Samartha Theatre Uppu Huli Khara (ua) Kannada 10AM12.45PM3.45PM6.45PM … [Read more...] about Ankola Movies as on 24-11-2017
Ankola
ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯ ಏಕಾಏಕಿ ಸ್ಥಗಿತ;ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು
ಅಂಕೋಲಾ :ಮಕ್ಕಳನ್ನು ಶಾಲೆಯತ್ತ ಆಕರ್ಷಿಸಲು ಸರಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅದೇ ಸರಕಾರದ ವ್ಯವಸ್ಥೆ ವಿದ್ಯಾರ್ಥಿಗಳಿಗೆ ನೀಡಿದ ಸೌಲಭ್ಯವನ್ನು ಕಸಿದುಕೊಳ್ಳುವ ಮೂಲಕ ನೀರ್ಲಕ್ಷ ತಾಳುವ ಉದಾರಣೆಗಳು ಸಾಕಷ್ಠಿದೆ. ಅಂತಹದರಲ್ಲಿ ಇಲ್ಲಿನ ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯವನ್ನು ಏಕಾಏಕಿ ಸ್ಥಗಿತಗೊಳಿಸಿ ವಿದ್ಯಾರ್ಥಿಗಳನ್ನು ಅಂತಂತ್ರನಾಗಿಸಿದೆ. ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು ಭಯದಲ್ಲಿಯೇ … [Read more...] about ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯ ಏಕಾಏಕಿ ಸ್ಥಗಿತ;ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು
21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ: ಕರ್ನಾಟಕ ಲೋಕಾಯುಕ್ತ ಕಾರವಾರ ಘಟಕದಿಂದ ಜಿಲ್ಲೆಯ ವಿವಿಧೆಡೆಗಳಲ್ಲಿನವೆಂಬರ್ 21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನವೆಂಬರ 21 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊನ್ನವರ, ಜೊಯಿಡಾ, ಸಿದ್ದಾಪುರ ಪ್ರವಾಸಿ ಮಂದಿರದಲ್ಲಿ, ನವೆಂಬರ 22 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭಟ್ಕಳ, ಕಾರವಾರ, ಹಳಿಯಾಳ ಪ್ರವಾಸಿ ಮಂದಿರದಲ್ಲಿ, ನವೆಂಬರ 23 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 … [Read more...] about 21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
Ankola Movies as on 17-11-2017
Samartha Theatre upendra matte baa (UA) kannada 10AM12.45PM3.45PM6.45PM … [Read more...] about Ankola Movies as on 17-11-2017
ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ
ಕಾರವಾರ:ವಿವಿಧ ಬೃಹತ್ ಯೋಜನೆಗಳಿಂದ ಕಾರವಾರ-ಅಂಕೋಲಾ ಪ್ರದೇಶದ ಜನ ನಿರಾಶ್ರಿತರಾಗಿದ್ದು, ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ ನೀಡಿದೆ. ಕಾರವಾರ - ಅಂಕೋಲಾ ಭಾಗದಲ್ಲಿ ಸೀಬರ್ಡ ನೌಕಾನೆಲೆ, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಾಗೂ ಕೊಂಕಣ ರೈಲ್ವೇ ಸೇರಿದಂತೆ ಹಲವು ಯೋಜನೆಗಳಿಂದ ಜನ ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರು ತಮಗೆ ಸಲ್ಲಬೇಕಾದ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದು, ಈ ಹಿಂದೆ ನಡೆದ ಮೂರು ಹೋರಾಟಗಳಲ್ಲಿ ಸ್ವರ್ಣವಲ್ಲಿ ಮಠ … [Read more...] about ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ



