ಪಣಜಿ : ದಕ್ಷಿಣ ಗೋವಾದಲ್ಲಿ ಪೋರ್ಚುಗೀಸ್ ಕಾಲದ ಶಿಥಿಲಗೊಂಡ ಸೇತುವೆಯೊಂದು ಗುರುವಾರ ಸಂಜೆ ಕುಸಿದು ಬಿದ್ದು 10 ಮಂದಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ . ಸ್ಥಳದಲ್ಲಿ ನೌಕಾಪಡೆ ರಕ್ಷಣಾ ಕಾರ್ಯ ನಡೆಸುತ್ತಿದೆ . ಕರ್ಚೋರೆಮ್ ಗ್ರಾಮದಲ್ಲಿ ಸನ್ವೋರ್ದೆಮ್ ನದಿಯಲ್ಲಿ ಸಂಜೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳ ಲೆಂದು ಸೇತುವೆಯಿಂದ ಕೆಳಕ್ಕೆ ಹಾರಿದ್ದ . ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ , ಯುವ ಕನ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು . … [Read more...] about ಗೋವಾದಲ್ಲಿ ಭೀಕರ ದುರಂತ ; ಹಳೆ ಸೇತುವೆ ಕುಸಿತ
National News
ಸುನಾಮಿ ಅಣಕು ಕಾರ್ಯಾಚರಣೆ
ಕಾರವಾರ:ರಕ್ಷಣಾ ಸಚಿವಾಲಯದ ನೌಕಾಪಡೆ, ಸಶಸ್ತ್ರ ಪಡೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಟ್ಟಾಗಿ ಮಾನವಿಯ ನೆರವು ಮತ್ತು ವಿಪತ್ತು ನಿರ್ವಹಣೆ ಸಂಸ್ಥೆಗಳ ಸಹಯೋಗದೊಂದಿಗೆ ಕಾರವಾರದಲ್ಲಿ ಮೇ 20 ರವರೆಗೆ ಸುನಾಮಿ ಅಣಕು ಕಾರ್ಯಾಚರಣೆ ನಡೆಸುತ್ತಿವೆ. ಎಲ್ಲಾ ರೀತಿಯ ಪ್ರಕೃತಿ ವಿಕೋಪಗಳ ನರ್ವಹಣೆ ಯೋಜನೆಗಳನ್ನು ಮೌಲಿಕರಿಸುವ ಉದ್ದೇಶದಿಂದ ಸುನಾಮಿ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾಯಾಚರಣೆಯನ್ನು ಎರಡು ವಿಭಾಗಗಳಲ್ಲಿ ಆಯೋಜಿಸಲಾಗಿದೆ. ಸುನಾಮಿ … [Read more...] about ಸುನಾಮಿ ಅಣಕು ಕಾರ್ಯಾಚರಣೆ
ಸೈಕಲ್ ಮೇಲೆ ಪ್ರವಾಸ ಕೈಗೊಂಡಿರುವ ಅಜೀತ ಸತರಾ
ಕಾರವಾರ:ಕಲ್ಕತ್ತಾ ಮೂಲದ ವ್ಯಕ್ತಿಯೊಬ್ಬರು ಸೈಕಲ್ ಮೂಲಕ ಪ್ರವಾಸ ನಡೆಸುತ್ತಿದ್ದು, ಗುರುವಾರ ಕಾರವಾರ ಪ್ರವೇಶಿಸಿದರು. ಅಜೀತ ಸತರಾ ಸೈಕಲ್ ಪ್ರವಾಸ ಕೈಗೊಂಡವರು. ಈಗಾಗಲೇ ಐದು ರಾಜ್ಯಗಳನ್ನು ಸುತ್ತಿದ ಇವರು ಮುಂದೆ ಗೋವಾ ಹಾಗೂ ಮಹಾರಾಷ್ಟ್ರ ಸಂಚರಿಸಲಿದ್ದಾರೆ. ಭೇಟಿ ನೀಡಿದ ತಾಣಗಳ ಫೋಟೋ ಸಂಗ್ರಹಿಸಿ, ಈ ಬಗ್ಗೆ ಅದ್ಯಯನ ನಡೆಸುವ ಕೆಲಸದಲ್ಲಿ ಅಜೀತ ನಿರತರಾಗಿದ್ದಾರೆ. ಮೂರು ತಿಂಗಳ ಹಿಂದೆ ಇವರ ಪ್ರವಾಸ ಆರಂಭವಾಗಿದ್ದು, ಇದು ಅಂತ್ಯಗೊಂಡ ನಂತರ ಈ ಬಗ್ಗೆ ಪುಸ್ತಕ … [Read more...] about ಸೈಕಲ್ ಮೇಲೆ ಪ್ರವಾಸ ಕೈಗೊಂಡಿರುವ ಅಜೀತ ಸತರಾ
ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ
ಕಾರವಾರ:ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತಗೊಳಿಸಿದ ಅಡಿಕೆ ಮರಗಳಿಗೆ ನೀರು ಪೂರೈಕೆಯಾಗದೇ ಬೆಳೆ ಹಾನಿ ಉಂಟಾಗಿದೆ. ಇದರ ನಷ್ಟವನ್ನು ಜಿಲ್ಲಾಡಳಿತ ಭರಿಸಬೇಕು ಎಂದು ಅಲ್ಲಿನವರು ಒತ್ತಾಯಿಸಿದ್ದಾರೆ. ಕುಡಿಯುವ ನೀರಿಗೆ ತೊಂದರೆ ಎಂದು ಜಿಲ್ಲಾಡಳಿತ ನದಿ ನೀರನ್ನು ಬಳಸದಂತೆ ಗಂಗಾವಳಿ ನದಿ ಕೊಳ್ಳದ ನಿವಾಸಿಗಳಿಗೆ ಸೂಚಿಸಿದ್ದು, ಪಂಪ್ ಶುರು ಮಾಡಲು ಅವಷ್ಯವಿರುವ ವಿದ್ಯುತ್ ಕಡಿತ ಮಾಡಿತ್ತು. ವಿದ್ಯುತ್ ಪೂರೈಕೆ ಮಾಡುವಂತೆ ಜಿಲ್ಲಾಡಳಿತಕ್ಕೆ … [Read more...] about ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ
ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ದಾಂಡೇಲಿ :ಕಳೆದ ಹಲವಾರು ವರ್ಷಗಳಿಂದ ವಿವಿಧ ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಉತ್ತರಕನ್ನಡ ಜಿಲ್ಲೆ ಹಾಗೂ ಬೆಂಗಳೂರಿನ ಜಯದೇವ ಹೃದೋಗ ಆಸ್ಪತ್ರೆ ಇವರ ಸಹಯೋಗದೊಂದಿಗೆ ಮೇ: 20 ರಂದು ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ತಾಲೂಕಿನ ಸಾಂಬ್ರಾಣಿಯಲ್ಲಿರುವ ಶ್ರೀ.ಸತ್ಯಸಾಯಿ ಗ್ರಾಮ ಸೇವಾ ಕೇಂದ್ರ ಇಲ್ಲಿ ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ … [Read more...] about ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ



