ಹೊನ್ನಾವರ :ಮಾರ್ಥೋಮಾ ಇಂಗ್ಲೀಷ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾದ ಮಧು ತೆಂಗೇರಿ ಕಳೆದ ತಿಂಗಳಿನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 92.16 ಅಂಕ ಪಡೆದು ತಾನು ಕಲಿತ ಶಾಲೆಗೆ ಮತ್ತು ಊರಿಗೆ ಗೌರವ ತಂದಿದ್ದಾಳೆ. ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಜಗದೀಪ ಎನ್. ತೆಂಗೇರಿಯವರ ಮಗಳಾದ ಮಧುಗೆ ತೆಂಗೇರಿಯವರು ತುಂಬು ಹೃದಯದ ಅಭಿನಂದನೆ ಸಲ್ಲಿಸಿ ಮಾರ್ಥೋಮಾ ಶಾಲೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. … [Read more...] about ಎಸ್.ಎಸ್.ಎಲ್.ಸಿ. ಫಲಿತಾಂಶ ,ಮಧು ತೆಂಗೇರಿಗೆ ಶೇ. 92.16
National News
ಮುರ್ಡೇಶ್ವರದ ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿಗೆ ಶೇ.87.83 ಫಲಿತಾಂಶ
ಭಟ್ಕಳ:ಮುರ್ಡೇಶ್ವರದ ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 116 ವಿದ್ಯಾರ್ಥಿಗಳಲ್ಲಿ 102 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.87.83 ಫಲಿತಾಂಶ ಬಂದಿದೆ. ಪೂಜಾ ಬೋವಿ 543 ಅಂಕ ಪಡೆದು ಕಾಲೇಜಿಗೆ ಪ್ರಥಮ, ಎಲ್ವಿರಾ ಲೂಯೀಸ್ 521 ಅಂಕ ಪಡೆದು ದ್ವಿತೀಯ, ಭವ್ಯ ದೇವಡಿಗ 519 ಪಡೆದು ತೃತೀಯ. ವಿಜ್ಞಾನ ವಿಭಾಗದಲ್ಲಿ ಒಟ್ಟೂ ಪರೀಕ್ಷಗೆ ಹಾಜರಾದ 53ರಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.83.01 ಫಲಿತಾಂಶ … [Read more...] about ಮುರ್ಡೇಶ್ವರದ ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿಗೆ ಶೇ.87.83 ಫಲಿತಾಂಶ
ಬೀನಾ ವೈದ್ಯ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ
ಭಟ್ಕಳ:ಬೀನಾ ವೈದ್ಯ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಬಂದಿದ್ದು, ವಾಣಿಜ್ಯ ವಿಭಾಗದ ರೇಷ್ಮಾ ಆಚಾರಿ 96.16% ಪಡೆದಿದ್ದು ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಹೇಮಾ ನಾಯ್ಕ 91.5% ದ್ವಿತೀಯ ಮತ್ತು ರಕ್ಷತ ನಾಯ್ಕ 83.5% ತೃತೀಯ ಸ್ಥಾನ ಪಡೆದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಸಚಿನ ಮೊಗೇರ 90.33% ಪ್ರಥಮ, ಕೃಷ್ಣಪ್ರಸಾದ ಮಹಾಲೆ 88.33% ದ್ವಿತೀಯ, ಮತ್ತು ಶಿಲ್ಪಾ ಗಾಬಿತ್ 84% ತೃತೀಯ ಸ್ಥಾನ … [Read more...] about ಬೀನಾ ವೈದ್ಯ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ
ನಗರಾಡಳಿತ ಸಂಪೂರ್ಣ ಕುಸಿದಿದೆ- ಬಸವರಾಜ ಕಲಶೆಟ್ಟಿ
ದಾಂಡೇಲಿ:ಭಾರತೀಯ ಜನತಾ ಪಕ್ಷದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಜೊಯಿಡಾದಲ್ಲಿ ಮೇ 13 ರಂದು ನಡೆಯಲಿದೆ. ಈ ಸಭೆಯಲ್ಲಿ ಬಾ.ಜ.ಪ ರಾಜ್ಯ ಪ್ರಧಾನ ಕಾರ್ಯದರ್ಶಿ, ಪಕ್ಷದ ಜಿಲ್ಲಾ ಉಸ್ತುವಾರಿ ಎನ್.ರವಿಕುಮಾರ, ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಕ್ಷೇತ್ರ ಉಸ್ತುವಾರಿ ಎನ್.ಎಸ್. ಹೆಗಡೆ, ಹಾಗೂ ಜಿಲ್ಲೆಯ ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಮಂಡಳ ಅಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ ಎಂದು ಬಾ.ಜ.ಪ … [Read more...] about ನಗರಾಡಳಿತ ಸಂಪೂರ್ಣ ಕುಸಿದಿದೆ- ಬಸವರಾಜ ಕಲಶೆಟ್ಟಿ
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಾಲಕಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ. ಶೇ. 67.87 ರಷ್ಟು ಫಲಿತಾಂಶ ಬಂದಿದ. ಕಳೆದ ಬಾರಿ ಶೇ.75.11 ರಷ್ಟು ಫಲಿತಾಂಶ ಬಂದಿದ್ದು ಪಿಯುಸಿ ರೀತಿಯಲ್ಲಿ ಎಸ್ ಎಸ್ ಎಲ್ ಸಿಯಲ್ಲೂ ಫಲಿತಾಂಶದಲ್ಲಿ ಇಳಿಕೆಯಾಗಿದೆ.ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಟ್ ಎಸ್.ಎಸ್.ಎಲ್.ಸಿ.ಫಲಿತಾಂಶ ಪ್ರಕಟಿಸಿದರು. 856286 ವಿದ್ಯಾರ್ಥಿಗಳಲ್ಲಿ 581134 … [Read more...] about ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ



