KUMTA :on Monday, tempo which had just attented marriage were returning to their home got itself lofted at goodkaal aganshini hill cross, 8 people were severly injured & more than 20 people suffered minor injuries. Nagesh gouda, Ihswar gouda,Durga & others were injured in accident. They are admitted in govt. hospital. … [Read more...] about PEOPLE INJURED AS TEMPO LOFTS AT KUMTA
National News
INDIAN NAVY RECUIRTMENT 2017
Good news for candidates who are interested in serving for Indian navy. Indian Navy has released a recruitment notification for 384 posts of Tradesman Mate at Naval Dockyard, Mumbai. Interested candidates may check the eligibility criteria and apply online from 01-05-2017 to 20-05-2017. Vacancy Details: •Post Name: Tradesman Mate •No of Vacancy: 384 •Pay … [Read more...] about INDIAN NAVY RECUIRTMENT 2017
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ
ಭಟ್ಕಳ:ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗುತ್ತಿದ್ದು ಸರಿಪಡಿಸಿ ಯಥಾಸ್ಥಿತಿಯನ್ನು ಕಾಯ್ದುಕೊಂಡು ಹೋಗಬೇಕು ಎಂದು ನಾಗರೀಕ ವೇದಿಕೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ ನೀಡಲಾಯಿತು. ಮನವಿಯಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ವೆಂಕಟಾಪುರ ಗ್ರಾಮದ ಮುರಿನಕಟ್ಟೆಯಲ್ಲಿರುವ ಧಾರ್ಮಿಕ ನಂಬಿಕೆಯ ಪ್ರತೀಕವಾಗಿರುವ ಕಟ್ಟೆಯನ್ನು ವಶಪಡಿಸಿಕೊಂಡಿದ್ದು ಇಲ್ಲಿನ ನಡೆಯಲಿರುವ ವಾರ್ಷಿಕ … [Read more...] about ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ
ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ,ಶಾಸಕ ಮಂಕಾಳ ಎಸ್. ವೈದ್ಯ ಮಾತನಾಡಿದರು
ಭಟ್ಕಳ:ಜನತೆಗೆ ಅನುಕೂಲವಾಗುವಂತಹ, ಅಗತ್ಯಕ್ಕೆ ತಕ್ಕಂತಹ ಕೆಲಸ ಮಾಡಿಕೊಡಬೇಕಾಗಿದ್ದು ಇದು ಬ್ಯಾಂಕಿಂಗ್ ಕ್ಷೇತ್ರಕ್ಕೂ ಹೊರತಾಗಿಲ್ಲ ಎಂದು ಶಾಸಕ ಮಂಕಾಳ ಎಸ್. ವೈದ್ಯ ಹೇಳಿದರು. ಅವರು ಇಲ್ಲಿನ ಸರಕಾರಿ ನೌಕರರ ಭವನದ ಕಟ್ಟಡದಲ್ಲಿ ಹೊನ್ನಾವರ ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡದಲ್ಲಿ ಕಳೆದ 98 ವರ್ಷಗಳಿಂದ ಜನತೆಗೆ ಉತ್ತಮ ಸೇವೆಯನ್ನು ಸಲ್ಲಿಸುತ್ತಾ, ಗ್ರಾಹಕ ಸ್ನೇಹಿಯಾಗಿ ಬೆಳೆದು ಬಂದ ಬ್ಯಾಂಕು ಹೆಚ್ಚಿನ … [Read more...] about ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ,ಶಾಸಕ ಮಂಕಾಳ ಎಸ್. ವೈದ್ಯ ಮಾತನಾಡಿದರು
ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು
ಭಟ್ಕಳ:ಸರಕಾರ ಜನಸಾಮಾನ್ಯರಿಗಾಗಿ ಅನೇಕ ಯೋಜನೆಗಳನ್ನು ತರುತ್ತದೆ. ಫಲಾನುಭವಿಗಳು ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು. ಅವರು ಇಲ್ಲಿನ ತಾಲೂಕು ಪಂಚಾಯತಿಯ 2016-17ನೇ ಸಾಲಿನ ಸಂಯುಕ್ತ ಅನುದಾನ ಕ್ರಿಯಾ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಯಂತ್ರ ಚಾಲಿತ ಪರಿವರ್ತಿತ ವಾಹನ ಹಾಗೂ ವೀಲ್ ಚೇರ್ನ್ನು ವಿತರಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಫಲಾನುಭವಿಗಳು ಸರಕಾರದ … [Read more...] about ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು




