• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯ

May 21, 2017 by Sachin Hegde Leave a Comment

ಭಟ್ಕಳ: ನಮ್ಮಲ್ಲಿ ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯವಾಗುವುದು, ಆಸ್ತಿ, ಐಶ್ವರ್ಯ, ಅಹಂಕಾರ, ಜನಬಲ ಮಾತ್ರವಿದ್ದರೆ ಜಯಗಳಿಸುವುದು ಅಸಾಧ್ಯ ಎಂದು ಶ್ರೀ ಪರ್ತಗಾಳಿ ಜೀವೋತ್ತಮ ಮಠದ ಕಿರಿಯ ಸ್ವಾಮೀಜಿ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ವಡೇರ ಮಠದಲ್ಲಿ ಮೊಕ್ಕಾಂ ಹೂಡಿದ್ದ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ನೆರವೇರಿಸಿ ಶಿಷ್ಯ ಜನರನ್ನುದ್ದೇಶಿಸಿ ಆಶೀರ್ವಚನ … [Read more...] about ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯ

ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ

May 21, 2017 by Sachin Hegde Leave a Comment

ಭಟ್ಕಳ:ಇಲ್ಲಿನ ನಾಮಧಾರಿ ಗುರುಮಠ ಆಸರಕೇರಿಯ ಶ್ರೀ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಉಜಿರೆಯ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು. ಆಸರಕೇರಿಯ ಕೊಲ್ಲಿಮನೆ ಕುಟುಂಬದವರಿಂದ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಕಲ್ಯಾಣೋತ್ಸವವನ್ನು ಕಣ್ತುಂಬಿಕೊಂಡರು. ಬೆಂಗಳೂರಿನ ವೈದಿಕ ಶ್ರೀ … [Read more...] about ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ

Man saved from drowning

May 20, 2017 by Shohan CM Leave a Comment

Gokarana :incident in which Man was saved by security guard happened at the banks of gokarana beach.Ananapa mahadev Naik from belgaum along with his friends had come to beach then this incident happened. , one of the safety guards had saved foriner from drowning . Hats off to the one who has started this service. … [Read more...] about Man saved from drowning

ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭ

May 20, 2017 by Sachin Hegde Leave a Comment

ಕಾರವಾರ:ಸುನಾಮಿಯನ್ನೊಳಗೊಂಡಂತೆ ಇತರೆ ಪೃಕೃತಿ ವಿಕೋಪಗಳು ಸಂಭವಿಸಿದಾಗ ಅದನ್ನು ಎದುರಿಸುವಲ್ಲಿ ಭಾರತೀಯ ರಕ್ಷಣಾ ಪಡೆಗಳು ಸಮರ್ಥವಾಗಿವೆ ಎಂದು ಪಶ್ಚಿಮ ನೌಕಾ ವಲಯ ಮುಖ್ಯಸ್ಥೆ ವೈಸ್ ಎಡ್ಮಿರಲ್ ಗಿರೀಶ್ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಳೆದ 12 ವರ್ಷದ ಅವದಿಯಲ್ಲಿ ರಕ್ಷಣಾ ಪಡೆಗಳು … [Read more...] about ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭ

ಭಯೋತ್ಪಾದನಾ ವಿರೋಧಿ ದಿನಾಚರಣೆ

May 20, 2017 by Sachin Hegde Leave a Comment

ಪೊಲೀಸ್ ಇಲಾಖೆ ವತಿಯಿಂದ ಶನಿವಾರ ಠಾಣೆಗಳಲ್ಲಿ ಭಯೋತ್ಪಾದನಾ ವಿರೋಧಿ ದಿನ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ "ಭಯೋತ್ಪಾದನಾ ವಿರೋಧಿ ದಿನ"ದ ಪ್ರಮಾಣ ವಚನ ಸ್ವೀಕರಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಚ್. ದೇವರಾಜು, ಸಿಪಿಐ ಶರಣಗೌಡ ಪಾಟೀಲ್, ಜಿ.ಟಿ. ನಾಯ್ಕ ಇತರರಿದ್ದರು. … [Read more...] about ಭಯೋತ್ಪಾದನಾ ವಿರೋಧಿ ದಿನಾಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,366 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar