ಕಾರವಾರ:ರವೀಂದ್ರನಾಥ ಕಡಲ ಕಿನಾರೆಯಲ್ಲಿ ಸೋಮವಾರ ಸಂಜೆ ಡಾಲ್ಪಿನ್ವೊಂದರ ಮೃತ ದೇಹ ಪತ್ತೆಯಾಗಿದೆ. ಈ ಪ್ರಬೇಧವನ್ನು ಹಂಪ್ ಬ್ಯಾಕ್ ಡಾಲ್ಪಿನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ವೈದ್ಯಾಧಿಕಾರಿಗಳು ಅದರ ಮರಣೋತ್ತರ ಪರೀಕ್ಷೆ ನಡೆಸಿದರು. ಸಮುದ್ರದ ಅಬ್ಬರದ ಅಲೆಗಳೊಂದಿಗೆ ತೇಲಿಬಂದ ಡಾಲ್ಪಿನ್ನ ಮೃತದೇಹ ಇಲ್ಲಿನ ಹಳೆ ಉದ್ಯಾನವನ ಸಮೀಪ ಬಿದ್ದಿದ್ದು, ಅದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ತೀರಕ್ಕೆ ಡಾಲ್ಪಿನ್ … [Read more...] about ಡಾಲ್ಪಿನ್ವೊಂದರ ಮೃತ ದೇಹ ಪತ್ತೆ
National News
ಬೃಹತ್ ಉದ್ಯೋಗಮೇಳ
ಕಾರವಾರ:ಮೇ 28 ರಂದು ಧಾರವಾಡದಲ್ಲಿ ರಾಜ್ಯ ಮಟ್ಟದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಕರ ಹಾಗೂ ಶಿಕ್ಷಕೇತರ ಸಿಬ್ಬಂದಿ ನೇಮಕಾತಿಗಾಗಿ ಬೃಹತ್ ಉದ್ಯೋಗಮೇಳ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡದ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ನಾಗರಾಜ ಎಚ್.ಎನ್ ಲಿಂಗಸೂಗೂರು ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರ ಅರ್ಹತೆ ಇರುವ ಅಭ್ಯರ್ಥಿಗಳು ಸರಿಯಾಗಿ ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ. ಸರಕಾರಿ … [Read more...] about ಬೃಹತ್ ಉದ್ಯೋಗಮೇಳ
ವಿಜ್ಞಾನ ಕೇಂದ್ರ ಆವರಣದಲ್ಲಿ ಶಿಬಿರಾರ್ಥಿಗಳು ಸಸಿ ನೆಟ್ಟರು
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ 6ದಿನಗಳಿಂದ ನಡೆಯುತ್ತಿದ್ದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದ ಸೋಮವಾರ ಮುಕ್ತಾಯಗೊಂಡಿದ್ದು, ಕೊನೆದಿನ ವಿದ್ಯಾರ್ಥಿಗಳು ವಿಜ್ಞಾನ ಕೇಂದ್ರ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಟ್ಟರು. ಆರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಅನಿಲ ಪವಾರ, ಜೀವ ವೈವಿದ್ಯವ ವಿಶೇಷಗಳ ಬಗ್ಗೆ ಉಪನ್ಯಾಸ ನೀಡಿದರು. ವಲಯ ಅರಣ್ಯಾಧಿಕಾರಿ ಕೆ.ಡಿ.ನಾಯ್ಕ … [Read more...] about ವಿಜ್ಞಾನ ಕೇಂದ್ರ ಆವರಣದಲ್ಲಿ ಶಿಬಿರಾರ್ಥಿಗಳು ಸಸಿ ನೆಟ್ಟರು
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಜೂನ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. 1 ಜುಲೈ 2017 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿ ಹಾಗೂ ಪರಿಶಿಷ್ಟ ಜಾತಿ ಮತ್ತು … [Read more...] about ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಹೆದ್ದಾರಿ ಅಗಲೀಕರಣ ಕಾಮಗಾರಿ;ಕೃತಕ ನೆರೆ ಉಂಟಾಗದಿರಲಿ
ಕಾರವಾರ:ಹೆದ್ದಾರಿ ಅಗಲೀಕರಣ ಕಾಮಗಾರಿಯಿಂದಾಗಿ ಮಳೆಯ ನೀರು ಸರಾಗವಾಗಿ ಹರಿದು ಹೋಗದೆ ಕೃತಕ ನೆರೆ ಇತ್ಯಾದಿ ತೊಂದರೆಗಳು ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ನಕುಲ್ ಐಆರ್ಬಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐಆರ್ಬಿ ಸಂಸ್ಥೆ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಳೆಗಾಲ ಪೂರ್ವದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ … [Read more...] about ಹೆದ್ದಾರಿ ಅಗಲೀಕರಣ ಕಾಮಗಾರಿ;ಕೃತಕ ನೆರೆ ಉಂಟಾಗದಿರಲಿ



