ಕಾರವಾರ:ಕೈಮಗ್ಗ ಹಾಗೂ ಕೈಮಗ್ಗ ಸಂಬಂಧಿತ ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಗಣತಿ ಕಾರ್ಯವನ್ನು ಮೇ ಕಾರ್ವಿ ಡೆಟಾ ಮ್ಯಾನೆಜಮೆಂಟ್ (M/s Karvy Data Management Services Limited) ಏಜೆನ್ಸಿ ರವರಿಗೆ ವಹಿಸಲಾಗಿದ್ದು ನೇಕಾರರು ಇದರ ಸದುಪಯೋಗ ಪಡೆಯಲು ಸದರಿ ಸಂಸ್ಥೆಯವರು ಭೇಟಿಕೊಟ್ಟಾಗ ಸ್ಥಳೀಯವಾಗಿ ಲಭ್ಯವಿದ್ದು, ಅವರಿಗೆ ಸೂಕ್ತ ಮಾಹಿತಿ ಒದಗಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, … [Read more...] about ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮ
National News
ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯವರಿಗೆ ಆಟೋರಿಕ್ಷಾ ಹಾಗೂ ಪರಿಶಿಷ್ಟ ಪಂಗಡದವರಿಗೆ ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ 15 ಕೊನೆಯ ದಿನವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕಾರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ಜೂನ 9 ರ ಒಳಗೆ ಅರ್ಜಿ ಫಾರ್ಮಗಳನ್ನು ಪಡೆಯಬಹುದಾಗಿದೆ. ಅರ್ಜಿದಾರರು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ … [Read more...] about ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕಾರವಾರ:ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2017-18ನೇ ಸಾಲಿಗೆ ರಾಜ್ಯ ಸರ್ಕಾರದ ಹಾಗೂ ಎನ್.ಬಿ.ಸಿ.ಎಫ್.ಡಿ.ಸಿಯ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಮತ್ತು ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆಯುವುದು. ಅರ್ಜಿಗಳನ್ನು ಜೂನ 2 ರೊಳಗೆ ಪಡೆಯಬೇಕು … [Read more...] about ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕಾರ
ಕಾರವಾರ:ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೋಲೀಸ್ ಠಾಣೆಯ ಅಧಿಕಾರಿಗಳು ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಮಟಾ ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ ಪ್ರವಾಸಿ ಮಂದಿರ ಮತ್ತು ಮ. 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಟ್ಕಳ ಪ್ರವಾಸಿ ಮಂದಿರದಲ್ಲಿ … [Read more...] about ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕಾರ
ಯುವ ಕಾಂಗ್ರೇಸ್ ಕ್ಷೇತ್ರಾಧ್ಯಕ್ಷರಾಗಿ ರಾಜೇಶ ರುದ್ರಪಾಟಿ
ದಾಂಡೇಲಿ :ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೇಸ್ ಘಟಕದ ಕ್ಷೇತ್ರಾಧ್ಯಕ್ಷರಾಗಿ ನಗರದ ಯುವ ಮುಖಂಡ ರಾಜೇಶ ರುದ್ರಪಾಟಿ ಚುನಾಯಿತರಾಗಿದ್ದಾರೆ. ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ರಾಜೇಶ್ ರುದ್ರಪಾಟಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಯುವ ಕಾಂಗ್ರೆಸ್ಸಿನ ಕ್ಷೇತ್ರಾಧ್ಯಕ್ಷರಾಗಿ ಆಯ್ಕೆಯಾದ ರಾಜೇಶ ರುದ್ರಪಾಟಿಯವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ ತಂಗಳ, ನಗರ ಸಭೆಯ ಅಧ್ಯಕ್ಷ ಎನ್.ಜಿ.ಸಾಳೊಂಕೆ, ಉಪಾಧ್ಯಕ್ಷ ಅಷ್ಪಾಕ … [Read more...] about ಯುವ ಕಾಂಗ್ರೇಸ್ ಕ್ಷೇತ್ರಾಧ್ಯಕ್ಷರಾಗಿ ರಾಜೇಶ ರುದ್ರಪಾಟಿ
