ಹೊನ್ನಾವರ:ಪಟ್ಟಣದ ವ್ಯಾಪ್ತಿಯಲ್ಲಿ 29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಳಚರಂಡಿ ಯೋಜನೆ ಕಾಮಗಾರಿ ಗುಣಮಟ್ಟದ್ದಾಗದೇ ಕಳಪೆ ಕಾಮಗಾರಿ ನಡೆಯುತ್ತಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಯೋಜನೆಯ ಕಾಮಗಾರಿ ಆರಂಭದಲ್ಲಿ ಕಾಮಗಾರಿ ಗುಣಮಟ್ಟದ್ದಿಲ್ಲ ಎಂದು ಪಟ್ಟನ ಪಂಚಾಯತಿ ಅಧ್ಯಕ್ಷ, ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ ಮಾಡಿದ್ದರು. ಅಲ್ಲದೇ ಕಳಪೆ ಕಾಮಗಾರಿಯನ್ನು ಸ್ಥಗಿತಗೊಳಿಸಲು ವಿವಿಧ ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದರು. ಕೆಲವು … [Read more...] about ಹೊನ್ನಾವರ ಪಟ್ಟಣದ ಬಾಂದೇಗದ್ದೆಯಲ್ಲಿ ಗುಣಮಟ್ಟವಿಲ್ಲದ ಒಳಚರಂಡಿ ಯೋಜನೆ ಕಾಮಗಾರಿ
National News
ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು
ದಾಂಡೇಲಿ :ಸದಾ ಒಂದಿಲ್ಲವೊಂದು ತಗಾದೆಗಳಲ್ಲಿ ಅಗ್ರಣೀಯ ಸ್ಥಾನದಲ್ಲಿರುವ ದಾಂಡೇಲಿ ನಗರ ಸಭೆಯ ಸಾಮಾನ್ಯ ಸಭೆಯು ಗದ್ದಲದ ನಡುವೆಯೆ ಸೋಮವಾರ ಸಂಜೆಯಿಂದ ರಾತ್ರಿಯವರೆಗೆ ನಡೆಯಿತು.ಸಭೆ ಆರಂಭಗೊಳ್ಳುತ್ತಿದ್ದಂತೆಯೆ ಪ್ರತಿಪಕ್ಷ ನಾಯಕ ರಿಯಾಜ್ ಶೇಖ ಅವರು ನಗರ ಸಭೆಯ ಸಂಡೇ ಮಾರ್ಕೆಟ್ ಬಳಿಯ ವಾಣಿಜ್ಯ ಸಂಕೀರ್ಣದ ಹಿಂಬದಿಯಲ್ಲಿ ಅನಧಿಕೃತ ಮಳಿಗೆಗಳು ತಲೆಯೆತ್ತಿ ವರ್ಷಗಳೆ ಕಳೆದರೂ ನಗರ ಸಭೆ ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಇಳಿಯದಿರುವುದಕ್ಕೆ ಆಕ್ರೋಶ … [Read more...] about ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು
ಹಳಿ ತಪ್ಪಿದ ಮಂಗಳೂರು – ಚೆನ್ನೈ ಎಕ್ಸ್ಪ್ರೆಸ್ ರೈಲು
ಇಲ್ಲಿನ ಮಾರ್ನಮಿಕಟ್ಟೆ ಬಳಿ ಮಂಗಳೂರು - ಚೆನ್ನೈ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ ಘಟನೆ ಮಂಗಳವಾರ ನಡೆದಿದೆ . ಅದೃಷ್ಟವಷಾತ್ ರೈಲಿನಲ್ಲಿ ಯಾವೊಬ್ಬ ಪ್ರಯಾಣಿಕರೂ ಇರಲಿಲ್ಲ. ಮಾರ್ನಮಿಕಟ್ಟೆ ಬಳಿ ಪ್ರತ್ಯೇಕ ಹಳಿಯಲ್ಲಿ ತಪ್ಪಿ ಹೋಗಿದ್ದು, ಇತರ ರೈಲುಗಳ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ . ರೈಲು ಮಧ್ಯಾಹ್ನ 1 ಗಂಟೆಗೆ ಮಂಗಳೂರಿನಿಂದ ಚೆನ್ನೈಗೆ ಪ್ರಯಾಣ ಬೆಳೆಸಬೇಕಿತ್ತು . … [Read more...] about ಹಳಿ ತಪ್ಪಿದ ಮಂಗಳೂರು – ಚೆನ್ನೈ ಎಕ್ಸ್ಪ್ರೆಸ್ ರೈಲು
ಅರಣ್ಯದೊಳಗೊಂದು ಕಾರ್ಟೂನ್ ಲೋಕ !
ದಾಂಡೇಲಿ: ದಾಂಡೇಲಿ ಪಟ್ಟಣದ ಬಸ್ ನಿಲ್ದಾಣದ ಹಿಂದೆ ಸುಮಾರು 25 ಎಕರೆ ಅರಣ್ಯ ಪ್ರದೇಶದಲ್ಲಿ ಹರಡಿರುವ ಈ ಕಾರ್ಟೂನ್ ಪಾರ್ಕ್ , ನೋಡುಗರಿಗೆ – ಅದರಲ್ಲೂ ಕಾರ್ಟೂನ್ ಅಭಿಮಾನಿಗಳಾದ ಮಕ್ಕಳಿಗೆ – ಕಚಗುಳಿ ಇಡುತ್ತದೆ. ಟಿ. ವಿಯಲ್ಲಿ ನೋಡಿದ್ದ ತಮ್ಮ ನೆಚ್ಚಿನ ಪಾತ್ರಗಳ ಜತೆಯಲ್ಲಿ ಮುಕ್ತವಾಗಿ ಆಟವಾಡುವ ಅವಕಾಶದಿಂದ ಪುಟಾಣಿಗಳೆಲ್ಲ ಸಂಭ್ರಮದಲ್ಲಿ ತೇಲುತ್ತವೆ. ಮರದ ಮರೆಯಿಂದ ಹೊರಬಂದ ಚಾರ್ಲಿ ಚಾಪ್ಲಿನ್ ತಮಾಷೆ ಪ್ರಸಂಗವೊಂದನ್ನು ತೋರಿಸಲು ಮಕ್ಕಳನ್ನು ಆಹ್ವಾನಿಸುವಂತೆ … [Read more...] about ಅರಣ್ಯದೊಳಗೊಂದು ಕಾರ್ಟೂನ್ ಲೋಕ !
ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಮೂಲಕ ಹಾದುಹೋಗುವ ರಮ್ಯ ರಮಣೀಯ ಅಘನಾಶಿನಿ ನದಿ ಯಾವುದೇ ಅಡೆ-ತಡೆಯಿಲ್ಲದೆ ಹರಿಯುವ ನದಿಯಾಗಿದೆ.ಅಘನಾಶಿನಿಯ ಅಕ್ಕ-ಪಕ್ಕದಲ್ಲಿ ಯಾವುದೇ ಕೈಗಾರಿಕೆಯಿಲ್ಲ ಅಥವಾ ನದಿಗೆ ಅಡ್ಡಲಾಗಿ ಎಲ್ಲಿಯೂ ಯಾವುದೇ ಜಲಾಶಯ ನಿರ್ಮಿಸಲಾಗಿಲ್ಲ. ನದಿ ತಟದಲ್ಲಿ ಎಲ್ಲಿಯೂ ಜನವಸತಿಯೂ ಇಲ್ಲ. ಪಶ್ಚಿಮಘಟ್ಟದಲ್ಲಿ ಉಗಮವಾಗುವ ಅಘನಾಶಿನಿ ತನ್ನೊಂದಿಗೆ ಸುಮಾರು 80 ಜಲಚರಗಳಿಗೆ ಹಾಗೂ 120 ಜಾತಿಯ ಹಕ್ಕಿಗಳಿಗೆ ಅಗತ್ಯವಿರುವ ನದಿಮುಖದ ಪೋಷಕಾಂಶಗನ್ನು … [Read more...] about ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ




