ಅಂಕೋಲಾ : ಅಕ್ರಮವಾಗಿ ಮಧ್ಯ ಮಾರಾಟದ ಆರೋಪದ ಮೇರೆಗೆ ಪೊಲೀಸರು ತಾಲೂಕಿನ ಎರಡು ಕಡೆ ದಾಳಿ ನಡೆಸಿ, ಗ್ರಾಮ ಪಂಚಾಯಿತಿ ಸದಸ್ಯೆ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಬಾಳೇಗುಳಿ ಕೃಷ್ಣಾಪುರ ಕ್ರಾಸ್ ಬಳಿ ರಾಷ್ಟಿçÃಯ ಹೆದ್ದಾರಿಯಲ್ಲಿರುವ ಹೊಟೇಲ್ ಸಮೃದ್ಧಿಯಲ್ಲಿ ಯಾವುದೇ ಪರವಾನಗಿ ಇಲ್ಲದೇ ಮಧ್ಯೆ ಮಾರಾಟ ಹಾಗೂ ಕುಡಿಯಲು ಅವಕಾಶ ಮಾಡಿಕೊಟ್ಟ ಆರೋಪದ ಮೇರೆಗೆ ಹೊಟೇಲ್ ಮಾಲೀಕ, ಬೇಳಾ ಬಂದರ್ ನಿವಾಸಿ ಅವಿನಾಶ ನಾಯ್ಕ … [Read more...] about ಅಕ್ರಮವಾಗಿ ಮಧ್ಯ ಮಾರಾಟ ಗ್ರಾ.ಪಂ ಸದಸ್ಯೆ ಸೇರಿ ಮೂವರ ಮೇಲೆ ಪ್ರಕರಣ
Ankola
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಅಂಕೋಲಾ : ಶ್ರೀ ನಾರಾಯಣ ಗುರು ವೇದಿಕೆ ವತಿಯಿಂದ ತಾಲೂಕು ಮಟ್ಟದ ನಾಮಧಾರಿ ಸಮಾಜದ ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಳೆದ ಶೈಕ್ಷಣಿಕ ವರ್ಷ 2020 - 21 ರಲ್ಲಿ ನಡೆದ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಪಡೆದ ವಿವಿಧ ತರಗತಿಯ ಅರ್ಹ ಅಭ್ಯರ್ಥಿಗಳಿಗೆ ಪುರಸ್ಕಾರ ನೀಡಲಾಗುವುದು. ಎಸ್ ಎಸ್. ಎಲ್. ಸಿ ಪಿಯುಸಿ, ಪದವಿ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯ ಜೊತೆಗೆ ಭಾವಚಿತ್ರವನ್ನು … [Read more...] about ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಅಬಕಾರಿ ಅಧಿಕಾರಿ
ಅಂಕೋಲಾ : ಅಕ್ರಮ ಮಧ್ಯ ಸಾಗಿಸುತ್ತಿದ್ದ ಪ್ರಕರಣವೊಂದರ ಆರೋಪಿಯಿಂದ ಅಬಕಾರಿ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿರುವಾಗ ಎಸಿಬಿ ತಂಡ ದಾಳಿ ನಡೆಸಿ ಸಾಕ್ಷಿ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರೊಬೆಶನರಿ ಅಬಕಾರಿ ಸಬ್ ಇನ್ ಸ್ಪೆಕ್ಟರ್ ಪ್ರೀತಿ ರಾಥೋಡ ಅವರು ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಪ್ರಕರಣ ವಿವರ : ಫೆಬ್ರುವರಿ 26 ರಂದು ತಾಲೂಕಿನ ಹಾರವಾಡ ಬಳಿ ಎರಡು ದ್ವಿಚಕ್ರ ವಾಹನದಲ್ಲಿ ಅಕ್ರಮ ಗೋವಾ ಸಾರಾಯಿ … [Read more...] about ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಅಬಕಾರಿ ಅಧಿಕಾರಿ
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೊ ಅಡಿ ಯುವಕನ ಬಂಧನ
ಅಂಕೋಲಾ: ಬಾಲಕಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ವೆಸಗಿದ ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೊಬ್ರುವಾಡ ಗ್ರಾಮದ ಪ್ರಶಾಂತ ಕೀಶೋರ ನಾಯ್ಕ (24) ಬಂಧಿತ ಯುವಕ. ಈತನು ಕೆಲ ತಿಂಗಳ ಹಿಂದಷ್ಟೇ ಮನೆ ಕಳ್ಳತನ ಪ್ರಕರಣದಲ್ಲಿ ಜೈಲು ಅನುಭವಿಸಿ, ಬಿಡುಗಡೆಯಾಗಿ ಬಂದಿದ್ದ. ಇದೀಗ ಅಪ್ರಾಪ್ತ … [Read more...] about ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೊ ಅಡಿ ಯುವಕನ ಬಂಧನ
ತರಗತಿ ಕೊಠಡಿಯ ಛಾವಣಿಯ ಪದರು ಕುಸಿತ : ಐವರು ವಿದ್ಯಾರ್ಥಿಗಳಿಗೆ ಗಾಯ
ಅಂಕೋಲಾ : ಪಟ್ಟಣದ ನಿರ್ಮಲ ಹೃದಯ ಆಂಗ್ಲ ಮಾಧ್ಯಮ ಶಾಲೆಯ 4 ನೇ ತರಗತಿ ಕೊಠಡಿಯ ಛಾವಣಿಯ ಕಾಂಕ್ರೀಟ್ ಪದರು ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ತಾಲೂಕು ಆಸ್ಪತ್ರೆಗೆ ಧಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇಬ್ಬರು ವಿದ್ಯಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಕ್ರಿಮ್ಸ್ ಗೆ ದಾಖಲಿಸಲಾಗಿದೆ. ತರಗತಿಯಲ್ಲಿ 66 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಮಧ್ಯಾಹ್ನದ ಊಟದ ಹೊತ್ತಿನಲ್ಲಿ ಈ ಅವಘಡ … [Read more...] about ತರಗತಿ ಕೊಠಡಿಯ ಛಾವಣಿಯ ಪದರು ಕುಸಿತ : ಐವರು ವಿದ್ಯಾರ್ಥಿಗಳಿಗೆ ಗಾಯ