ಕಾರವಾರ: ಕಂದಾಯ ಇಲಾಖೆ ಕಚೇರಿಗಳಲ್ಲಿ ಸಾರ್ವಜನಿಕರೊಂದಿಗಿನ ಸ್ಪಂಧನೆ, ಕಡತ ವಿಲೇವಾರಿ, ಸ್ವಚ್ಛತೆ ಸೇರಿದಂತೆ ಇನ್ನಿತರ ವಿಷಯಗಳನ್ನಿಟ್ಟುಕೊಂಡು ಜಿಲ್ಲಾಧಿಕಾರಿ ಏರ್ಪಡಿಸಿದ್ದ ಸ್ಫರ್ಧೆಯಲ್ಲಿ ಅಂಕೋಲಾ ತಹಶೀಲ್ದಾರ್ ಕಚೇರಿಮೊದಲ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯ ಎಲ್ಲ ಉಪ ವಿಭಾಗಾಕಾರಿ ಮತ್ತು ತಹಸೀಲ್ದಾರ್ ಕಚೇರಿಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಆ. 21ರಿಂದ 23 ರವರೆಗೆ ಸ್ವಚ್ಛತೆ ಹಾಗೂ ಇತರ ವಿಷಯಗಳ ಪರಿಶೀಲನೆ ನಡೆಸಲಾಗಿದೆ. ಅದರಂತೆ ಅಂಕೋಲಾದ ತಹಶೀಲ್ದಾರ್ … [Read more...] about ಅಂಕೋಲಾ ತಹಶೀಲ್ದಾರ್ ಕಚೇರಿಮೊದಲ ಸ್ಥಾನ
Ankola
Ankola Movies as on 15-09-2017
Samartha Theatre Bharjari (ua) KANNADA 10AM12.45PM3.45PM6.45PM … [Read more...] about Ankola Movies as on 15-09-2017
ವಾರದ ಒಳಗೆ ಬಂಧಿಸದಿದ್ದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ದರಣಿ
ಕಾರವಾರ: ಅಂಕೋಲಾ ತಾಲೂಕಿನ ಗುಳ್ಳಾಪುರದಲ್ಲಿರುವ ಬ್ಯಾಂಕ್ ವ್ಯವಸ್ಥಾಪಕ ಚಂದ್ರು ಶಿವರಾಂ ಭಟ್ಟ ಹಾಗೂ ಕುಟುಂಬದವರ ಮೇಲೆ 13 ಜನರ ತಂಡವೊಂದು ಹಲ್ಲೆ ಮಾಡಿದ್ದು, ಆರೋಪಿಗಳನ್ನು ಬಂಧಿಸಿ ಹಲ್ಲೆಗೊಳಗಾದವರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಕಿಸಾನ್ ಸಂಘ ಆಗ್ರಹಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಶಿವರಾಂ ಗಾಂವ್ಕರ್ ಕನಕನಳ್ಳಿ, ಬೈಕಿನ ಸಾಲ ಪಡೆದು ಹಣ ತುಂಬದೇ ಇರುವ ಕುರಿತು ವಿಚಾರಿಸಿದ ಕಾರಣಕ್ಕಾಗಿ ಸಂದೀಪ್ ಅಶೋಕ ನಾಯ್ಕ … [Read more...] about ವಾರದ ಒಳಗೆ ಬಂಧಿಸದಿದ್ದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ದರಣಿ
ಗಾಳಿ, ಮಳೆಗೆ ಅಪಾರ ಹಾನಿ
ಅಂಕೋಲಾ ತಾಲೂಕಿನ ಡೋಂಗ್ರಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಸುರಿದ ಬಾರಿ ಗಾಳಿ ಮಳೆಗೆ ಮೂರು ನೂರಕ್ಕೂ ಅಧಿಕ ಮರಗಳು ಧರೆಗಪ್ಪಳಿಸಿದ್ದು, ಐದು ಜಾನುವಾರು ಮೃತಪಟ್ಟು ಕೊಟ್ಟಿಗೆ, ತೋಟ ಹಾಗೂ ಕೆಲ ಮನೆಗಳು ದ್ವಂಸಗೊಂಡಿದೆ. ಅರಣ್ಯ ಪ್ರದೇಶದಿಂದ ಕೂಡಿದ ಮಳಗಾಂ, ಸಾತನಬೈಲ್ ಮೊದಲಾದ ಕಡೆಗಳಲ್ಲಿ ಬುಧವಾರ ರಾತ್ರಿ ಬೀಕರ ಗಾಳಿ ಆವರಿಸಿದೆ. ಇದರ ಬೆನ್ನಲ್ಲೆ ಜೋರು ಮಳೆಯೂ ಸುರಿದಿದ್ದು, ಅರಣ್ಯದಲ್ಲಿನ ಮರಗಳು ನೆಲಕ್ಕೆ ಅಪ್ಪಳಿಸಿವೆ. ಸರಿ ಸುಮಾರು 5ಕಿ.ಮೀ … [Read more...] about ಗಾಳಿ, ಮಳೆಗೆ ಅಪಾರ ಹಾನಿ
Ankola Movies as on 01-09-2017
Samartha Theatre Mugulu Nage (uA) Kannada 10AM12.45PM3.45PM6.45PM … [Read more...] about Ankola Movies as on 01-09-2017


