ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಾರ್ಯಾಲಯ, ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಕಾರವಾರ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ ಅ.28 ರಂದು ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ವ್ಹಿ ದೇಶಪಾಂಡೆ ಕ್ರೀಡಾಕೂಟ ಉದ್ಘಾಟಿಸುವರು. ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆಯ ರಾಜ್ಯ ಸಚಿವ … [Read more...] about ಅ.28 ರಂದು ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ
Ankola
ಪಿಎಸ್ಐ ಹಾಗೂ ಮೂವರು ಕಾನ್ಸ್ಟೇಬಲ್ ಅಮಾನತು
ಕಾರವಾರ:ಅಕ್ರಮ ತಡೆಗೆ ವಿಫಲವಾದ ಅಂಕೋಲಾದ ಪಿಎಸ್ಐ ಹಾಗೂ ಮೂವರು ಕಾನ್ಸ್ಟೇಬಲ್ರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಆದೇಶ ಹೊರಡಿಸಿದ್ದಾರೆ. ಅಂಕೋಲಾ ನಗರಠಾಣೆಯ ಪಿಎಸ್ಐ ಓಂಕಾರಪ್ಪ, ಕಾನ್ಸ್ಟೇಬಲ್ಗಳಾದ ವಸಂತ ನಾಯ್ಕ, ಗಣಪತಿ ನಾಯ್ಕ ಹಾಗೂ ಗಿರೀಶ್ ಲಮಾಣಿ ಅಮಾನತುಗೊಂಡವರು. ಅಂದ್ಲೇ ಎಂಬಲ್ಲಿ ಈಚೆಗೆ ವಿಪರೀತವಾಗಿ ಅಕ್ರಮ ಇಸ್ಪಿಟ್ ಅಡ್ಡೆ ನಡೆಯುತ್ತಿದ್ದು, ಅವುಗಳ ಮೇಲೆ ಡಿಸಿಐಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ … [Read more...] about ಪಿಎಸ್ಐ ಹಾಗೂ ಮೂವರು ಕಾನ್ಸ್ಟೇಬಲ್ ಅಮಾನತು
Ankola Movies as on 27-10-2017
Samartha Theatre sathya harishchandra (ua) KANNADA 10AM12.45PM3.45PM6.45PM … [Read more...] about Ankola Movies as on 27-10-2017
ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ
ಕಾರವಾರ:ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ಗಂಗಾವಳಿನದಿಗೆ ಕಿಂಡಿ ಆಣೆಕಟ್ಟು ನಿರ್ಮಿಸುವುದರಿಂದ ಸುಮಾರು ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ, ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ ಎಂದು ಗಂಗಾವಳಿ ನದಿ ಕೊಳ್ಳ ಮತ್ತು ಕೃಷಿ ಭೂಮಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವರಾಮ ಗಾಂವಕರ್ ಆತಂಕ ವ್ಯಕ್ತಪಡಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಅಂಕೋಲಾ ತಾಲೂಕಿನುದ್ದಕ್ಕೂ ಹರಿಯುವ ಗಂಗಾವಳಿ ನದಿಗೆ … [Read more...] about ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ
Ankola Movies as on 20-10-2017
Samartha Theatre Golmaal Again (UA) hindi 10AM12.45PM3.45PM6.45PM … [Read more...] about Ankola Movies as on 20-10-2017


