ಮೇ 30 ರಂದು ಬೃಹತ್ ಉದ್ಯೋಗ ಮೇಳ 2023ಅಂಕೋಲಾ: ಇಲ್ಲಿಯ ಕೆ.ಎಲ್.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲದಲ್ಲಿ 4ನೇ ವರ್ಷದ ರಾಜ್ಯ ಮಟ್ಟದ ಶಿಕ್ಷಕರ ಬೃಹತ್ ಉದ್ಯೋಗ ಮೇಳ ಮೇ 30 ರಂದು ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.ಈ ವರ್ಷ ಸಹ ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಕಡೆಗಳಿಂದ ಸುಮಾರು 40ಕ್ಕೂ ಹೆಚ್ಚು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡಲಾಗುತ್ತಿದೆ. ಸುಮಾರು 500ಕ್ಕೂ ಹೆಚ್ಚು ಉದ್ಯೋಗಾವಕಾಶಗಳಿದ್ದು, ಅದರ … [Read more...] about ಮೇ 30 ರಂದು ಬೃಹತ್ ಉದ್ಯೋಗ ಮೇಳ 2023
Ankola
ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಅಂಕೋಲಾ :ಗೈಹಿಣಿಯೋರ್ವಳು ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಘಟನೆ ತಾಲೂಕಿನ ಬೆಳಸೆ ಹಂದಿಗದ್ದೆಯಲ್ಲಿ ನಡೆದಿದೆ.ಯಮುನಾ ಗೌಡ (30) ನೇಣಿಗೆ ಶರಣಾದ ನತದೃಷ್ಟೆ. ಈ ಕುರಿತು ಮೃತಳ ಅಣ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯಮುನಾಳನ್ನು 7 ತಿಂಗಳ ಹಿಂದೆ ಬೆಳಸೆ ಹಂದಿಗದ್ದೆಯ ವಿಘ್ನೇಶ್ವರ ಗೌಡನಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆಯಾದ ಮೂರು … [Read more...] about ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ನಕಲಿ ಇನ್ ಸ್ಟಾಗ್ರಾಂ ಖಾತೆ ತೆರೆದು ಪಿಎಸ್ ಐ ಹೆಸರಲ್ಲಿ ಹಣಕ್ಕೆ ಬೇಡಿಕೆ
ಅಂಕೋಲಾ : ಇಲ್ಲಿನ ಪಿಎಸೈ ಪ್ರವೀಣಕುಮಾರ ಅವರ ಹೆಸರು ಹಾಗೂ ಫೊಟೊ ಬಳಸಿಕೊಂಡು ನಕಲಿ ಇನ್ ಸ್ಟಾಗ್ರಾಂ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ.ಪ್ರವೀಣಕುಮಾರ ಪಿ ಎಸೈ ಎಂಬ ಹೆಸರಿನಲ್ಲಿ ನಕಲಿ ಇನ್ ಸ್ಟಾಗಾಂ ಖಾತೆ ಸೃಷ್ಟಿಸಿ, ಅವರ ಸ್ನೇಹಿತರಿಗೆ, ಪರಿಚಯಸ್ಥರಿಗೆ ಮೇಸೇಜ್ ಕಳುಹಿಸಿ, ತಮಗೆ ತುರ್ತಾಗಿ ಹಣಬೇಕೆಂದು ಅನೇಕರಿಗೆ ಹಣ ಕೇಳಿದ್ದಾರೆ.ಗೂಗಲ್ ಪೇ ಮೂಲಕ ಹಣ ವರ್ಗಾಯಿಸುವಂತೆ … [Read more...] about ನಕಲಿ ಇನ್ ಸ್ಟಾಗ್ರಾಂ ಖಾತೆ ತೆರೆದು ಪಿಎಸ್ ಐ ಹೆಸರಲ್ಲಿ ಹಣಕ್ಕೆ ಬೇಡಿಕೆ
ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂ.ವಂಚನೆ
ಅಂಕೋಲಾ: ವ್ಯಕ್ತಿಯೊಬ್ಬನಿಗೆ ಕೇಂದ್ರ ಸರ್ಕಾರದ ಉದ್ಯೋಗ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ.ವಂಚಿಸಿದ ಘಟನೆ ಕುರಿತು ಮಂಗಳವಾರ ಇಲ್ಲಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಾಕರಮಠ ವಿಠೋಬ ದೇವಸ್ಥಾನ ಸಮೀಪದ ನಿವಾಸಿ ವಿಶಾಲ ವಿವೇಕಾನಂದ ನಾರ್ವೇಕರ ವಂಚನೆಗೆ ಒಳಗಾದ ವ್ಯಕ್ತಿ. ಮುಂಬೈ ಮೂಲದ ಗೌರೇಶ ಸಂತೋಷ ಬಾಂದೇಕರ, ಪ್ರೇಮ್ ಕುಮಾರ ಎನ್.ಸೋಲಂಕಿ ವಂಚಿಸಿದ ಆರೋಪಿಗಳು. ಇವರ ವಿರುದ್ಧ ವಿಶಾಲ ನಾರ್ವೇಕರ ದೂರು ಸಲ್ಲಿಸಿದ್ದಾರೆ. … [Read more...] about ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂ.ವಂಚನೆ
ಮನೆಯಂಗಳದಲ್ಲಿ ಕೂಡಿಟ್ಟ 120 ಕೆಜಿ ಅಡಿಕೆ ಕದ್ದೊಯ್ದ ಕಳ್ಳರು
ಅಂಕೋಲಾ : ಮಾರಾಟ ಮಾಡುವ ಸಲುವಾಗಿ ಮನೆಯಂಗಳದಲ್ಲಿ ಕೂಡಿಟ್ಟ ಅಂದಾಜು ರೂ . 60 ಸಾವಿರ ಮೌಲ್ಯದ ಸುಮಾರು 120 ಕೆಜಿ ಅಡಿಕೆಯನ್ನು ಯಾರೋ ಕಳ್ಳರು ಕದ್ದೊಯ್ದ ಘಟನೆ ತಾಲೂಕಿನ ಡೋಂಗ್ರಿ ಪಂಚಾಯತ ವ್ಯಾಪ್ತಿಯ ಕನಕನಹಳ್ಳಿಯಲ್ಲಿ ನಡೆದಿದೆ .ಈ ಕುರಿತು ಮಹಾಬಲೇಶ್ವರ ನರಸಿಂಹ ಭಟ್ ಕನಕನಹಳ್ಳಿ ಇವರು ದೂರು ನೀಡಿದ್ದು ಇವರ ಮನೆಯಂಗಳದಲ್ಲಿ ಅಡಿಕೆಯನ್ನು ಒಣಗಿಸಿ ಮಾರಾಟ ಮಾಡುವ ಸಲುವಾಗಿ ಚೀಲಗಳಲ್ಲಿ ತುಂಬಿಡಲಾಗಿತ್ತು .ಈ ಪೈಕಿ 60 ಕೆಜಿಯ ಎರಡು … [Read more...] about ಮನೆಯಂಗಳದಲ್ಲಿ ಕೂಡಿಟ್ಟ 120 ಕೆಜಿ ಅಡಿಕೆ ಕದ್ದೊಯ್ದ ಕಳ್ಳರು