ದಾಂಡೇಲಿ :ನಗರದ ಹಳಿಯಾಳ ರಸ್ತೆಯಲ್ಲಿನ ಹೆಸ್ಕಾಂ ಕಚೇರಿಯಲ್ಲಿ ಗ್ರಾಹಕರ ಬಿಲ್ ಪಾವತಿಸಲು ಈಗಾಗಲೆ ಎರಡು ಕೌಂಟರ್ ಗಳನ್ನು ಆರಂಭಿಸಲಾಗಿದ್ದು, ಇನ್ನೂ ಹೆಚ್ಚಿನ ಅನೂಕೂಲತೆಗಾಗಿ ಅಂಬೇವಾಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಡಿವಿಜನಲ್ ಕಚೇರಿಯಲ್ಲಿ ಕೂಡ ಒಂದು ಕೌಂಟರನ್ನು ಸ್ಥಾಪಿಸಲಾಗುವುದೆಂಬ ಭರವಸೆಯನ್ನು ಶಿರಸಿಯ ಹೆಸ್ಕಾಂನ ಅಧಿಕ್ಷಕ ಅಭಿಯಂತರ ನರಸಿಂಹಮೂರ್ತಿ ತಿಳಿಸಿದರು.ಅವರು ಸ್ಥಳಿಯ ಹೆಸ್ಕಾಂನ ಕಚೇರಿಯಲ್ಲಿ ಕರೆಯಲಾದ ಹೆಸ್ಕಾಂನ ಗ್ರಾಹಕರ ಕಚೇರಿಯಲ್ಲಿ … [Read more...] about ದಾಂಡೇಲಿಯ ಹೆಸ್ಕಾಂನ ಡಿವಿಜನಲ್ ಕಚೇರಿಯಿಂದ ಸ್ಥಳೀಯರಿಗೆ ಹೆಚ್ಚಿನ ಅನಕೂಲತೆ : ನರಸಿಂಹ ಮೂರ್ತಿ
National News
ASSUALT ON RICKSHAW DRIVER
BHATKAL :group of people attacked on auto driver for harassing a girl on 7th at Bandar road 2nd cross.Auto driver name is Ashraf Ibrahim (35). Incident happened when Ashraf and his family were travelling to mujdam colony , on the way they were assaulted by group of men who started to hit Ashraf , his sister & wife were pushed by those men when they came to rescue … [Read more...] about ASSUALT ON RICKSHAW DRIVER
Driver dead due to tar tanker lofting
Kumta :on Sunday, near baggade tractor filled with tar got lofted because of neglilance of driver which caused his death. Deceased is identified as Moorthiraj from Somarpette.Incident happened while traveling from mirjan to sirsi , traffic broke down for few hours, vehicles which were travelling to sirsi,gokarana,ankola were sent from diviji bridge.Case has been … [Read more...] about Driver dead due to tar tanker lofting
ಪ್ರಾಮಾಣಿಕತೆ ಮೆರೆದ ಕುಮಟಾದ ಯುವಕ
ಹೊನ್ನಾವರ;ಶನಿವಾರ ಸಂತೆಗೆ ವ್ಯಾಪಾರಕ್ಕೆ ಹೋದಾಗ 29 ಗ್ರಾಂ ತೂಕದ ಅಂದಾಜು 1 ಲಕ್ಷ ರೂಪಾಯಿ ಬೆಲೆ ಬಾಳುವ ಮಂಗಳಸೂತ್ರದಂತಹ ಚಿನ್ನದ ಸರವನ್ನು ರಾಘವೇಂದ್ರ ಹೊನ್ನಪ್ಪ ನಾಯ್ಕ ಎಂಬುವವರು ಪೋಲಿಸ್ ತಾಬಾ ಒಪ್ಪಿಸಿದ್ದಾರೆ. ಇವರು ಕುಮಟಾ ತಾಲೂಕಿನ ವನ್ನಳ್ಳಿಯ ರಾಘವೇಂದ್ರ ನಾಯ್ಕ ಹೊನ್ನಾವರದಲ್ಲಿ ಹಾಲಿನ ವ್ಯಾಪಾರ ಮಾಡಿಕೊಂಡಿದ್ದು ಸಂತೆಗೆ ಹೋದಾಗ ಚಿನ್ನದ ಸರ ಸಿಕ್ಕಿದ್ದು ಇದನ್ನು ಯಾರದೆಂದು ಕೇಳಿ ಸಂತೆ ಇಡೀ ತಿರುಗಾಡಿದ್ದಾನೆ ಎರಡು ದಿನ ತಮ್ಮಲ್ಲಿ ಇಟ್ಟುಕೊಂಡು … [Read more...] about ಪ್ರಾಮಾಣಿಕತೆ ಮೆರೆದ ಕುಮಟಾದ ಯುವಕ
ಅವಿರೋಧ ಆಯ್ಕೆ
ಭಟ್ಕಳ:ಇಲ್ಲಿನ ಪ್ರತಿಷ್ಟಿತ ಸಂಸ್ಥೆಯಾಗಿರುವ ದಿ ಡೆಕ್ಕನ್ ವೆಲ್ಫೇರ್ ಅಸೋಶಿಯೇಶನ್ (ರಿ) ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸಂಸ್ಥೆಯ ಕಚೇರಿಯಲ್ಲಿ ನಡೆದ ವಾರ್ಷಿಕ ಸರ್ವ ಸಾಧಾರಣಾ ಸಭೆಯಲ್ಲಿ ನಡೆದು ನೂತನ ಅಧ್ಯಕ್ಷರಾಗಿ ಮೊಹಿದ್ದೀನ್ ನಿಜಾಮ್ ಅವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಡಾ. ನಸೀಮ್ ಅಹಮ್ಮದ್ ಖಾನ್, ಪ್ರಧಾನ ಕಾರ್ಯದರ್ಶಿಗಳಾಗಿ ನಝೀರ್ ಅಹಮ್ಮದ್ ಶೇಖ್, ಕಾರ್ಯದರ್ಶಿಯಾಗಿ ಅಬ್ದುಲ್ ಸತ್ತಾರ್ ಶೇಖ್, ಖಜಾಂಚಿಯಾಗಿ ಮೊಹಮ್ಮದ್ ಜುಬೇರ್ … [Read more...] about ಅವಿರೋಧ ಆಯ್ಕೆ



