• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್‍ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.

May 15, 2017 by Sachin Hegde Leave a Comment

ಕಾರವಾರ:ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್‍ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು. ಸದಾಶಿವಗಡದಲ್ಲಿ ವಿದ್ಯುತ್ ಉಪ ವಿಭಾಗದ ಕಚೇರಿ ತೆರೆಯುವಂತೆ ಕಳೆದ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದೇವೆ. ಅಲ್ಲದೆ ಈ ಬಗ್ಗೆ ಶಾಸಕರಿಗೂ ಕೂಡ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಈ ಭಾಗದಲ್ಲಿ ಸಮರ್ಪಕ ವಿದ್ಯುತ್ … [Read more...] about ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್‍ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್‍ಪೋರ್ಟಲ್ ಕಾರ್ಯಕ್ರಮ ಉದ್ಘಾಟನೆ

May 15, 2017 by Sachin Hegde Leave a Comment

ಕಾರವಾರ:ರಾಜ್ಯ ಸರಕಾರ ಯುವಜನತೆಗೆ ಕೌಶಲ್ಯ ತರಬೇತಿ ನೀಡುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಜಾರಿಗೊಳಿಸಿದ್ದು, ಯುವ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೇರ ಹೇಳಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್‍ಪೋರ್ಟಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ ತರಬೇತಿ … [Read more...] about ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್‍ಪೋರ್ಟಲ್ ಕಾರ್ಯಕ್ರಮ ಉದ್ಘಾಟನೆ

ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ

May 15, 2017 by Sachin Hegde Leave a Comment

ಕಾರವಾರ:ಕಾರವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು  ಆಸಕ್ತಿಯುಳ್ಳ ಮತ್ತು ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತಿಯುಳ್ಳ/ಅನುಭವವುಳ್ಳ ವಿಕಲಚೇತನರು ತಮ್ಮ ಅರ್ಜಿಗಳನ್ನು ಮೇ 19 ಒಳಗಾಗಿ ತಮ್ಮ ಸಂಪೂರ್ಣ ದಾಖಲಾತಿಗಳೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕಾರವಾರ, ರವರ ಕಛೇರಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ … [Read more...] about ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ

ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ

May 15, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕಾರವಾರ ವಿಭಾಗ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರವಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ … [Read more...] about ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ

ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ

May 15, 2017 by Gaju Gokarna Leave a Comment

ಹೊನ್ನಾವರ;ತಾಲೂಕಿನ ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶವನ್ನು ಪಡೆದು ತಾಲೂಕಿಗೆ ಉತ್ತಮ ಸ್ಥಾನವನ್ನುಗಳಿಸಿಕೊಂಡಿದೆ. ಪರೀಕ್ಷೆಗೆ ಕುಳಿತ 47 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅದರಲ್ಲಿ ಉನ್ನತ ಶ್ರೇಣಿ ಸಹಿತ ಪ್ರಥಮ ದರ್ಜೆ 8 ವಿದ್ಯಾರ್ಥಿಗಳು, ಪ್ರಥಮ ದರ್ಜೆ 24, ದ್ವಿತೀಯ ದರ್ಜೆಯಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ, ಶರತ ಸುಬ್ರಾಯ ನಾಯ್ಕ 579/625 ಅಂಕದೊಂದಿಗೆ … [Read more...] about ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,370 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar