ಕಾರವಾರ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ಜೀವ ಬೆದರಿಕೆ ಪತ್ರ ಬಂದಿರುವದನ್ನು ಕಾರವಾರ-ಅಂಕೋಲಾ ಜೆಡಿಎಸ್ ಪಕ್ಷ ಖಂಡಿಸಿದೆ. ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ, ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳಿಗೆ ಬೆದರಿಕೆಗಳು ಹೆಚ್ಚಿದೆ. ಸಾರ್ವಜನಿಕ ಜೀವನದಲ್ಲಿರುವವರಿಗೆ ಸೂಕ್ತ ರಕ್ಷಣೆಯ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ರೀತಿ ಬೆದರಿಕೆ ಹಾಕುವಂತಹ … [Read more...] about ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ಜೀವ ಬೆದರಿಕೆ ಪತ್ರ
Ankola
Ankola Movies as on 10-11-2017
Samartha Theatre College Kumara (ua) Kannada 10AM12.45PM3.45PM6.45PM … [Read more...] about Ankola Movies as on 10-11-2017
ವಿದ್ಯುತ್ ಅವಘಡ ;ಹೆಸ್ಕಾಂ ಸಿಬ್ಬಂದಿ ಅಸ್ವಸ್ಥ
ಕಾರವಾರ: ವಿದ್ಯುತ್ ಅವಘಡದಿಂದ ಹೆಸ್ಕಾಂ ಸಿಬ್ಬಂದಿ ಅಸ್ವಸ್ಥಗೊಂಡ ಘಟನೆ ಅಂಕೋಲಾ ತಾಲೂಕಿನ ಕೊಡ್ಲಗದ್ದೆ ಕ್ರಾಸ್ ಬಳಿ ನಡೆದಿದೆ. ಗಾಳಿ ಹಾಗೂ ಮಳೆಗೆ ಹರಿದಿದ್ದ ವಿದ್ಯುತ್ ತಂತಿ ಜೋಡಿಸುತ್ತಿದ್ದ ವೇಳೆ ಕಿಡಿಗೇಡಿಗಳು ಪ್ಯೂಜ್ ಅವಳವಡಿಸಿದ ಕಾರಣ ಅವಘಡ ಸಂಭವಿಸಿದೆ. ಅಂಕೋಲಾ ತಾಲೂಕಿನ ಕೊಡ್ಲಗದ್ದೆ ಅರಣ್ಯ ಪ್ರದೇಶದಲ್ಲಿ ವಿದ್ಯುತ್ ತಂತಿ ಹರಿದಿದ್ದು, ಪದೇ ಪದೇ ವಿದ್ಯುತ್ ವ್ಯತ್ಯಯವಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದಿತ್ತು. ಈ ದೂರು ಆಲಿಸಿದ ಹೆಸ್ಕಾಂ … [Read more...] about ವಿದ್ಯುತ್ ಅವಘಡ ;ಹೆಸ್ಕಾಂ ಸಿಬ್ಬಂದಿ ಅಸ್ವಸ್ಥ
ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ
ಕಾರವಾರ: ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಚಿವ ಆನಂದ ಅಸ್ನೋಟಿಕರ್ ಅಭಿಮಾನಿಗಳ ಕೈಗೆ ಸಿಕ್ಕಿಲ್ಲ. ಹೀಗಾಗಿ ನ.12 ರಂದು ಅವರ ಮನೆಮುಂದೆ ದರಣಿ ನಡೆಸುವದಾಗಿ ಆನಂದ ಅಸ್ನೋಟಿಕರ್ ಅಭಿಮಾನಿಗಳು ಎಚ್ಚರಿಸಿದ್ದಾರೆ. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ರಾಘು ನಾಯ್ಕ, ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ. ಈ ಬಗ್ಗೆ ಪ್ರಶ್ನಿಸಬೇಕಿದ್ದ ಆನಂದ ಅಸ್ನೋಟಿಕರ್ ಕೂಡ ಜನರ ಜೊತೆ ಬೆರೆಯುತ್ತಿಲ್ಲ. ಹೀಗಾಗಿ ಇಲ್ಲಿನ ಹಲವು … [Read more...] about ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ
Ankola Movies as on 3-11-2017
Samartha Theatre Kariya 2 (ua) KANNADA 10AM12.45PM3.45PM6.45PM … [Read more...] about Ankola Movies as on 3-11-2017


