ಕೇಂದ್ರ ಸರ್ಕಾರ 2020-21ನೇ ಸಾಲಿನ ಮುಂಗಾರು ಮಾರುಕಟ್ಟೆ ಹಂಗಾಮು (ಕೆಎಂಎಸ್)ಈಗಾಗಲೇ ಆರಂಭವಾಗಿದ್ದು, ದೇಶದ ಕೃಷಿಕ ಸಮುದಾಯ ಬೆಳೆದಿರುವ ಆಹಾರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಪ್ರಕ್ರಿಯೆ ಮುಂದುವರಿಸಿದೆ. ಹಿಂದಿನ ವರ್ಷಗಳಲ್ಲಿ ಸರ್ಕಾರ, ರೈತರ ಆಹಾರ ಉತ್ಪನ್ನಗಳನ್ನು ಖರೀದಿಸಿದಂತೆ ಈ ವರ್ಷವೂ ಪ್ರಕ್ರಿಯೆ ಮುಂದುವರಿಸಿದೆ.ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ತಮಿಳುನಾಡು, ಉತ್ತರಾಖಂಡ, ಚಂಡೀಗಢ,ಕೇರಳ ಮತ್ತು ಜಮ್ಮು-ಕಾಶ್ಮೀರ ಸೇರಿದಂತೆ … [Read more...] about 2020-21 ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ಆಹಾರ ಧಾನ್ಯಗಳ ಖರೀದಿ ಪ್ರಕ್ರಿಯೆ
National News
ನ್ಯೂಜಿಲೆಂಡ್ ಪ್ರಧಾನ ಮಂತ್ರಿಯವರ ಅದ್ಭುತ ವಿಜಯಕ್ಕೆ ಪ್ರಧಾನಮಂತ್ರಿ ಅಭಿನಂದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಜಸಿಂಡಾ ಅರ್ಡೆರ್ನ್ ಅವರ ಅದ್ಭುತ ವಿಜಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. "ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಜಸಿಂಡಾ ಅರ್ಡೆರ್ನ್ ಅವರ ಅದ್ಭುತ ಗೆಲುವಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಒಂದು ವರ್ಷದ ಹಿಂದಿನ ನಮ್ಮ ಕೊನೆಯ ಭೇಟಿಯನ್ನು ಸ್ಮರಿಸುತ್ತಾ ಭಾರತ ಮತ್ತು ನ್ಯೂಜಿಲೆಂಡ್ ಬಾಂಧವ್ಯವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಒಟ್ಟಾಗಿ ಶ್ರಮಿಸಲು ಎದುರು ನೋಡುತ್ತೇವೆ." ಎಂದು … [Read more...] about ನ್ಯೂಜಿಲೆಂಡ್ ಪ್ರಧಾನ ಮಂತ್ರಿಯವರ ಅದ್ಭುತ ವಿಜಯಕ್ಕೆ ಪ್ರಧಾನಮಂತ್ರಿ ಅಭಿನಂದನೆ
ವಾಯುಮಾಲಿನ್ಯ ನಿಯಂತ್ರಣಕ್ಕೆ ವಾಹನಗಳಿಗೆ ಬಿಎಸ್VI ಕಡ್ಡಾಯಗೊಳಿಸಿರುವುದು ಕ್ರಾಂತಿಕಾರಿ ಹೆಜ್ಜೆ : ಕೇಂದ್ರ ಸಚಿವ ಶ್ರೀ ಪ್ರಕಾಶ್ ಜಾವಡೇಕರ್
ವಾಯುಮಾಲಿನ್ಯ ನಿಯಂತ್ರಣಕ್ಕೆ ವಾಹನಗಳಿಗೆ (ಭಾರತ್ ಸ್ಟೇಜ್ ) ಬಿಎಸ್VI ಕಡ್ಡಾಯ ಮಾನದಂಡವನ್ನು ದೇಶಾದ್ಯಂತ ಏಪ್ರಿಲ್ 2020ರಿಂದೀಚೆಗೆ ಪರಿಚಯಿಸಲಾಗಿದ್ದು, ಇದು ವಾಹನ ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರೀತ್ಯ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ ಹೇಳಿದರು. ಸಚಿವರು ತಮ್ಮ ಫೇಸ್ ಬುಕ್ ಮೂಲಕ ಸಂವಾದ ನಡೆಸಿ, ವಾಯುಮಾಲಿನ್ಯ ವಿಷಯದ ಕುರಿತು ಹಾಗೂ ಅದನ್ನು ನಿಯಂತ್ರಿಸಲು ಕೇಂದ್ರ … [Read more...] about ವಾಯುಮಾಲಿನ್ಯ ನಿಯಂತ್ರಣಕ್ಕೆ ವಾಹನಗಳಿಗೆ ಬಿಎಸ್VI ಕಡ್ಡಾಯಗೊಳಿಸಿರುವುದು ಕ್ರಾಂತಿಕಾರಿ ಹೆಜ್ಜೆ : ಕೇಂದ್ರ ಸಚಿವ ಶ್ರೀ ಪ್ರಕಾಶ್ ಜಾವಡೇಕರ್
ಕೇಂದ್ರ ಸಚಿವ ರಾಜ್ಯದ ಪ್ರಭಲ ನಾಯಕ ಸುರೇಶ್ಅಂಗಡಿ ಕೊರೊನಾಕ್ಕೆ ಬಲಿ
ನವದೆಹಲಿ: ಕೇಂದ್ರ ಸಚಿವ ಸುರೇಶ್ ಅಂಗಡಿ (65) ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ವಾರ ಸುರೇಶ್ ಅಂಗಡಿ ಅವರಿಗೆ ಕೊರೊನಾ ಸೋಂಕು ತಗುಲಿತ್ತು.ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ನಿಧನರಾಗಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಸುರೇಶ್ ಅಂಗಡಿ ಪ್ರತಿನಿಧಿಸುತ್ತಿದ್ದರು. ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಪ್ರಬಲ ಮುಖಂಡರಾಗಿದ್ದರು.ಕೇಂದ್ರ ಸಚಿವ ಸಂಪುಟದ ರಾಜ್ಯ ರೈಲ್ವೇ ಸಚಿವರಾಗಿ ಕೆಲಸ … [Read more...] about ಕೇಂದ್ರ ಸಚಿವ ರಾಜ್ಯದ ಪ್ರಭಲ ನಾಯಕ ಸುರೇಶ್ಅಂಗಡಿ ಕೊರೊನಾಕ್ಕೆ ಬಲಿ
ಸ್ಟೇಟ್ ಬ್ಯಾಂಕ ಸಾಲದ ಕಂತು ತುಂಬಲು ಎರಡು ವರ್ಷ ವಿಸ್ತರಣೆ
ಮುಂಬೈ, ಭಾರತದ ಅತಿದೊಡ್ಡ ಸರ್ಕಾರಿ ಸ್ವಾಮ್ಯ ಬ್ಯಾಂಕಿನಿಂದ ಗ್ರಾಹಕರಿಗೆ ಶುಭ ಸುದ್ದಿ ಸಿಕ್ಕಿದೆ. ಭಾರತೀಯ ಸ್ಟೇಟ್ ಬ್ಯಾಂಕ್ ಎರಡು ವರ್ಷಗಳವರೆಗೆ ಕಂತು ಮುಂದೂಡಿಕೆ ಸೌಲಭ್ಯವನ್ನು ಪ್ರಕಟಿಸಿದೆ. ಇದು ಎಲ್ಲ ಬಗೆಯ ಗೃಹ ಮತ್ತು ಚಿಲ್ಲರೆ(retail) ಸಾಲದಾರರಿಗೆ ಅನ್ವಯವಾಗಲಿದೆ.ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಪ್ರಕಟಣೆ ಹೊರಡಿಸಲಾಗಿದ್ದು, ಈ ಸೌಲಭ್ಯದ ಅನ್ವಯ ಕಂತು ಪಾವತಿಯ ಮರು ಹೊಂದಾಣಿಕೆ ಮತ್ತು ಮುಂದೂಡಿದ ಅವಧಿ ಸೇರಿಸಿ ಸಾಲಮರುಪಾವತಿ ಅವಧಿಯನ್ನು … [Read more...] about ಸ್ಟೇಟ್ ಬ್ಯಾಂಕ ಸಾಲದ ಕಂತು ತುಂಬಲು ಎರಡು ವರ್ಷ ವಿಸ್ತರಣೆ




