• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಕರಾವಳಿ ಹಬ್ಬದ ರೂಪರೇಷೆಗಳ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸಂಘಟಕ ಮಂಜುನಾಥ ನಾಯ್ಕ

May 10, 2017 by Sachin Hegde Leave a Comment

ಕಾರವಾರ:ರವೀಂದ್ರನಾಥ್ ಕಡಲತೀರದ ಮಯೂರವರ್ಮ ವೇದಿಕೆಯಲ್ಲಿ ಮೇ. 17 ರಿಂದ 5 ದಿನಗಳ ಕಾಲ ನಡೆಯುವ ಕರಾವಳಿ ಹಬ್ಬದಲ್ಲಿ ಖ್ಯಾತ ಚಲನಚಿತ್ರ ಗಾಯಕರ ಜತೆಗೆ ಸ್ಥಳೀಯ ಪ್ರತಿಭೆಗಳಿಗೂ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು ಎಂದು ತಾಂಡವ ಕಲಾನಿಕೇತನದ ಸಂಸ್ಥಾಪಕ ಮಂಜುನಾಥ ನಾಯ್ಕ ಹೇಳಿದರು. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ತಾಂಡವ ಕಲಾನಿಕೇತನ ಹಾಗೂ ಉತ್ಸವ ಸಮಿತಿಯ ಎರಡನೇ ವರ್ಷದ ಕರಾವಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ. … [Read more...] about ಕರಾವಳಿ ಹಬ್ಬದ ರೂಪರೇಷೆಗಳ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸಂಘಟಕ ಮಂಜುನಾಥ ನಾಯ್ಕ

ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು

May 10, 2017 by Sachin Hegde Leave a Comment

ಕಾರವಾರ:ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಹೇಮರಡ್ಡಿ ಮಲ್ಲಮ್ಮ ಕುರಿತು ವಿಶೇಷ ಉಪನ್ಯಾಸ ನೀಡಿದ ಕಾರವಾರ ಆಕಾಶವಾಣಿ ಕೇಂದ್ರದ ಅನ್ನಪೂರ್ಣ ಹೂಗಾರ್, ಹೇಮರಡ್ಡಿ ಮಲ್ಲಮ್ಮ ಆಂಧ್ರಪ್ರದೇಶದಲ್ಲಿ ಹುಟ್ಟಿದರೂ, ಕರ್ನಾಟಕದಲ್ಲಿ ಪೂಜನೀಯಳಾಗಿ ಉಳಿದಿದ್ದಾಳೆ. ಮಹಿಳಾ … [Read more...] about ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

May 10, 2017 by Sachin Hegde Leave a Comment

ಕಾರವಾರ:ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಮೇ 12 ರಂದು ಸಂಜೆ 5ಗಂ. ಶಿರಸಿ ಆಗಮಿಸಿ ಸಾರ್ವಜನಿಕರ ಭೇಟಿ ಮಾಡಿದ ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ರಾತ್ರಿ ಶಿರಸಿಯಲ್ಲಿ ವಾಸ್ತವ್ಯ ಹೂಡುವರು. ಮೇ 13 ರಂದು ಬೆಳಗ್ಗೆ 9.30ಗಂ. ಶಿರಸಿ ಪಟ್ಟಣದ ದೇವಿ ಕೆರೆಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಬೆ.11 ಗಂ. ದಿ. ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ದಶಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ 12ಗಂಟೆಗೆ ಶಿರಸಿಯಿಂದ ನಿರ್ಗಮಿಸಿ … [Read more...] about ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮೇ 14 ರಂದು ಇ.ಪಿ.ಎಫ್. ಪಿಂಚಣಿದಾರರ ರಾಜ್ಯ ಮಟ್ಟದ ಮಹಾಸಭೆ

May 10, 2017 by Sachin Hegde Leave a Comment

ಕಾರವಾರ:ನಗರದ ಕನ್ನಡ ಭವನದಲ್ಲಿ ಮೇ 14 ರಂದು ಇ.ಪಿ.ಎಫ್. ಪಿಂಚಣಿದಾರರ ರಾಜ್ಯ ಮಟ್ಟದ ಮಹಾಸಭೆಯನ್ನು ಆಯೋಜಿಸಲಾಗಿದೆ ಎಂದು ಭಾರತ್ ಆರ್.ಟಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು ಜೆ. ಅಂಬಿಗ ತಿಳಿಸಿದ್ದಾರೆ. ಸಭೆಗೆ ರಾಜ್ಯಾಧ್ಯಕ್ಷ ಜೈಶಂಕರ ರೆಡ್ಡಿ, ಕಾರ್ಯಾಧ್ಯಕ್ಷ ಕೆ.ಪಿ.ಮಂದಾಲೆ, ಕೊಟರೆ ಗೌಡ ಮೊದಲಾದ ಪದಾಧಿಕಾರಿಗಳು ಆಗಮಿಸಲಿದ್ದಾರೆ. ಈ ಸಭೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳು ಹಾಗೂ ಗೋವಾ ರಾಜ್ಯದ ಎಲ್ಲ ಇ.ಪಿ.ಎಫ್ ಪಿಂಚಣಿದಾರರು ಹಾಗೂ … [Read more...] about ಮೇ 14 ರಂದು ಇ.ಪಿ.ಎಫ್. ಪಿಂಚಣಿದಾರರ ರಾಜ್ಯ ಮಟ್ಟದ ಮಹಾಸಭೆ

India Post Office Recruitment 2017 | Gramin Dak Sevaks

May 10, 2017 by Shohan CM Leave a Comment

Here’s a good news for candidates those who are interested in working in INDIAN POST.  India Post invites application for the post of Gramin Dak Sevaks (GDS) across India. Particularly, 19776 vacancies are allotted for GDS posts by India Postal Department. Eligible candidates apply online for India Post Recruitment 2017 on or before the last date. India Post Office … [Read more...] about India Post Office Recruitment 2017 | Gramin Dak Sevaks

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,377 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar