ಭಟ್ಕಳ:ಮುರ್ಡೇಶ್ವರದ ಆರ್.ಎನ್.ಎಸ್. ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 94 ಫಲಿತಾಂಶವನ್ನು ಗಳಿಸುವುದರ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಪರೀಕ್ಷೆಗೆ ಹಾಜರಾದ 47 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಶೇ.90 ಕ್ಕಿಂತಲೂ ಅಧಿಕ ಅಂಕ ಗಳಿಸಿದ್ದಾರೆ. 5 ವಿದ್ಯಾರ್ಥಿಗಳು ಉನ್ನತ ಶ್ರೇಣಿ (ಡಿಸ್ಟಿಂಗಶನ್), 19 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಅಪೇಕ್ಷಾ ಮನೋಜ ಮುರುಡೇಶ್ವರ ಶೇ.99.36 … [Read more...] about ಮುರ್ಡೇಶ್ವರದ ಆರ್.ಎನ್.ಎಸ್. ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 94 ಫಲಿತಾಂಶ
National News
ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ
ಭಟ್ಕಳ:ಇಲ್ಲಿನ ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ ಬಂದಿದ್ದು 51 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದು 20 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ನಲ್ಲಿ ಉತ್ತೀರ್ಣರಾಗುವ ಮೂಲಕ ಉತ್ತಮ ಫಲಿತಾಂಶ ಬಂದಿದೆ. ಶಾಲೆಯಲ್ಲಿ ಪರೀಕ್ಷೆಗೆ ಕುಳಿತ ಒಟ್ಟೂ 149 ವಿದ್ಯಾರ್ಥಿಗಳಲ್ಲಿ 142 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಪೂರ್ವಿ ನಾಯ್ಕ ಶೇ.99.2 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದು … [Read more...] about ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ
ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಪಿಯುಸಿ ಪರಿಕ್ಷೆಯಲ್ಲಿ ಶೇ. 94.5 ಫಲಿತಾಂಶ
ಹೊನ್ನಾವರ:ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಪಿಯುಸಿ ಪರಿಕ್ಷೆಯಲ್ಲಿ ಒಟ್ಟೂ 166 ರಲ್ಲಿ 157 ವಿದ್ಯಾರ್ಥಿಗಳು ತೆರ್ಗಡೆಗೊಂಡಿದ್ದು, ಶೇ. 94.5 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 87 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 100 ಫಲಿತಾಂಶ, ವಿಜ್ಞಾನ ವಿಭಾಗದ 33 ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 97 ಫಲಿತಾಂಶ ಹಾಗೂ ಕಲಾ ವಿಭಾಗದ 47 ವಿದ್ಯಾರ್ಥಿಗಳಲ್ಲಿ 39 ವಿದ್ಯಾರ್ಥಿಗಳು … [Read more...] about ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಪಿಯುಸಿ ಪರಿಕ್ಷೆಯಲ್ಲಿ ಶೇ. 94.5 ಫಲಿತಾಂಶ
ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ
ಕಾರವಾರ:ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಉದ್ದೇಶದಿಂದವೆಬ್ಪೋರ್ಟಲ್ (http://www.kaushalkar.com/) ವಿನ್ಯಾಸಗೊಳಿಸಿದ್ದು, ಮೇ 15ರಂದು ರಾಜ್ಯದಾದ್ಯಂತ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯಲ್ಲಿ ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವೆಬ್ಪೋರ್ಟಲ್ಗೆ ಚಾಲನೆ ನೀಡಲಿದ್ದಾರೆ. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ … [Read more...] about ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ
ಗೋ ಪ್ರಾಣ ಭೀಕ್ಷಾ ಅಭಿಯಾನ,55,555 ಸಂಗ್ರಹ
ಕಾರವಾರ:ಭದ್ರಾ ಹೊಟೇಲ್ ಬಳಿ ನಡೆದ ಗೋ ಪ್ರಾಣ ಭೀಕ್ಷಾ ಅಭಿಯಾನದಿಂದ ಸಂಗ್ರಹಿಸಿದ 55,555 ರೂಪಾಯಿ ಹಣವನ್ನು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಹಸ್ತಾಂತರಿಸಿದರು. ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಗೋವುಗಳ ಮೇವು ಸಂಗ್ರಹಣೆಗಾಗಿ ಕಾರವಾರದ ಗೋ ಪರಿವಾರದವರು ಈ ಹಣ ಸಂಗ್ರಹಿಸಿದ್ದರು. ಈ ವೇಳೆ ಆಶಿರ್ವಚನ ನೀಡಿದ ರಾಘವೇಶ್ವರ ಭಾರತೀ ಸ್ವಾಮೀಜಿ, ಬರಗಾಲಕ್ಕೆ ತುತ್ತಾಗಿರುವ ಅದೆಷ್ಟೊ ಪ್ರದೇಶಗಳಲ್ಲಿ ಗೋವುಗಳು ಮೇವಿಲ್ಲದೆ ಹಸಿವಿನಿಂದ … [Read more...] about ಗೋ ಪ್ರಾಣ ಭೀಕ್ಷಾ ಅಭಿಯಾನ,55,555 ಸಂಗ್ರಹ




