Samartha Theatre Sithara (ua) KANNADA 10AM12.45PM Judwaa 2 (ua) Hindi 3.45PM6.45PM … [Read more...] about Ankola Movies as on 13-10-2017
Ankola
ಬೈಕ್ ಸ್ಕಿಡ್: ಸವಾರ ಸಾವು
ಕಾರವಾರ: ಬೈಕ್ ಸ್ಕಿಡ್ ಆದ ಪರಿಣಾಮ ಸಹ ಸವಾರ ಮೃತಪಟ್ಟ ಘಟನೆ ಅಮದಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಅಂಕೋಲಾ ಹೊಸಗದ್ದೆಯ ಅಕಿಲಾ ಅಣ್ವೇಕರ್ (49) ಮೃತರು. ತಮ್ಮ ಪತಿ ಶಂಕರ್ ಅಣ್ವೇಕರ್ ಜೊತೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಬೈಕ್ ನೆಲಕ್ಕೆ ಅಪ್ಪಳಿಸಿದ್ದು, ಹಿಂಬದಿ ಸವಾರರಾಗಿದ್ದ ಅಕಿಲಾ ಗಾಯಗೊಂಡಿದ್ದರು. ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಅವರು ಮೃತಪಟ್ಟರು. ಶಂಕರ್ರ ಕೈ ಮೂಳೆ ಮುರಿದಿದೆ. ಗಾಯಾಳವುನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. … [Read more...] about ಬೈಕ್ ಸ್ಕಿಡ್: ಸವಾರ ಸಾವು
Ankola Movies as on 29-09-2017
Samartha Theatre Tarak (ua) KANNADA 10AM12.45PM3.45PM6.45PM … [Read more...] about Ankola Movies as on 29-09-2017
ಅರ್ಚಕರ ನಾಲ್ವರು ಪುತ್ರಿಯರ ಮೇಲೆ ಮಾರಣಾಂತಿಕವಾಗಿ ಹಲ್ಲೆ
ಕಾರವಾರ: ಅರ್ಚಕರ ಮೇಲೆ ದ್ವೇಷದ ಕಾರಣ ದೇವಸ್ಥಾನ ಆಡಳಿತ ಮಂಡಳಿ ಕೆಲ ಸದಸ್ಯರು ಅರ್ಚಕರ ನಾಲ್ವರು ಪುತ್ರಿಯರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಅವರ್ಸಾದ ಭೂದೇವಿ ದೇವಸ್ಥಾನ ಆವರಣದಲ್ಲಿ ಸಂಭವಿಸಿದೆ. ಕಳೆದ ಕೆಲವು ದಿನಗಳ ಹಿಂದೆ ತಾಯಿಯ ಪುಣ್ಯತಿಥಿಗಾಗಿ ಹೊನ್ನಾವರದಿಂದ ಅಂಕೋಲಾ ತಾಲೂಕಿನ ಅವರ್ಸಾದ ತವರು ಮನೆಗೆ ಆಗಮಿಸಿದ್ದ ಅನುಸೂಯಾ, ಶಂಕರಿ, ಜಯಲಕ್ಮಿ, ಸುಮಂಗಲಾ ಎಂಬಾತರ ಮೇಲೆ ಹಲ್ಲೆ ನಡೆದಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಭೂದೇವಿ ದೇವಸ್ಥಾನ ಅರ್ಚಕ … [Read more...] about ಅರ್ಚಕರ ನಾಲ್ವರು ಪುತ್ರಿಯರ ಮೇಲೆ ಮಾರಣಾಂತಿಕವಾಗಿ ಹಲ್ಲೆ
ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ 1.65 ಕೋಟಿ ರೂ ವೆಚ್ಚದ ತೂಗುಸೇತುವೆ
ಕಾರವಾರ:ಡೋಂಗ್ರಿ ಗ್ರಾಮ ಪಂಚಾಯ್ತಿ ಭಾಗದ ಜನರ ಸೇತುವೆಯ ಬಹುದಿನಗಳ ಬೇಡಿಕೆ ಪೈಕಿ ಸೇತುವೆ ನಿರ್ಮಾಣದ ಬೇಡಿಕೆ ಈಡೇರಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಭಾರೀ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಲಭ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಅಂಕೋಲ ತಾಲೂಕು ಡೋಂಗ್ರಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ 1.65 ಕೋಟಿ ರೂ ವೆಚ್ಚದ ತೂಗುಸೇತುವೆ ಉದ್ಘಾಟಿಸಿ ಅವರು ಮಾತನಾಡಿದರು. ಡೋಂಗ್ರಿ-ಸುಂಕಸಾಳ … [Read more...] about ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ 1.65 ಕೋಟಿ ರೂ ವೆಚ್ಚದ ತೂಗುಸೇತುವೆ


