ದಾಂಡೇಲಿ :ದಲಿತ ಕಾರ್ಮಿಕರಿಗೆ ವೇತನ ನೀಡುವಲಿ ಗುತ್ತಿಗೆದಾರರೊಂದಿಗೆ ನಗರಸಭೆಯ ಅಧಿಕಾರಿಗಳು ಶಾಮಿಲಾಗಿ ವಂಚಿಸಿ ಅವ್ಯವಹಾರ ನಡೆಸುತ್ತಿದ್ದಾರೆ. ತಕ್ಷಣ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಡಿ.ಸ್ಯಾಮಸನ್ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಮಾಡಿದ್ದಾರೆ.ನಗರಸಭೆಯಲ್ಲಿ ದುಡಿಯುವ ಎಲ್ಲ ವಿಭಾಗದ ಕಾರ್ಮಿಕರ ಕನಿಷ್ಟ ವೇತನ, ಸಿಗಬೇಕಾದ ವಿವಿಧ ಸೌಲತ್ತುಗಳ ಜಾರಿ, ಸಮರ್ಪಕರ ಕಾರ್ಮಿಕ ಕಾನೂನುಗಳ … [Read more...] about ಗುತ್ತಿಗೆ ಪೌರಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ
National News
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ
ದಾಂಡೇಲಿ :ಬಡವರ, ಬಡಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ರಾಜ್ಯ ಸರಕಾರ ಹಲವಾರು ಸೌಕರ್ಯಗಳನ್ನು ಒದಗಿಸುತ್ತಲೇ ಬಂದಿದೆ. ದಾಂಡೇಲಿ ನಗರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಾತ್ಕಾಲಿಕ ಕಟ್ಟಡದಲ್ಲಿ ನಡೆಯುತ್ತಿತ್ತು ಸರಕಾರ 8.20ಕೋಟಿ ರೂಪಾಯಿಗಳಲ್ಲಿ ನೂತನ ಕಟ್ಟಡಕ್ಕೆ ಮಂಜೂರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ನುಡಿದರು.ಅವರು ಶುಕ್ರವಾರದಂದು ನಗರದಲ್ಲಿ … [Read more...] about ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ
ನುಡಿದಂತೆ ನಡೆಯುತ್ತಿದ್ದೇವೆ- ಸಚಿವ ದೇಶಪಾಂಡೆ
ದಾಂಡೇಲಿ :ವಿವಿಧ ಅಭಿವೃದ್ಧಿ ಯೋಜನೆಗಳಿಗೆ ನಾಂದಿಹಾಡಿರುವ ರಾಜ್ಯ ಸರಕಾರ ಬಡವರ, ದೀನ ದಲಿತರ ಪರವಾಗಿ ಕಾರ್ಯನಿರ್ವಹಿಸಿರುವುದಲ್ಲದೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿಸಲು ಪಣತೊಟ್ಟಿದೆ. ಈ ದಿಸೆಯಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂಬ ಹೆಗ್ಗಳಿಕೆಯನ್ನು ರಾಜ್ಯ ಸರಕಾರ ಹೊಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಅವರು ಶುಕ್ರವಾರ ಸಂಜೆ ನಗರ ಸಭೆಯ ಆವರಣದಲ್ಲಿ ಶೇ: 24.10 ರ … [Read more...] about ನುಡಿದಂತೆ ನಡೆಯುತ್ತಿದ್ದೇವೆ- ಸಚಿವ ದೇಶಪಾಂಡೆ
ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ
ಕಾರವಾರ:ದೇಶದಲ್ಲಿ ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯವಾಗಿದೆ ಎಂದು ಪಶ್ಚಿಮ ನೌಕಾ ವಲಯದ ಕಮಾಂಡಿಂಗ್ ಆಫಿಸರ್ ವೈಸ್ ಅಡ್ಮಿರಲ್ ಗಿರೀಶ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸುನಾಮಿ ಅಣಕು ಕಾರ್ಯಾಚರಣೆ ವೇಳೆ ಅವರು ಮಾದ್ಯಮದವರೊಂದಿಗೆ ಮಾತನಾಡಿದರು. ಪ್ರಕೃತಿ ವಿಕೋಪಗಳ ಬಗ್ಗೆ ಪ್ರತಿ ಕ್ಷಣವೂ ಎಚ್ಚರಿಕೆಯಿಂದಿರಬೇಕಾಗುತ್ತದೆ. ಇದು ಒಬ್ಬರಿಂದ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ … [Read more...] about ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ


