ಸಮುದಾಯ ಅಭಿವೃದ್ಧಿ ಯೋಜನೆ ಆರ್.ಎನ್.ಎಸ್ ಪಾಲಿಟೆಕ್ನಿಕ್ ಮುರ್ಡೇಶ್ವರ ಇವರ ವತಿಯಿಂದ ಭಟ್ಕಳ ಹನುಮಾನ ನಗರದಲ್ಲಿ ನಡೆದ ಉಚಿತ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ 23 ಅಭ್ಯರ್ಥಿಗಳಿಗೆ ಉಪಪ್ರಾಚಾರ್ಯರು ಹಾಗೂ ಸಂಯೋಜನಾಧಿಕಾರಿಯರಾದ ಕೆ.ಮರಿಸ್ವಾಮಿ ಯವರು ಮತ್ತು ಮುಖ್ಯ ಅತಿಥಿಗಳಾಫಿû ಆಗಮಿಸಿದ ಉದ್ಯಮಿ ಗೊವಿಂದ ನಾಯ್ಕರವರು ಯಶಸ್ವಿಯಾಗಿ ಮುಗಿಸುದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಶುಭಕೋರಿದರು . ಈ ಸಂದರ್ಭದಲ್ಲಿ ತರಬೇತಿ ಶಿಕ್ಷಕಿ ಯಮುನಾ … [Read more...] about ಹನುಮಾನ ನಗರದಲ್ಲಿ ನಡೆದ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
National News
ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ
ದಾಂಡೇಲಿ:ನಗರದ ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿ ಪಡಿಸುವುದು ಮತ್ತು ನಗರದಲ್ಲಿ ಪ್ರಾಣ ಹಾನಿಗೆ ಕಾರಣವಾಗುತ್ತಿರುವ ಎಲ್ಲೊಂದರಲ್ಲಿ ಇರುವ ಅವೈಜ್ಞಾನಿಕ ಹಂಪ್ಸ್ಗಳಿಗೆ ಬಣ್ಣ ಹಚ್ಚುವುದರ ಜೊತೆಯಲ್ಲಿ ಪಂಪ್ಸ್ ಇರುವುದರ ಬಗ್ಗೆ ಫಲಕವನ್ನು ಅಳವಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ದಶರಥ ಬಂಡಿವಡ್ಡರ ಅವರ ನೇತೃತ್ವದಲ್ಲಿ ಪೌರಾಯುಕ್ತ ಜತ್ತಣ್ಣ ಅವರಿಗೆ ಸೋಮವಾರ ಮನವಿ ನೀಡಿ ಆಗ್ರಹಿಸಲಾಯಿತು.ಪೌರಾಯುಕ್ತರಿಗೆ ನೀಡಿದ ಮನವಿಯಲ್ಲಿ ನಗರದ … [Read more...] about ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ
194 houses demolished due to heavy rain
Honavar :Nearly 194 houses across all places of honavar taluk were destroyed due to heavy rain on may6. Amount of destruction is 30 lakhs.13 millimetre rain caused lots of damage to farmers who had grown coconut, bananas,plants & crops.Due to wind blowing , thunderstorms & 3 hours continuous rain huge amount of trees have fallen on roads & on electric … [Read more...] about 194 houses demolished due to heavy rain
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ
ಭಟ್ಕಳ:ಸಂಗಾತಿ ರಂಗಭೂಮಿ(ರಿ.) ಅಂಕೋಲಾ ಹಾಗೂ ಜ್ಞಾನ ಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಆಯೋಜಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಭಟ್ಕಳ ಜ್ಞಾನ ಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಂಯೋಜಕ ಎಂ. ಆರ್. ನಾಯ್ಕ ಮಾತನಾಡಿ ಮಕ್ಕಳಿಗೆ ಆಧ್ಯಾತ್ಮಿಕ, ಸಾಮಾಜಿಕ, ಆರ್ಥಿಕ … [Read more...] about ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ
32 ವೇಸ್ ಟು ಲೀಡ್ ಸ್ಮಾರ್ಟ ಲೈಫ್” ಎಂಬ ವಿದ್ಯುನ್ಮಾನ ಇ-ಪುಸ್ತಕ ಬಿಡುಗಡೆ
ಭಟ್ಕಳ:ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಉಪನ್ಯಾಸಕರು, ರ್ಯಾಂಕ್ ವಿಜೇತರು ಹಾಗೂ ವಿದ್ಯಾರ್ಥಿಗಳು ಒಡಗೂಡಿ ರಚಿಸಿದ "32 ವೇಸ್ ಟು ಲೀಡ್ ಸ್ಮಾರ್ಟ ಲೈಫ್" ಎಂಬ ವಿದ್ಯುನ್ಮಾನ ಇ-ಪುಸ್ತಕವನ್ನು ಬೆಂಗಳೂರಿನ ವಿವಿಧ್ ಸ್ಪೇಸ್ ಕಂಪನಿಯ ಪ್ರಧಾನ ತಂತ್ರಜ್ಞರಾದ ವಿನಾಯಕ ಶಾನಭಾಗ ಬಿಡುಗಡೆಗೊಳಿಸಿದರು. 32 ಲೇಖಕರು ರಚಿಸಿದ 32 ವಿಷಯಗಳನ್ನೊಳಗೊಂಡ ಪಿ.ಡಿ.ಎಫ್. ಮಾದರಿಯ "ಇ" ಪುಸ್ತಕ ಹೊಂದಿದ್ದು, ಕೇಂದ್ರ, ರಾಜ್ಯ ಸರಕಾರ ಹಾಗೂ ಸರಕಾರೇತರ ಸಂಸ್ಥೆಗಳು … [Read more...] about 32 ವೇಸ್ ಟು ಲೀಡ್ ಸ್ಮಾರ್ಟ ಲೈಫ್” ಎಂಬ ವಿದ್ಯುನ್ಮಾನ ಇ-ಪುಸ್ತಕ ಬಿಡುಗಡೆ




