• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ

May 14, 2017 by Sachin Hegde Leave a Comment

ಹಳಿಯಾಳ:ದಾಂಡೇಲಿ ಕಾಳಿನದಿಯಿಂದ ಹಳಿಯಾಳ ಪಟ್ಟಣಕ್ಕೆ ಪೂರೈಸಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ ನಡೆಸಲಾಗುತ್ತಿದ್ದು ಮೇಲಿಂದ ಮೇಲೆ ದುರಸ್ಥಿಯ ನೇಪವೊಡ್ಡಿ ಸರ್ಕಾರದ ಬೊಕ್ಕಸಕ್ಕೆ ಅಧಿಕಾರಿ, ಸಿಬ್ಬಂದಿಗಳು ಕತ್ತರಿ ಹಾಕುತ್ತಿದ್ದಾರೆಂದು ಹಳಿಯಾಳ ಪುರಸಭೆ ಆಡಳಿತ ಮಂಡಳಿ ಹಿರಿಯ ಸದಸ್ಯ ಸುರೇಶ ತಳವಾರ ಗಂಭೀರ ಆರೋಪ ಮಾಡಿದರು. ಪಟ್ಟಣದ ಪುರಸಭೆ ಸಭಾಭವನದಲ್ಲಿ ನಡೆದ ಮಾಸಿಕ ಸಾಮಾನ್ಯ ಸಾಧಾರಣ ಸಭೆಯಲ್ಲಿ ಅವರು ಈ ಆರೋಪ ಮಾಡಿದರು. … [Read more...] about ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ

ಅಹೋರಾತ್ರಿ ಧರಣಿ 4 ನೇ ದಿನಕ್ಕೆ

May 14, 2017 by Sachin Hegde Leave a Comment

ಹಳಿಯಾಳ :ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಮೌರ್ಯ ಹೋಟೆಲ್ ಪಕ್ಕದ ಪುರಸಭೆಗೆ ಸೇರಿದ ನಿವೇಶನದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಭವನ ನಿರ್ಮಿಸುವಂತೆ ಆಗ್ರಹಿಸಿ ಹಳಿಯಾಳ ದಲಿತ ಸಂಘಟನೆಗಳ ಒಕ್ಕೂಟ ಆರಂಭಿಸಿರುವ ಅಹೋರಾತ್ರಿ ಧರಣಿ ಶನಿವಾರ 4 ನೇ ದಿನಕ್ಕೆ ಕಾಲಿಟ್ಟಿದೆ. ತಾಲೂಕಾ ಕೇಂದ್ರ ಹಳಿಯಾಳದ ಪಟ್ಟಣದ ಪೋಲಿಸ್ ಠಾಣೆ, ಪುರಸಭೆ ಹಾಗೂ ಮಿನಿ ವಿಧಾನಸೌಧದ ಎದುರಿನ ರಾಜ್ಯ ಹೆದ್ದಾರಿಯಲ್ಲಿಯ ಶಿವಾಜಿ ವೃತ್ತದಲ್ಲಿ ಹಾಕಲಾದ ಭಗವಾನ್ ಬುದ್ದ … [Read more...] about ಅಹೋರಾತ್ರಿ ಧರಣಿ 4 ನೇ ದಿನಕ್ಕೆ

ಹಳಿಯಾಳ ತಾಲೂಕಿನ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ. 70.45%

May 14, 2017 by Sachin Hegde Leave a Comment

ಹಳಿಯಾಳ:ಹಳಿಯಾಳ ತಾಲೂಕಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ಒಟ್ಟು 2474 ವಿದ್ಯಾರ್ಥಿಗಳಲ್ಲಿ 1743 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ತಾಲೂಕಿನ ಫಲಿತಾಂಶ ಶೇ. 70.45% ರಷ್ಟಾಗಿದ್ದು ಒಟ್ಟಾರೆ ಫಲಿತಾಂಶದಲ್ಲೂ ಹೆಣ್ಣು ಮಕ್ಕಳೇ ಮೆಲುಗೈ ಸಾಧಿಸಿದ್ದಾರೆಂದು ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ನಾಯ್ಕ ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ ಫಲಿತಾಂಶದ ವಿವರ ನೀಡಿದ ಅವರು ಈ ಬಾರಿ ಪರೀಕ್ಷೆ ಬರೆದಿದ್ದ 1209 ಗಂಡು ಮಕ್ಕಳಲ್ಲಿ 783 (64.76%), … [Read more...] about ಹಳಿಯಾಳ ತಾಲೂಕಿನ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ. 70.45%

ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ

May 14, 2017 by Sachin Hegde Leave a Comment

ಭಟ್ಕಳ: ಆಟೋರಿಕ್ಷಾ ಚಾಲಕನನ್ನು ರಿಕ್ಷಾದಿಂದ ಎಳೆದು ಆತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ನಗರಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಟೋ ಚಾಲಕ ಅಶ್ರಫ್ ಎನ್ನುವವರೇ ಹಲ್ಲೆಗೊಳಗಾದವರಾಗಿದ್ದಾರೆ. ಅಟೋದಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿರುವ ಸಂದರ್ಭದಲ್ಲಿ ನಾಲ್ವರು ಏಕಾಎಕಿ ಬಂದು ಅಟೋ ರಿಕ್ಷಾವನ್ನು ಅಡ್ಡಗಟ್ಟಿ ಅಶ್ರಫ್‍ನನ್ನು ರಿಕ್ಷಾದಿಂದ ಎಳೆದು ಆತನ ಮೇಲೆ ಮಾರಾಣಾಂತಿಕ ಹಲ್ಲೆಗೈದಿದ್ದಲ್ಲದೇ ಆತನ … [Read more...] about ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮುರ್ಡೇಶ್ವರದ ಇಕ್ರಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿದ್ದಾರೆ

May 14, 2017 by Sachin Hegde Leave a Comment

ಭಟ್ಕಳ:2016-17ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮುರ್ಡೇಶ್ವರದ ಇಕ್ರಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿದ್ದಾರೆ. 4 ವಿದ್ಯಾರ್ಥಿಗಳು ಉನ್ನತ ಶ್ರೇಣಿ (ಡಿಸ್ಟಿಂಗಶನ್), 23 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಅಶಾದ್ ರಝಾ ಶೇ. 93.6 ಅಂಕಗಳೊಂದಿಗೆ ಪ್ರಥಮ, ಶಮಿಕಾ ಶೇ. 92.64 ಅಂಕಗಳೊಂದಿಗೆ ದ್ವಿತೀಯ ಹಾಗೂ ಮೊಹಮ್ಮದ್ ಅರ್ಮಾನ್ ಶೇ. 88.64 ಅಂಕ ಗಳಿಸಿ ತೃತೀಯ ಸ್ಥಾನ … [Read more...] about ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮುರ್ಡೇಶ್ವರದ ಇಕ್ರಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿದ್ದಾರೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,372 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar