ಭಟ್ಕಳ:ಮಹಿಳೆಯರ ಉದರದಲ್ಲಿದ್ದ ಗಡ್ಡೆಯನ್ನು ಇಲ್ಲಿನ ತಾಲೂಕಾ ಸರಕಾರಿ ಆಸ್ಪತ್ರೆಯ ಸರ್ಜನ್ ಡಾ. ಮಂಜುನಾಥ ಶೆಟ್ಟಿ ಯಶಸ್ವೀ ಶಸ್ತ್ರ ಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದು ಮಹಿಳೆಯರು ಆರೋಗ್ಯವಾಗಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರ ಸಂಕಷ್ಟಕ್ಕೆ ಸದಾ ಸ್ಪಂಧಿಸುವ ವೈದ್ಯರಾದ ಮಂಜುನಾಥ ಶೆಟ್ಟಿ ಮೂವರು ಮಹಿಳೆಯರ ಉದರದಲ್ಲಿ ಗಡ್ಡೆಯಿರುವುದನ್ನು ಪತ್ತೆ ಹಚ್ಚಿ ಯಶಸ್ವೀ ಶಸ್ತ್ರ ಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದಾರೆ. ಫೇಸ್: ತಾಲೂಕಿನ ಶಿರಾಲಿಯ ತಟ್ಟಿಹಕ್ಕಲು, … [Read more...] about ಮೂರು ಅಪಾಯಕಾರಿ ಗಡ್ಡೆ ತೆಗೆದು ಜೀವ ಉಳಿಸಿದ ವೈದ್ಯ ಮಂಜುನಾಥ ಶೆಟ್ಟಿ
National News
ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ
ದಾಂಡೇಲಿ :ನಗರದ ಪಟೇಲ್ ನಗರದ ನೀರು ಶುದ್ದೀಕರಣ ಘಟಕದ ಆವರಣದಲ್ಲಿರುವ ಶ್ರೀ.ವೀರಾಂಜನೇಯ ದೇವಸ್ಥಾನದ 8 ನೇ ವರ್ಷದ ವಾರ್ಷಿಕೋತ್ಸವವು ಇಂದು ಜರಗಲಿದೆ. ವಿವಿಧ ಪೂಜಾ ಕಾರ್ಯಕ್ರಮಗಳು ನಡೆದ ಬಳಿಕ ಮಧ್ಯಾಹ್ನ ಮಹಾಪ್ರಸಾಧ ವಿತರಣೆ ನಡೆಯಲಿದೆ ಎಂದು ಶ್ರೀ ವೀರಾಂಜನೇಯ ಸೇವಾ ಸಮಿತಿ, ನಗರ ಸಭೆ ದಾಂಡೇಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ದಿನಾಂಕ: 18.05.2017 ರಂದು … [Read more...] about ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ
ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುತ್ತವೆ : ಯು.ಎಸ್. ಪಾಟೀಲ
ದಾಂಡೇಲಿ :ಹಳಿಯಾಳದ ವಿ.ಆರ್.ಡಿ ಮೆಮೊರಿಯಲ್ ಟ್ರಸ್ಟ್ ವತಿಯಿಂದ ನಗರದ ದಾಂಡೇಲಿ ದಂಡ್ಯಕಾರಣ್ಯ ಇಕೋಪಾರ್ಕ ವನದಲ್ಲಿ ಹತ್ತು ದಿನಗಳ ಮಕ್ಕಳ ಬೇಸಿಗೆ ಶಿಬಿರ ಇಂದು ಆರಂಭಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎ.ಸಿ.ಎಫ್ ಬಾಲಕೃಷ್ಣ ಇಕೋ ಪಾರ್ಕ ಸುಂದರ ವನದಲ್ಲಿ ಮಕ್ಕಳ ಜ್ಞಾನಾಭಿವೃದ್ಧಿಗಾಗಿ ಈ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸ್ಥಳೀಯ ಬಿ.ಎಡ್ ಕಾಲೇಜಿನ ಪ್ರಾಚಾರ್ಯ ಜಯಶ್ರೀ ಕೊರಟಿ ಮಾತನಾಡಿ … [Read more...] about ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುತ್ತವೆ : ಯು.ಎಸ್. ಪಾಟೀಲ
ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ
ಹೋನ್ನಾವರ:ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಡ್ರೈನೇಜ್ ಪೈಪ್ ಅಳವಡಿಸುವ ಕೆಲಸದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಆಳದ ಗುಂಡಿಗಳನ್ನು ತೆಗೆದು ಮಣ್ಣಿನಿಂದ ಮುಚ್ಚಲಾಗಿದೆ. ಮಳೆಗಾಲ ಹತ್ತಿರವಾದರೂ ರಸ್ತೆಯನ್ನು ರಿಪೇರಿ ಮಾಡದೇ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ ಮಾಡಿದ್ದಾರೆ.ಮಳೆಗಾಲದಲ್ಲಿ ಮಳೆಯ ನೀರು ರಸ್ತೆಯ ಪಕ್ಕದಲ್ಲಿ ಹರಿಯುವುದು ಬಿಟ್ಟು ರಸ್ತೆಯ ಮಧ್ಯ ಭಾಗದಲ್ಲಿ ಹರಿದು ಆಳದ ಹೋಂಡ ಬೀಳುವುದು ಖಾತ್ರಿಯಾಗಿದೆ. ಇದರಿಂದ ಸಾರ್ವಜನಿಕರಿಗೆ ಮುಂದಿನ … [Read more...] about ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ
Women died due to lighting effect
Bhatkal :-Women was killed & 2 others were injured by lighting effect which happened on Monday morning. Deceased Is identified as Bibi sufiya (22) injured people are Muhammad kaif & Mubrak. Bibi sufiya was married 8 months ago to Muhammad , they were living happily .on Sunday , her husband had dropped sufiya to her parents house . on Monday this incident happened. … [Read more...] about Women died due to lighting effect



