ಭಟ್ಕಳ:ದಿನಾಂಕ ಮೇ. 19ರಂದು ಶುಕ್ರವಾರ ಬೆಳಿಗ್ಗೆ 10.30 ಘಂಟೆಗೆ ಭಟ್ಕಳ ಹೆಸ್ಕಾಂ ಉಪ-ವಿಭಾಗೀಯ ಕಛೇರಿಯ ಆವರಣದಲ್ಲಿ ಗ್ರಾಹಕರ ಕುಂದುಕೊರತೆಗಳ ಸಂವಾದ ಸಭೆಯನ್ನು ಎರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಂದು ಸಭೆಯಲ್ಲಿ ಸಿರಸಿಯ ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಅಭಿಯಂತರರು(ವಿ) ಉಪಸ್ಥಿತರಿದ್ದ ಗ್ರಾಹಕರ ಕುಂದು ಕೊರತೆಗಳನ್ನು ಖುದ್ದಾಗಿ ಆಲಿಸಲಿದ್ದಾರೆ. ಕಾರಣ ತಾಲೂಕಿನ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ತಮ್ಮ … [Read more...] about ಹೆಸ್ಕಾಂ ಉಪ-ವಿಭಾಗೀಯ ಕಛೇರಿಯ ಆವರಣದಲ್ಲಿ ಗ್ರಾಹಕರ ಕುಂದುಕೊರತೆಗಳ ಸಂವಾದ ಸಭೆ
National News
ಆಧುನಿಕ ಜೀವನ ಶೈಲಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ
ಭಟ್ಕಳ:ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜೀವನ ಶೈಲಿಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸಂಪನ್ಮೂಲ ವ್ಯಕ್ತಿಗಳಾದ ದೇವರಾಜ ಪ್ರಭು ಅವರು ಆಧುನಿಕ ಜೀವನ ಶೈಲಿಯೇ ನಮ್ಮ ಇಂದಿನ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. ನಮ್ಮ ಆಹಾರ ಕ್ರಮ ದಿನಚರಿಗಳಲ್ಲಿ ನಮ್ಮ ಹಿರಿಯರು ಅತ್ಯಂತ ವೈಜ್ಞಾನಿಕವಾದ ಜೀವನ ಶೈಲಿಯನ್ನು ಅನುಸರಿಸುತ್ತಿದ್ದರು. … [Read more...] about ಆಧುನಿಕ ಜೀವನ ಶೈಲಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ
ಕುಡಿಯುವ ನೀರಿನ ಅಭಾವ ನೀಗಿಸುವಂತೆ ವೆಲ್ಫೇರ್ ಪಾರ್ಟಿ ಆಗ್ರಹ
ಭಟ್ಕಳ:ನಗರ ಸೇರಿದಂತೆ ತಾಲೂಕಿನ ಹಲವು ಭಾಗಗಲ್ಲಿ ಈಗಾಗಲೆ ಕುಡಿಯುವ ನೀರಿನ ಸಮಸ್ಯೆ ಉಲ್ಭಣ ಗೊಂಡಿದ್ದು ಜನರು ನೀರಿಗಾಗಿ ಹಪಹಪಿಸುತ್ತಿದ್ದಾರೆ ತಾಲೂಕಾ ಆಡಳಿತ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಒದಗಿಸ ಬೇಕು ಎಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ತಹಸೀಲ್ದಾರ್ ಅವರನ್ನು ಭೇಟಿಯಾಗಿ ಆಗ್ರಹಿಸಿದೆ. ನಿಯೋಗವು ತಹಸೀಲ್ದಾರ್ ವಿ.ಎನ್. ಬಾಡಕರ್ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿ ನಗರದ ಹನೀಫಾಬಾದ್, ಉಮರ್ ಸ್ಟ್ರೀಟ್, ಮದಿನಾ ಕಾಲೋನಿ, ಚೌಥನಿ, ಕುದುರೆ … [Read more...] about ಕುಡಿಯುವ ನೀರಿನ ಅಭಾವ ನೀಗಿಸುವಂತೆ ವೆಲ್ಫೇರ್ ಪಾರ್ಟಿ ಆಗ್ರಹ
ದೇವಸ್ಥಾನದ ಗೋಡೆಗೆ ಅಂಟಿಕೊಂಡ ರಕ್ತದ ಕಲೆ; ಸಾರ್ವಜನಕರಲ್ಲಿ ಕಳವಳ
ಭಟ್ಕಳ:ನಗರದ ದಂಡಿನ ದುರ್ಗಾದೇವಿ ದೇವಸ್ಥಾನದ ಹೊರ ಗೋಡೆಗೆ ಯಾರೋ ಕಿಡಿಗೇಡಿಗಳು ರಕ್ತವನ್ನು ಹಚ್ಚಿ ಅಪವಿತ್ರಗೊಳಿಸಲಾಗಿದ್ದು ಸಂಜೆಯ ವೇಳೆಗೆ ಕಂಡು ಬಂದಿದ್ದು ಸುದ್ದಿ ತಿಳಿದ ತಕ್ಷಣ ಅಕ್ಕಪಕ್ಕದವರು ಗುಂಪು ಕಟ್ಟಿ ಚರ್ಚಿಸುತ್ತಿರುವುದು ಕಂಡು ಬಂದಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಗೋಡೆಗೆ ಹಚ್ಚಿದ ರಕ್ತದ ಕಲೆಯ ಮಾದರಿಯನ್ನು ಸಂಗ್ರಹಿಸಿದ್ದು ಮುಂದಿನ ಕ್ರಮ ಜರುಗಿಸಿದ್ದಾರೆ. ದೇವಸ್ಥಾನದ ಗೋಡೆಗೆ ರಕ್ತದ ಕಲೆಯನ್ನು ಬಳಿಯುವ ಮೂಲಕ ಯಾರೋ ಕಿಡಿಗೇಡಿಗಳು … [Read more...] about ದೇವಸ್ಥಾನದ ಗೋಡೆಗೆ ಅಂಟಿಕೊಂಡ ರಕ್ತದ ಕಲೆ; ಸಾರ್ವಜನಕರಲ್ಲಿ ಕಳವಳ
ಶಿರಾಲಿಯ ಸೆಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 2016-17ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.98 ಫಲಿತಾಂಶ
ಭಟ್ಕಳ:ಶಿರಾಲಿಯ ಸೆಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 2016-17ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.98 ಫಲಿತಾಂಶವನ್ನು ಗಳಿಸುವುದರ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಸಿ.ಆರ್. ಸ್ಮಿತಾ ಶೇ.99 ಅಂಕಗಳೊಂದಿಗೆ ತಾಲೂಕಿಗೆ 3ನೇ ಸ್ಥಾನ ಪಡೆದು, ರಾಜ್ಯ ಮಟ್ಟದಲ್ಲಿ 9ನೇ ಸ್ಥಾನ ಪಡೆದಿದ್ದಾಳೆ. ಸುಚಿತಾ ಬಿ. ಶೆಟ್ಟಿ ಶೇ.98, ರವೀನಾ ಡಿ. ನಾಯ್ಕ ಶೇ.95, ಶ್ರೀರಕ್ಷಾ ಚಿತ್ರಾಪುರ ಶೇ.94, ರಚನಾ ಪಂಡಿತ್ ಶೇ.91 ಫಲಿತಾಂಶ … [Read more...] about ಶಿರಾಲಿಯ ಸೆಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 2016-17ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.98 ಫಲಿತಾಂಶ



