• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಮುರ್ಡೇಶ್ವರದ ಆರ್.ಎನ್.ಎಸ್. ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 94 ಫಲಿತಾಂಶ

May 14, 2017 by Sachin Hegde Leave a Comment

ಭಟ್ಕಳ:ಮುರ್ಡೇಶ್ವರದ ಆರ್.ಎನ್.ಎಸ್. ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 94 ಫಲಿತಾಂಶವನ್ನು ಗಳಿಸುವುದರ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಪರೀಕ್ಷೆಗೆ ಹಾಜರಾದ 47 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಶೇ.90 ಕ್ಕಿಂತಲೂ ಅಧಿಕ ಅಂಕ ಗಳಿಸಿದ್ದಾರೆ. 5 ವಿದ್ಯಾರ್ಥಿಗಳು ಉನ್ನತ ಶ್ರೇಣಿ (ಡಿಸ್ಟಿಂಗಶನ್), 19 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಅಪೇಕ್ಷಾ ಮನೋಜ ಮುರುಡೇಶ್ವರ ಶೇ.99.36 … [Read more...] about ಮುರ್ಡೇಶ್ವರದ ಆರ್.ಎನ್.ಎಸ್. ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 94 ಫಲಿತಾಂಶ

ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ

May 14, 2017 by Sachin Hegde Leave a Comment

ಭಟ್ಕಳ:ಇಲ್ಲಿನ ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ ಬಂದಿದ್ದು 51 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದು 20 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್‍ನಲ್ಲಿ ಉತ್ತೀರ್ಣರಾಗುವ ಮೂಲಕ ಉತ್ತಮ ಫಲಿತಾಂಶ ಬಂದಿದೆ. ಶಾಲೆಯಲ್ಲಿ ಪರೀಕ್ಷೆಗೆ ಕುಳಿತ ಒಟ್ಟೂ 149 ವಿದ್ಯಾರ್ಥಿಗಳಲ್ಲಿ 142 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಪೂರ್ವಿ ನಾಯ್ಕ ಶೇ.99.2 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದು … [Read more...] about ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ

ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಪಿಯುಸಿ ಪರಿಕ್ಷೆಯಲ್ಲಿ ಶೇ. 94.5 ಫಲಿತಾಂಶ

May 14, 2017 by Gaju Gokarna Leave a Comment

ಹೊನ್ನಾವರ:ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಪಿಯುಸಿ ಪರಿಕ್ಷೆಯಲ್ಲಿ ಒಟ್ಟೂ 166 ರಲ್ಲಿ 157 ವಿದ್ಯಾರ್ಥಿಗಳು ತೆರ್ಗಡೆಗೊಂಡಿದ್ದು, ಶೇ. 94.5 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 87 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 100 ಫಲಿತಾಂಶ, ವಿಜ್ಞಾನ ವಿಭಾಗದ 33 ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 97 ಫಲಿತಾಂಶ ಹಾಗೂ ಕಲಾ ವಿಭಾಗದ 47 ವಿದ್ಯಾರ್ಥಿಗಳಲ್ಲಿ 39 ವಿದ್ಯಾರ್ಥಿಗಳು … [Read more...] about ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಪಿಯುಸಿ ಪರಿಕ್ಷೆಯಲ್ಲಿ ಶೇ. 94.5 ಫಲಿತಾಂಶ

ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ

May 13, 2017 by Sachin Hegde Leave a Comment

ಕಾರವಾರ:ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಉದ್ದೇಶದಿಂದವೆಬ್‍ಪೋರ್ಟಲ್ (http://www.kaushalkar.com/) ವಿನ್ಯಾಸಗೊಳಿಸಿದ್ದು, ಮೇ 15ರಂದು ರಾಜ್ಯದಾದ್ಯಂತ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯಲ್ಲಿ ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವೆಬ್‍ಪೋರ್ಟಲ್‍ಗೆ ಚಾಲನೆ ನೀಡಲಿದ್ದಾರೆ. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ … [Read more...] about ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ

ಗೋ ಪ್ರಾಣ ಭೀಕ್ಷಾ ಅಭಿಯಾನ,55,555 ಸಂಗ್ರಹ

May 13, 2017 by Sachin Hegde Leave a Comment

ಕಾರವಾರ:ಭದ್ರಾ ಹೊಟೇಲ್ ಬಳಿ ನಡೆದ ಗೋ ಪ್ರಾಣ ಭೀಕ್ಷಾ ಅಭಿಯಾನದಿಂದ ಸಂಗ್ರಹಿಸಿದ 55,555 ರೂಪಾಯಿ ಹಣವನ್ನು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಹಸ್ತಾಂತರಿಸಿದರು. ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಗೋವುಗಳ ಮೇವು ಸಂಗ್ರಹಣೆಗಾಗಿ ಕಾರವಾರದ ಗೋ ಪರಿವಾರದವರು ಈ ಹಣ ಸಂಗ್ರಹಿಸಿದ್ದರು. ಈ ವೇಳೆ ಆಶಿರ್ವಚನ ನೀಡಿದ ರಾಘವೇಶ್ವರ ಭಾರತೀ ಸ್ವಾಮೀಜಿ, ಬರಗಾಲಕ್ಕೆ ತುತ್ತಾಗಿರುವ ಅದೆಷ್ಟೊ ಪ್ರದೇಶಗಳಲ್ಲಿ ಗೋವುಗಳು ಮೇವಿಲ್ಲದೆ ಹಸಿವಿನಿಂದ … [Read more...] about ಗೋ ಪ್ರಾಣ ಭೀಕ್ಷಾ ಅಭಿಯಾನ,55,555 ಸಂಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,372 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar