• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಪ್ರಧಾನಿ ನರೇಂದ್ರ #ಮೋದಿ ಅವರು #ಘೋಷಿಸಿದ್ದ #20_ಲಕ್ಷ_ಕೋಟಿ ರೂಪಾಯಿಗಳ #ವಿಶೇಷ_ಪ್ಯಾಕೇಜ್ ಕುರಿತು ಹಣಕಾಸು ಸಚಿವೆ ನಿರ್ಮಲಾ #ಸೀತಾರಾಮನ್ ಅವರು ನೀಡಿದ ವಿವರ.

May 14, 2020 by Yogaraj SK Leave a Comment

… [Read more...] about ಪ್ರಧಾನಿ ನರೇಂದ್ರ #ಮೋದಿ ಅವರು #ಘೋಷಿಸಿದ್ದ #20_ಲಕ್ಷ_ಕೋಟಿ ರೂಪಾಯಿಗಳ #ವಿಶೇಷ_ಪ್ಯಾಕೇಜ್ ಕುರಿತು ಹಣಕಾಸು ಸಚಿವೆ ನಿರ್ಮಲಾ #ಸೀತಾರಾಮನ್ ಅವರು ನೀಡಿದ ವಿವರ.

ವಿಶಾಖಾಪಟ್ಟಣಂನಲ್ಲಿ ಭಾರಿ ದುರಂತ ವಿಷಾನೀಲ ಸೋರಿಕೆ 8 ಕ್ಕೂ ಹೆಚ್ಚು ಜನರ ದುರ್ಮರಣ ನೂರಾರು #ಜನ #ಅಸ್ವಸ್ಥ.

May 7, 2020 by Yogaraj SK Leave a Comment

#ಆಂಧ್ರಪ್ರದೇಶದ :- ಇಲ್ಲಿಯ ವಿಶಾಖಪಟ್ಟಣಂನ #ಬಹುರಾಷ್ಟ್ರೀಯ ಸಂಸ್ಥೆಯ ಎಲ್ ಜಿ #ಪಾಲಿಮರ್ಸ್ #ಇಂಡಸ್ಟ್ರೀಯಲ್ಲಿಯ ರಾಸಾಯನಿಕ ಸ್ಥಾವರದಿಂದ ವಿಷಕಾರಿ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ 8 ಕ್ಕೂ ಹೆಚ್ಚು ಜನ ವಿಷನೀಲ ಸೇವನೆಯಿಂದ ಸಾವನ್ನಪ್ಪಿದ್ದು 220 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.ಆಟಿಕೆಗಳು ಮತ್ತು ವಿವಿಧ ರೀತಿಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ತಯಾರಿಸಲಾಗುತ್ತಿದ್ದ ಕಂಪೆನಿ … [Read more...] about ವಿಶಾಖಾಪಟ್ಟಣಂನಲ್ಲಿ ಭಾರಿ ದುರಂತ ವಿಷಾನೀಲ ಸೋರಿಕೆ 8 ಕ್ಕೂ ಹೆಚ್ಚು ಜನರ ದುರ್ಮರಣ ನೂರಾರು #ಜನ #ಅಸ್ವಸ್ಥ.

ಹೆಂಡ್ತೀನ ಹೆಗಲಮೇಲೆ ಹೊತ್ತು ನಡೆದ ನೀಜವಾದ ಬಾಹುಬಲಿ.

March 30, 2020 by Yogaraj SK Leave a Comment

Lock_Down_Story

ಅಹಮದಾಬಾದ್ :- ಕಿಲ್ಲರ್ ಕೊರೊನಾ ವೈರಸ್ ನಿಂದ ಏನೆಲ್ಲಾ ಸಮಸ್ಯೆ ಆಗಿದೆ ಹೇಳಿದರು ಮುಗಿಯದ ಕಥೆ.ಕೂಲಿಕಾರರು, ಬಡ ವರ್ಗದವರು, ವಲಸಿಗರು ಇದರಿಂದ ಸಾಕಷ್ಟು ಸಂಕಷ್ಟದಲ್ಲಿದ್ದಾರೆ.ಬೆರೆ ಬೆರೆ ರಾಜ್ಯ, ನಗರಗಳಿಗೆ ಕೆಲಸಕ್ಕೆ ಹೊದವರು ಇಂದು ವಾಹನಗಳಿಲ್ಲದೇ ತಮ್ಮ ಊರುಗಳಿಗೆ ನಡೆದುಕೊಂಡೆ ಹೊಗಬೇಕಾದ ಪರಿಸ್ಥಿತಿ ಎದುರಾಗಿದೆ.#ಪತ್ನಿಯನ್ನು #ಹೆಗಲೆ ಮೇಲೆ #ಹೊತ್ತು #ನಡೆದಏಳು ಹೆಜ್ಜೆಗಳ ಸಂಬಂಧದ ಅರ್ಥವೆ ಇದು ,ಪರಸ್ಪರ ಸುಖ-ದುಃಖಗಳಲ್ಲಿ … [Read more...] about ಹೆಂಡ್ತೀನ ಹೆಗಲಮೇಲೆ ಹೊತ್ತು ನಡೆದ ನೀಜವಾದ ಬಾಹುಬಲಿ.

ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು

February 23, 2020 by Sachin Hegde Leave a Comment

ಕಾರವಾರ: ಗೋವಾ- ಕಾರವಾರ ಮಧ್ಯದ ಅರಬ್ಬೀ ಸಮುದ್ರ ವ್ಯಾಪ್ತಿಯಲ್ಲಿ ಭಾರತೀಯ ನೌಕಾಪಡೆಯ ಯುದ್ಧ ವಿಮಾನವೊಂದು ಪತನವಾಗಿದೆ.ಮಿಗ್- 29 ಕೆ ಹೆಸರಿನ ಯುದ್ಧ ವಿಮಾನ ಪತನವಾಗಿದ್ದು, ಪೈಲೆಟ್ ವಿಮಾನದಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ತಾಂತ್ರಿಕ ದೋಷದಿಂದ ವಿಮಾನ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.ಪ್ರತಿನಿತ್ಯದಂತೆ ತರಬೇತಿ ಚಟುವಟಿಕೆ ನಡೆಸುತ್ತಿರುವಾಗ ಬೆಳಿಗ್ಗೆ 10:30ರ ಸುಮಾರಿಗೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ … [Read more...] about ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು

Goa: Mining season delayed due to rains, falling prices of ore

October 5, 2017 by Pallavi Bhat Leave a Comment

The mine owners in Goa are worried as the iron ore extraction and exports have not yet taken off this season.They have cited the continuation of rains and the falling prices of low grade ore in the international market as reasons for the lacklustre mining season this year.The mining activity, which had stopped on June 1 following the arrival of monsoon, was expected to … [Read more...] about Goa: Mining season delayed due to rains, falling prices of ore

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,355 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar