ಕಾರವಾರ:ಭೂಸೇನೆ, ವಾಯು ಸೇನೆ, ನೌಕಾನೆಲೆ, ಕರಾವಳಿ ಕಾವಲು ಪಡೆ ಹಾಗೂ ತಟರಕ್ಷಕಾ ಪಡೆಯವರು ಕದಂಬ ನೌಕಾನೆಲೆ ಹಾಗೂ ರವಿಂದ್ರನಾಥ ಟ್ಯಾಗೋರ ಕಡಲತೀರದಲ್ಲಿ ಶುಕ್ರವಾರ ಸುನಾಮಿ ವಿಪತ್ತು ನಿರ್ವಹಣಾ ಕಾರ್ಯಾಚರಣೆ ನಡೆಸಿದರು. 1500ಕ್ಕೂ ಅಧಿಕ ಅಧಿಕಾರಿ ಹಾಗೂ ಸಿಬ್ಬಂದಿ ತುರ್ತು ಸಂದರ್ಭದಲ್ಲಿ ಬಳಸುವ ವಿಧಾನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಕರಾವಳಿ ಕಾರುಣ್ಯ ಎಂಬ ಹೆಸರಿನಡಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಸುನಾಮಿಯಂತಹ ಪೃಕೃತಿ ವಿಕೋಪದ ಸನ್ನಿವೇಶಗಳಲ್ಲಿ … [Read more...] about ಅಣಕು ಕಾರ್ಯಾಚರಣೆ
National News
ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಈ ವರ್ಷದ ಜೀವವವೈವಿಧ್ಯ ದಿನಾಚರಣೆಯ ಘೋಷಣೆಯು ಜೀವವೈವಿಧ್ಯ ಮತ್ತು … [Read more...] about ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ
KPSC Recruitment 2017for Gazetted Probationers
KPSC Recruitment 2017 – Karnataka Public Service Commission shortly KPSC announced exam notification for Gazetted Probationers for the year 2017. Particularly, 401 vacancies are allotted for the post of Gazetted Probationers. Eligible candidates apply online for KPSC Gazetted Probationers Exam 2017 on or before the last date. Submit online application form @ KPSC Official … [Read more...] about KPSC Recruitment 2017for Gazetted Probationers
ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ
ನೈಋತ್ಯ ರೈಲ್ವೇ ವಲಯ ಕಾರವಾರ -ಯಶವಂತಪುರ ಎಕ್ಸ್ಪ್ರಸ್ ಹಗಲು ರೈಲಿನ (ನಂ. 16515/516) ಸಂಚಾರ ಮಾರ್ಗ ಬದಲಾವಣೆ ಮಾಡುವ ಮೂಲಕ ಕರಾವಳಿ ಜನರ ಕಣ್ಣಿಗೆ ಮಣ್ಣೆರಚಿಸುವ ಪ್ರಯತ್ನ ಮಾಡಿದೆ.ಏಕೆಂದರೆ, ಕಾರವಾರ-ಯಶವಂತಪುರ ಹಗಲು ರೈಲುಮಾರ್ಗ ಬದಲಾವಣೆ ಮಾಡುವ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂಬುದು ಕರಾವಳಿ ಜನರ ಪ್ರಮುಖ ಬೇಡಿಕೆಯಾಗಿತ್ತು. ಅಂದರೆ, ತುಮಕೂರು ಮಾರ್ಗವಾಗಿ ಸಂಚರಿಸುವ ಈ ರೈಲು ಅನ್ನು ಕುಣಿಗಲ್ - ಚನ್ನರಾಯಪಟ್ಟಣ ಮಾರ್ಗವಾಗಿ … [Read more...] about ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ
9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ
ಹಳಿಯಾಳ ;ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಸಮುದಾಯ ಭವನವನ್ನು ಹಳಿಯಾಳ ಪಟ್ಟಣದ ದಲಿತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಇಂದಿರಾನಗರದ ಮುಂದಿನ ಮೌರ್ಯ ಹೋಟೆಲ್ ಪಕ್ಕದ ನಿವೇಶನದಲ್ಲಿಯೇ ನಿರ್ಮಿಸಬೇಕೆಂದು ಆಗ್ರಹಿಸಿ ಕಳೆದ 9 ದಿನಗಳಿಂದ ದಲಿತ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯನ್ನು ಸಚಿವ ಆರ್.ವಿ.ದೇಶಪಾಂಡೆ ಅವರ ಭರವಸೆಯೊಂದಿಗೆ ಹಿಂದಕ್ಕೆ ಪಡೆಯಲಾಗಿದೆ. ಹಳಿಯಾಳ ಕ್ಷೇತ್ರದ ವಿವಿಧ ಅಭಿವೃದ್ದಿ … [Read more...] about 9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ



