• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

Canara News | Latest Canara News in Kannada | Regional Canara News

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ವಾಟ್ಸ್‌ಆ್ಯಪ್ ನಲ್ಲಿ ಅನ್‌ಡು ಆಯ್ಕೆ

August 19, 2022 by Deepika Leave a Comment

ವಾಷಿಂಗ್ಟನ್: ವಾಟ್ಸ್‌ಆ್ಯಪ್ ಹೊಸ ಅಪ್‌ಡೇಟ್ ಒಂದನ್ನು ಪರಿಚಯಿಸುವುದಕ್ಕೆ ಸಿದ್ಧವಾಗಿದೆ. ಈ ಅಪ್ ಡೇಟ್‌ನಲ್ಲಿ ನೀವು ಡಿಲೀಟ್ ಮಾಡಿರುವಂತಹ ಸಂದೇಶವನ್ನು ಮತ್ತೆ ವಾಪಸು ಪಡೆಯಬಹುದು. ಯಾರಿಗಾದರೂ ಕಳುಹಿಸಿದ ಸಂದೇಶವನ್ನು ನೀವು ಡಿಲೀಟ್ ಮಾಡಿದ ನಂತರ, ವಾಟ್ಸ್‌ ಆ್ಯಪ್ ''ಅನ್‌ಡು' ಎನ್ನುವ ಆಯ್ಕೆಯನ್ನು ನಿಮಗೆ ಕೊಡಲಿದೆ. ಆದರೆ ಇದು ಡಿಲೀಟ್ ಫಾರ್ ಮಿ' ಎಂದು ಕೊಡಲಾಗಿರುವ ಸಂದೇಶಕ್ಕೆ ಮಾತ್ರ ಅನ್ವಯ. 'ಡಿಲೀಟ್ ಫಾರ್ ಎವೆರಿಒನ್' … [Read more...] about ವಾಟ್ಸ್‌ಆ್ಯಪ್ ನಲ್ಲಿ ಅನ್‌ಡು ಆಯ್ಕೆ

L.I.C ನೂತನ ಅಭಿಯಾನ

August 19, 2022 by Deepika Leave a Comment

ನವದೆಹಲಿ: ದೇಶದ ಬೃಹತ್ ವಿಮಾ ಕಂಪನಿ ಎಲ್‌ ಐಸಿ, ಕಂತು ಕಟ್ಟದೇ ನಿಷ್ಕ್ರಿಯ ವಾಗಿರುವ ಪಾಲಿಸಿಗಳಿಗೆ ಮತ್ತೆ ಜೀವ ನೀಡಲ ಅಭಿಯಾನ ಆರಂಭಿಸಿದೆ. ಆ.17ರಿಂದ ಅ.21 ಈ ಅಭಿಯಾನ ನಡೆಯಲಿದೆ. ಹೆಚ್ಚುವರಿ ಭದ್ರತೆ ನೀಡುವ ಯುಲಿಪ್‌ ಪಾಲಿಸಿಗಳನ್ನು ಹೊರತುಪಡಿಸಿ, ಉಳಿದೆಲ್ಲ ರೀತಿಯ ವಿಮೆಗಳನ್ನು ಮತ್ತೆ ಸಕ್ರಿಯಗೊಳಿಸಲು ಅವಕಾಶವಿದೆ. ಅನಿವಾರ್ಯ ಕಾರಣಗಳಿಂದ ವಿಮಾಕಂತನ್ನು ಕಟ್ಟಲು ಸಾಧ್ಯವಾಗದೇ, ನಿಷ್ಕ್ರಿಯವಾಗಿದ್ದರೆ … [Read more...] about L.I.C ನೂತನ ಅಭಿಯಾನ

ಬುರ್ಕಾಧಾರಿ ಮಹಿಳೆಯರಿಂದ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

August 19, 2022 by bkl news Leave a Comment

ಭಟ್ಕಳ:  ಭಟ್ಕಳ ಕಟ್ಟಿಗೆ ಡಿಪ್ಪೊ ಸಮೀಪ ಇರುವ ಅಪೋಲೊ ಮೆಡಿಕಲ್  ಮಳಿಗೆಯಲ್ಲಿ ಮೂವರು ಬುರ್ಕಾಧಾರಿ ಮಹಿಳೆಯರು ತಮ್ಮ ಕೈಚಳಕ ತೋರಿದ್ದು. ಕಳ್ಳತನ ಮಾಡಿರು ದ್ರಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಆಗಸ್ಟ್ 3.ರ ಮಧ್ಯಾಹ್ನ 2 ಗಂಟೆ ಸುಮಾರಿಗೆ  ಗ್ರಾಹಕರ ಸೋಗಿನಲ್ಲಿ ಬಂದ ಮೂವರು ಬುರ್ಕಾದಾರಿ ಮಹಿಳೆಯರು  ಔಷಧಿ ಖರೀದಿಸುವ ನೆಪದಲ್ಲಿ ಸಿಬ್ಬಂದಿಯನ್ನು ಯಾಮಾರಿಸಿ … [Read more...] about ಬುರ್ಕಾಧಾರಿ ಮಹಿಳೆಯರಿಂದ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ; ದೂರು ದಾಖಲು

August 18, 2022 by Deepika Leave a Comment

ಹೊನ್ನಾವರ : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿದ ಕುರಿತು ಸಂತ್ರಸ್ತ ಅಪ್ರಾಪ್ತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಗೇರುಸೋಪ್ಪಾ ದೇವಿಗದ್ದೆ ನಿವಾಸಿಯ 21 ವರ್ಷದ ಯುವಕನ ಮೇಲೆ ದೂರು ದಾಖಲಾಗಿದೆ. ಅಪ್ರಾತ್ತೆಯನ್ನು ಪ್ರೀತಿಸಿ ಕಳೆದ ನಾಲ್ಕು ತಿಂಗಳಿAದ ಮನೆಯಲ್ಲೇ ಇರಿಸಿಕೊಂಡು ಮದುವೆಯಾಗುವುದಾಗಿ ಪುಸಲಾಯಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳಸಿದ್ದ ಎನ್ನಲಾಗಿದೆ. ಇದೀಗ ಮತ್ತೋಂದು … [Read more...] about ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ; ದೂರು ದಾಖಲು

ESIC ಕರ್ನಾಟಕ ನೇಮಕಾತಿ 2022

August 18, 2022 by Deepika Leave a Comment

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕವು ESIC ಕರ್ನಾಟಕ ಅಧಿಕೃತ ಅಧಿಸೂಚನೆಯ ಮೂಲಕ ಹಿರಿಯ ನಿವಾಸಿ/ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು26/08/2022 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. … [Read more...] about ESIC ಕರ್ನಾಟಕ ನೇಮಕಾತಿ 2022

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,478,551 visitors

Footer

JSW has proposed another port at Honavar

July 26, 2021 By Sachin Hegde

India Post Recruitment 2022/ 98000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

August 18, 2022 By Deepika

ಬಿಕ್ಕು ಕಲಾಕೇಂದ್ರ ದಲ್ಲಿ ಹುಬ್ಬಳ್ಳಿಯ ಕೃಷ್ಣ ಮಠ ಕ್ಕೆ ಕಾಷ್ಟಕೆತ್ತನೆಯಲ್ಲಿ ಕೃಷ್ಣವತಾರ ರಥ ನಿರ್ಮಾಣ:

August 17, 2022 By Jayaraj Govi

ಮಿನಿ ಉದ್ಯೋಗ ಮೇಳ ಆ.20ರಂದು

August 17, 2022 By Deepika

LIC (ಭಾರತೀಯ ಜೀವ ವಿಮಾ ನಿಗಮ)ದ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2022 :

August 16, 2022 By Deepika

ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆ

August 15, 2022 By Jayaraj Govi

ಕಿರವತ್ತಿಯಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ

August 15, 2022 By Jayaraj Govi

© 2022 Canara Buzz · Contributors · Privacy Policy · Terms & Conditions