆ ಶುಭ ಸುದ್ದಿ ಸಿಕ್ಕಿದೆ. ಭಾರತೀಯ ಸ್ಟೇಟ್ ಬ್ಯಾಂಕ್ ಎರಡು ವರ್ಷಗಳವರೆಗೆ ಕಂತು ಮುಂದೂಡಿಕೆ ಸೌಲಭ್ಯವನ್ನು ಪ್ರಕಟಿಸಿದೆ. ಇದು ಎಲ್ಲ ಬಗೆಯ ಗೃಹ ಮತ್ತು ಚಿಲ್ಲರೆ(retail) ಸಾಲದಾರರಿಗೆ ಅನ್ವಯವಾಗಲಿದೆ.ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಪ್ರಕಟಣೆ ಹೊರಡಿಸಲಾಗಿದ್ದು, ಈ ಸೌಲಭ್ಯದ ಅನ್ವಯ ಕಂತು ಪಾವತಿಯ ಮರು ಹೊಂದಾಣಿಕೆ ಮತ್ತು ಮುಂದೂಡಿದ ಅವಧಿ ಸೇರಿಸಿ ಸಾಲಮರುಪಾವತಿ ಅವಧಿಯನ್ನು … [Read more...] about ಸ್ಟೇಟ್ ಬ್ಯಾಂಕ ಸಾಲದ ಕಂತು ತುಂಬಲು ಎರಡು ವರ್ಷ ವಿಸ್ತರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,355 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar