• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಹನುಮಾನ ನಗರದಲ್ಲಿ ನಡೆದ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

May 8, 2017 by Sachin Hegde Leave a Comment

ಸಮುದಾಯ ಅಭಿವೃದ್ಧಿ ಯೋಜನೆ ಆರ್.ಎನ್.ಎಸ್ ಪಾಲಿಟೆಕ್ನಿಕ್ ಮುರ್ಡೇಶ್ವರ ಇವರ ವತಿಯಿಂದ ಭಟ್ಕಳ ಹನುಮಾನ ನಗರದಲ್ಲಿ ನಡೆದ ಉಚಿತ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ 23 ಅಭ್ಯರ್ಥಿಗಳಿಗೆ ಉಪಪ್ರಾಚಾರ್ಯರು ಹಾಗೂ ಸಂಯೋಜನಾಧಿಕಾರಿಯರಾದ ಕೆ.ಮರಿಸ್ವಾಮಿ ಯವರು ಮತ್ತು ಮುಖ್ಯ ಅತಿಥಿಗಳಾಫಿû ಆಗಮಿಸಿದ ಉದ್ಯಮಿ ಗೊವಿಂದ ನಾಯ್ಕರವರು ಯಶಸ್ವಿಯಾಗಿ ಮುಗಿಸುದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಶುಭಕೋರಿದರು . ಈ ಸಂದರ್ಭದಲ್ಲಿ ತರಬೇತಿ ಶಿಕ್ಷಕಿ ಯಮುನಾ … [Read more...] about ಹನುಮಾನ ನಗರದಲ್ಲಿ ನಡೆದ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ

May 8, 2017 by Sachin Hegde Leave a Comment

ದಾಂಡೇಲಿ:ನಗರದ ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿ ಪಡಿಸುವುದು ಮತ್ತು ನಗರದಲ್ಲಿ ಪ್ರಾಣ ಹಾನಿಗೆ ಕಾರಣವಾಗುತ್ತಿರುವ ಎಲ್ಲೊಂದರಲ್ಲಿ ಇರುವ ಅವೈಜ್ಞಾನಿಕ ಹಂಪ್ಸ್‍ಗಳಿಗೆ ಬಣ್ಣ ಹಚ್ಚುವುದರ ಜೊತೆಯಲ್ಲಿ ಪಂಪ್ಸ್ ಇರುವುದರ ಬಗ್ಗೆ ಫಲಕವನ್ನು ಅಳವಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ದಶರಥ ಬಂಡಿವಡ್ಡರ ಅವರ ನೇತೃತ್ವದಲ್ಲಿ ಪೌರಾಯುಕ್ತ ಜತ್ತಣ್ಣ ಅವರಿಗೆ ಸೋಮವಾರ ಮನವಿ ನೀಡಿ ಆಗ್ರಹಿಸಲಾಯಿತು.ಪೌರಾಯುಕ್ತರಿಗೆ ನೀಡಿದ ಮನವಿಯಲ್ಲಿ ನಗರದ … [Read more...] about ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ

194 houses demolished due to heavy rain

May 8, 2017 by Shohan CM Leave a Comment

Honavar :Nearly 194 houses across all places of honavar taluk were destroyed due to heavy rain on may6.  Amount of destruction is 30 lakhs.13 millimetre rain caused lots of damage to farmers who had grown coconut, bananas,plants & crops.Due to wind blowing , thunderstorms & 3 hours continuous rain  huge amount of trees have fallen on roads & on electric … [Read more...] about 194 houses demolished due to heavy rain

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್‍ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ

May 8, 2017 by Sachin Hegde Leave a Comment

ಭಟ್ಕಳ:ಸಂಗಾತಿ ರಂಗಭೂಮಿ(ರಿ.) ಅಂಕೋಲಾ ಹಾಗೂ ಜ್ಞಾನ ಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್‍ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಆಯೋಜಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಭಟ್ಕಳ ಜ್ಞಾನ ಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಂಯೋಜಕ ಎಂ. ಆರ್. ನಾಯ್ಕ ಮಾತನಾಡಿ ಮಕ್ಕಳಿಗೆ ಆಧ್ಯಾತ್ಮಿಕ, ಸಾಮಾಜಿಕ, ಆರ್ಥಿಕ … [Read more...] about ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್‍ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ

32 ವೇಸ್ ಟು ಲೀಡ್ ಸ್ಮಾರ್ಟ ಲೈಫ್” ಎಂಬ ವಿದ್ಯುನ್ಮಾನ ಇ-ಪುಸ್ತಕ ಬಿಡುಗಡೆ

May 8, 2017 by Sachin Hegde Leave a Comment

ಭಟ್ಕಳ:ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಉಪನ್ಯಾಸಕರು, ರ್ಯಾಂಕ್ ವಿಜೇತರು ಹಾಗೂ ವಿದ್ಯಾರ್ಥಿಗಳು ಒಡಗೂಡಿ ರಚಿಸಿದ "32 ವೇಸ್ ಟು ಲೀಡ್ ಸ್ಮಾರ್ಟ ಲೈಫ್" ಎಂಬ ವಿದ್ಯುನ್ಮಾನ ಇ-ಪುಸ್ತಕವನ್ನು ಬೆಂಗಳೂರಿನ ವಿವಿಧ್ ಸ್ಪೇಸ್ ಕಂಪನಿಯ ಪ್ರಧಾನ ತಂತ್ರಜ್ಞರಾದ ವಿನಾಯಕ ಶಾನಭಾಗ ಬಿಡುಗಡೆಗೊಳಿಸಿದರು. 32 ಲೇಖಕರು ರಚಿಸಿದ 32 ವಿಷಯಗಳನ್ನೊಳಗೊಂಡ ಪಿ.ಡಿ.ಎಫ್. ಮಾದರಿಯ "ಇ" ಪುಸ್ತಕ ಹೊಂದಿದ್ದು, ಕೇಂದ್ರ, ರಾಜ್ಯ ಸರಕಾರ ಹಾಗೂ ಸರಕಾರೇತರ ಸಂಸ್ಥೆಗಳು … [Read more...] about 32 ವೇಸ್ ಟು ಲೀಡ್ ಸ್ಮಾರ್ಟ ಲೈಫ್” ಎಂಬ ವಿದ್ಯುನ್ಮಾನ ಇ-ಪುಸ್ತಕ ಬಿಡುಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,378 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar