ಕಾರವಾರ:ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು. ಸದಾಶಿವಗಡದಲ್ಲಿ ವಿದ್ಯುತ್ ಉಪ ವಿಭಾಗದ ಕಚೇರಿ ತೆರೆಯುವಂತೆ ಕಳೆದ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದೇವೆ. ಅಲ್ಲದೆ ಈ ಬಗ್ಗೆ ಶಾಸಕರಿಗೂ ಕೂಡ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಈ ಭಾಗದಲ್ಲಿ ಸಮರ್ಪಕ ವಿದ್ಯುತ್ … [Read more...] about ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.
National News
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್ಪೋರ್ಟಲ್ ಕಾರ್ಯಕ್ರಮ ಉದ್ಘಾಟನೆ
ಕಾರವಾರ:ರಾಜ್ಯ ಸರಕಾರ ಯುವಜನತೆಗೆ ಕೌಶಲ್ಯ ತರಬೇತಿ ನೀಡುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಜಾರಿಗೊಳಿಸಿದ್ದು, ಯುವ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೇರ ಹೇಳಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್ಪೋರ್ಟಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ ತರಬೇತಿ … [Read more...] about ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್ಪೋರ್ಟಲ್ ಕಾರ್ಯಕ್ರಮ ಉದ್ಘಾಟನೆ
ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ
ಕಾರವಾರ:ಕಾರವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಆಸಕ್ತಿಯುಳ್ಳ ಮತ್ತು ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತಿಯುಳ್ಳ/ಅನುಭವವುಳ್ಳ ವಿಕಲಚೇತನರು ತಮ್ಮ ಅರ್ಜಿಗಳನ್ನು ಮೇ 19 ಒಳಗಾಗಿ ತಮ್ಮ ಸಂಪೂರ್ಣ ದಾಖಲಾತಿಗಳೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕಾರವಾರ, ರವರ ಕಛೇರಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ … [Read more...] about ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ
ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕಾರವಾರ ವಿಭಾಗ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರವಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ … [Read more...] about ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ
ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ
ಹೊನ್ನಾವರ;ತಾಲೂಕಿನ ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶವನ್ನು ಪಡೆದು ತಾಲೂಕಿಗೆ ಉತ್ತಮ ಸ್ಥಾನವನ್ನುಗಳಿಸಿಕೊಂಡಿದೆ. ಪರೀಕ್ಷೆಗೆ ಕುಳಿತ 47 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅದರಲ್ಲಿ ಉನ್ನತ ಶ್ರೇಣಿ ಸಹಿತ ಪ್ರಥಮ ದರ್ಜೆ 8 ವಿದ್ಯಾರ್ಥಿಗಳು, ಪ್ರಥಮ ದರ್ಜೆ 24, ದ್ವಿತೀಯ ದರ್ಜೆಯಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ, ಶರತ ಸುಬ್ರಾಯ ನಾಯ್ಕ 579/625 ಅಂಕದೊಂದಿಗೆ … [Read more...] about ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ


