• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಜಿಲ್ಲಾಧಿಕಾರಿ ಸೂಚನೆ,ಚರಂಡಿ ಸ್ವಚ್ಚತೆ ಭರದಿಂದ

May 25, 2017 by Sachin Hegde Leave a Comment

ಕಾರವಾರ:ಮಳೆಗಾಲಕ್ಕಿಂತ ಮೊದಲು ಚರಂಡಿ ಸ್ವಚ್ಛಗೊಳಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಆಯಾ ತಾಲೂಕಿನ ಚರಂಡಿ, ರಾಜಕಾಲುವೆಗಳ ಸ್ವಚ್ಛತೆ ಕಾರ್ಯ ಭರದಿಂದ ಸಾಗಿದೆ. ಜಿಲ್ಲೆಯ ಎಲ್ಲ ತಾಲೂಕಿನ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮುಂದಿನ 5 ದಿನಗಳ ಕಾಲ ಚರಂಡಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚನೆ ನೀಡಿದ್ದು ಚರಂಡಿಗಳಲ್ಲಿ ತುಂಬಿರುವ ಕಸಕಡ್ಡಿ, ಮಣ್ಣು, ಗಿಡಗಂಟಿಗಳನ್ನು ತೆಗೆದು … [Read more...] about ಜಿಲ್ಲಾಧಿಕಾರಿ ಸೂಚನೆ,ಚರಂಡಿ ಸ್ವಚ್ಚತೆ ಭರದಿಂದ

ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ

May 25, 2017 by Sachin Hegde Leave a Comment

ಕಾರವಾರ:ಶಿರವಾಡ ಯುವಕನೊಬ್ಬ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಗಾರಪ್ಪನಗರದ ನಿವಾಸಿ ಪರಶುರಾಮ ಗೋಪಾಲ ವಡ್ಡರ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಈತನ ವಿರುದ್ಧ ಗೋವಾ ಹಾಗೂ ಕಾರವಾರ ಗ್ರಾಮೀಣ ಠಾಣೆಯಲ್ಲಿ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಿವೆ ಎನ್ನಲಾಗಿದೆ. ಹೀಗಾಗಿ ನ್ಯಾಯಾಲಯದಿಂದ ವಿವಿಧ ಕೇಸುಗಳ ವಾರಂಟ್ ಸಹ ಜಾರಿಯಾಗಿತ್ತು. ಇದರಿಂದ ಜಿಗುಪ್ಸೆ ಹೊಂದಿ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು … [Read more...] about ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ

ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ

May 25, 2017 by Sachin Hegde Leave a Comment

ಕಾರವಾರ:ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಮದ್ಯದ ನಶೆಯೇ ಕಾರಣ ಎಂದು ಮನಗಂಡ ನ್ಯಾಯಾಯಲ ಹೆದ್ದಾರಿ ಪಕ್ಕದಲ್ಲಿನ ಮದ್ಯದಂಗಡಿಗಳ ನಿಷೇಧಕ್ಕೆ ಆದೇಶಿಸಿದ್ದು, ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಹೆದ್ದಾರಿಗಳನ್ನು ಸ್ಥಳೀಯ ರಸ್ತೆಗಳನ್ನಾಗಿ ಪರಿವರ್ತಿಸುವ ಪ್ರಸ್ತಾವನೆ ಸಲ್ಲಿಕೆಯಾಗಿದೆ! ಜಿಲ್ಲೆಯ ಆಯಾ ತಾಲೂಕಿನಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾಗುವ ರಾಜ್ಯ ಹೆದ್ದಾರಿಗಳನ್ನು ನಗರ ರಸ್ತೆಗಳೆಂದು ಮರು ನಾಮಕರಣ … [Read more...] about ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ

ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

May 24, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಕರ್ಕಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಬುದ್ಧಿಮಾಂದ್ಯ ಅಪ್ರಾಪ್ತೆ ಬಾಲಕಿಯ ಮೇಲೆ ನಿರಂತರ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿಯನ್ನಾಗಿಸಿ ಘಟನೆ ಬೆಳಕಿ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಕರ್ಕಿಯ ಸುಬ್ರಹ್ಮಣ್ಯ ರಾಮ ಭಂಡಾರಿಯನ್ನು ಮಂಗಳವಾರ ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಕರ್ಕಿಯ ಸುಬ್ರಹ್ಮಣ್ಯ ರಾಮ ಭಂಡಾರಿ (52) ಈತ ಕರ್ಕಿಯ ಮೀನು ಮಾರ್ಕೇಟ್ ಸಮೀಪ ನ್ಯೂ ರೂಪ್ ಎಂಬ ಹೆಸರಿನ ಟೈಲರಿಂಗ್ ಅಂಗಡಿ ಇಟ್ಟುಕೊಂಡಿದ್ದ. … [Read more...] about ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

RAPE AT KARKI : VICTIM ARRESTED

May 24, 2017 by Shohan CM Leave a Comment

HONAVAR :victim named Subramanya Bhanadari who had raped minor girl and was fled from the town for 2 months was arrested by Honavar Police on Tuesday.Subramanya who owns New Roop tailoring shop had harassed  that minor innocent 17 year girl before. This incident came to limelight when girl was ill, her parents took to her to hospital, then they were in shock to hear … [Read more...] about RAPE AT KARKI : VICTIM ARRESTED

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,363 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar