Ransomware attack has taken world by storm,This is news, but to many in the security industry this was just a matter of time. The story of the WanaCrypt Ransomware began in January 2017 ,“The Shadow Brokers”, leaked tools claiming to be stolen from the NSA. These tools included zero day exploits in Windows. Belagavi have been seeing ransomware infections as back as October … [Read more...] about Ransomware : New internet thing
National News
ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು
ಕಾರವಾರ:ಕುಮಟಾದ ಹಿರೆಗುತ್ತಿಯಲ್ಲಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ದಾಖಲಿಸಿದರು ಯಾವುದೇ ಕ್ರಮವಾಗಿಲ್ಲ. ಆದರೆ ಇದೀಗ ಅದೇ ಪೊಲೀಸರು ಮತ್ತೆ ಮನೆಗೆ ಬಂದು ದೂರು ವಾಪಸ್ಸ್ ಪಡೆಯುವಂತೆ ಪಿಡಿಸುತ್ತಿದ್ದು, ಜತೆಗೆ ಜೀವಬೇದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಿ ಹಲ್ಲೆಗೋಳಗಾದ ಕುಟುಂಬದವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬುಧವಾರ ದೂರು ನೀಡಿದ್ದಾರೆ. ಟ್ರಾಫಿಕ್ ಪೊಲೀಸರಾದ ಮೋಹನ್ ಗೌಡ ಮತ್ತು ನಿತ್ಯ ಎಂಬುವವರು ಅಪರಿಚಿತ ಮೂವರ … [Read more...] about ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು
ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು
ಕಾರವಾರ:ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು ಎಂದು ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಅನಿಲ ಪೊವಾರ ಹೇಳಿದರು. ವಿಜ್ಞಾನ ಕೇಂದ್ರದಲ್ಲಿ ನಡೆದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದಲ್ಲಿ ಅವರು ಮಾತನಾಡಿದರು. ಪಾಲಕರು ಹೆಚ್ಚಿನ ಅಂಕ ಪಡೆಯುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸುವದು ಸರಿಯಲ್ಲ. ಅದರ ಬದಲು ಪಟ್ಯೇತರ ಚಟುವಟಿಕೆಗಳತ್ತವೂ ಆಸಕ್ತಿ ವಹಿಸಬೇಕು ಎಂದು ಕಿವಿಮಾತು ಹೇಳಿದರು. ಸದಾಶಿವಗಡದ … [Read more...] about ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು
ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು
ಭಟ್ಕಳ:ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು. ಈ ಹಿಂದೆ ಕಿ.ಮಿ. ಗಟ್ಟಲೆ ನಡೆದುಕೊಂಡೇ ಹೋಗಬೇಕಾಗಿದ್ದು, ಮಳೆಗಾಲದಲ್ಲಿ ನದಿಯನ್ನು ದಾಟಿ ಬರುವುದು ದುಸ್ತರವಾಗಿದ್ದನ್ನು ಅರಿತು ಕಿತ್ರೆಯ ಕೊರಕೋಡು, ಮಸಿಕೊಳಪೆ ಮುಂತಾದ ಕುಗ್ರಾಮಗಳಿಗೆ ತೆರಳಲು ಸೇತುವೆ ನಿರ್ಮಿಸಿ ಕೊಡಲಾಗಿದೆ. ಈ ಭಾಗದಲ್ಲಿ ರಸ್ತೆ ನಿರ್ಮಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ … [Read more...] about ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು
ಬಿ.ಎಡ್. ಪರೀಕ್ಷೆ:ಜ್ಞಾನೇಶ್ವರಿ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ
ಭಟ್ಕಳ:ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಬಿ.ಎಡ್. ದ್ವಿತೀಯ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಇಲ್ಲಿನ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯವು ಶೇ.100% ಫಲಿತಾಂಶ ಪಡೆದಿರುತ್ತದೆ. ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಪೂಜಾ ನಾಯ್ಕ ಶೇ.85.17% ಅಂಕ ಗಳಿಸಿ ಪ್ರಥಮ ಸ್ಥಾನ, ಸ್ವಾತಿ ಮೇಸ್ತಾ, ಮೇಹಾ ಜೋಸೆಫ್ ಮತ್ತು ಲತಾ ಆರ್. ನಾಯ್ಕ ಶೇ.84.5% ಅಂಕ … [Read more...] about ಬಿ.ಎಡ್. ಪರೀಕ್ಷೆ:ಜ್ಞಾನೇಶ್ವರಿ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ




