• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

Latest Bhatkal News | Bhatkal Local & Live News in Kannada

We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.

Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.

As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.

ಬುರ್ಕಾಧಾರಿ ಮಹಿಳೆಯರಿಂದ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

August 19, 2022 by bkl news Leave a Comment

ಭಟ್ಕಳ:  ಭಟ್ಕಳ ಕಟ್ಟಿಗೆ ಡಿಪ್ಪೊ ಸಮೀಪ ಇರುವ ಅಪೋಲೊ ಮೆಡಿಕಲ್  ಮಳಿಗೆಯಲ್ಲಿ ಮೂವರು ಬುರ್ಕಾಧಾರಿ ಮಹಿಳೆಯರು ತಮ್ಮ ಕೈಚಳಕ ತೋರಿದ್ದು. ಕಳ್ಳತನ ಮಾಡಿರು ದ್ರಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಆಗಸ್ಟ್ 3.ರ ಮಧ್ಯಾಹ್ನ 2 ಗಂಟೆ ಸುಮಾರಿಗೆ  ಗ್ರಾಹಕರ ಸೋಗಿನಲ್ಲಿ ಬಂದ ಮೂವರು ಬುರ್ಕಾದಾರಿ ಮಹಿಳೆಯರು  ಔಷಧಿ ಖರೀದಿಸುವ ನೆಪದಲ್ಲಿ ಸಿಬ್ಬಂದಿಯನ್ನು ಯಾಮಾರಿಸಿ … [Read more...] about ಬುರ್ಕಾಧಾರಿ ಮಹಿಳೆಯರಿಂದ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ನೆರೆ ಹಾವಳಿ ಇರುವ ವೇಳೆ ವೈಯಕ್ತಿಕ ಉತ್ಸವ ಮಾಡಿಕೊಳ್ಳುವುದು ಬೇಡವೋ ಎಂಬುದರ ಬಗ್ಗೆ ಸಿದ್ದರಾಮಯ್ಯ ಅವರೇ ಹೇಳಬೇಕು ಸಿಎಂ

August 4, 2022 by bkl news Leave a Comment

ನೆರೆ ಹಾವಳಿ ಇರುವ ವೇಳೆ ಈ ರೀತಿ ವೈಯಕ್ತಿಕ ಉತ್ಸವ ಮಾಡಿಕೊಳ್ಳುವುದು ಬೇಡವೋ ಎಂಬುದರ ಬಗ್ಗೆ ಸಿದ್ದರಾಮಯ್ಯ ಅವರೇ ಹೇಳಬೇಕು ಎಂದು ಭಟ್ಕಳದಲ್ಲಿ ಸಿಎಂ ಹೇಳಿದರು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಸಿದ್ದರಾಮಯ್ಯ ಅವರು ಸಿದ್ದರಾಮೋತ್ಸವ ಮಾಡಿಕೊಳ್ಳುತ್ತಿರುವುದು ಸಂತೋಷ. ಅವರು ಇನ್ನು ಹೆಚ್ಚು ಕಾಲ ಬಾಳಲಿ ಎಂದು ಶುಭ ಹಾರೈಸಿದ ಸಿಎಂ, ಇಷ್ಟು ಸಮಸ್ಯೆ, ನೆರೆ ಹಾವಳಿ ಇದ್ದಾಗ ಈ ರಿತಿ ವೈಯಕ್ತಿಕ ಉತ್ಸವ ಮಾಡಿಕೊಳ್ಳಬೇಕೋ ಬೇಡವೋ … [Read more...] about ನೆರೆ ಹಾವಳಿ ಇರುವ ವೇಳೆ ವೈಯಕ್ತಿಕ ಉತ್ಸವ ಮಾಡಿಕೊಳ್ಳುವುದು ಬೇಡವೋ ಎಂಬುದರ ಬಗ್ಗೆ ಸಿದ್ದರಾಮಯ್ಯ ಅವರೇ ಹೇಳಬೇಕು ಸಿಎಂ

ಭಾರಿ ಮಳೆಗೆ ಭಟ್ಕಳದ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆ; ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ದಾಖಲೆ ಪ್ರಮಾಣದ ಮಳೆ

August 2, 2022 by Deepika Leave a Comment

ಭಟ್ಕಳದಲ್ಲಿ ಏಕಾಏಕಿ ಆರ್ಭಟಿಸಿದ ಮಳೆಯಿಂದಾಗಿ ದೊಡ್ಡ ಅನಾಹುತ ಸೃಷ್ಟಿಯಾಗಿದೆ. ಭಾರಿ ಮಳೆಗೆ ಭಟ್ಕಳದ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಿದ್ದು, ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ದಾಖಲೆ ಪ್ರಮಾಣದ ಮಳೆಯಾಗಿದ್ದು 530 ಸೆ.ಮಿ ಮಳೆಯಾಗಿದೆ. ಸೋಮವಾರ ಸಂಜೆಯಿಂದ ಸುರಿಯುತ್ತಿದ್ದ ಮಳೆ ಮಂಗಳವಾರ ಬೆಳಗ್ಗೆವರೆಗೂ ಮುಂದುವರಿದ ಪರಿಣಾಮ ಭಟ್ಕಳ ಪಟ್ಟಣ ಸಂಪೂರ್ಣವಾಗಿ ಮುಳುಗಡೆಯಾಗಿದೆ.ಮಣ್ಕುಳಿ, ಚೌಥನಿ, ಮುಂಡಳ್ಳಿ, ಮುಟ್ಟಳ್ಳಿ, ಗ್ರಾಮಗಳು ಸಂಪೂರ್ಣ … [Read more...] about ಭಾರಿ ಮಳೆಗೆ ಭಟ್ಕಳದ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆ; ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ದಾಖಲೆ ಪ್ರಮಾಣದ ಮಳೆ

ಭಟ್ಕಳದಲ್ಲಿ ಎನ್.ಐ. ಎ ದಾಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು

July 31, 2022 by bkl news Leave a Comment

 ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್​ಐಎ) ದ ಅಧಿಕಾರಿಗಳು ಭಟ್ಕಳದಲ್ಲಿ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಮಾಹಿತಿ ತಿಳಿದು ಬಂದಿದೆ. ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿ ಭಟ್ಕಳ ಮೂಲದ 30 ವರ್ಷದ ವ್ಯಕ್ತಿಯನ್ನು ಪಡೆದಿದ್ದಾರೆ. ವ್ಯಕ್ತಿಯು ಐಸಿಸ್​​ ಸಂಘಟನೆಯ ಬರಹಗಳನ್ನು ಭಾಷಾಂತರ ಮಾಡುತ್ತಿದ್ದ ಎಂಬ ಶಂಕೆಯ ಮೇಲೆ ಪಡೆಯಲಾಗಿದೆ. ಅಧಿಕಾರಿಗಳು … [Read more...] about ಭಟ್ಕಳದಲ್ಲಿ ಎನ್.ಐ. ಎ ದಾಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು

ಕರ್ನಾಟಕ ಪ್ರೆಸ್ ಕ್ಲಬ್ ಭಟ್ಕಳ ತಾಲೂಕ ಘಟಕದಿಂದ ಪ್ರಾಮಾಣಿಕ ಸರಕಾರಿ ವೈದ್ಯ ಡಾಕ್ಟರ್ ಲಕ್ಷ್ಮಿಶ ಅವರಿಗೆ ಸನ್ಮಾನ ಮಾಡುವುದರ ಮೂಲಕ ಪತ್ರಿಕಾ ದಿನಾಚರಣೆ ಆಚರಣೆ

July 27, 2022 by bkl news Leave a Comment

ಭಟ್ಕಳ-ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕ ಮತ್ತು ಭಟ್ಕಳ ತಾಲೂಕ ಘಟಕದಿಂದ ಇಂದು ಭಟ್ಕಳದಲ್ಲಿ ಸಮಾಜ ಸರಕಾರಿ ಆಸ್ಪತ್ರೆಯ ಪ್ರಾಮಾಣಿಕ ಸರಕಾರಿ ವೈದ್ಯ ಡಾಕ್ಟರ ಲಕ್ಷ್ಮಿಶ ನಾಯ್ಕ ಅವರನ್ನು ಸನ್ಮಾನಿಸುವುದರ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಈ ಈ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ಕುಮಾರ ನಾಯ್ಕ ಅವರು ಮಾತನಾಡಿ ಡಾಕ್ಟರ್ ಲಕ್ಷ್ಮಿಶ ನಾಯ್ಕ ಅವರು ಕಳೆದ 6 ವರುಷಗಳಿಂದ ಭಟ್ಕಳ ಸರಕಾರಿ … [Read more...] about ಕರ್ನಾಟಕ ಪ್ರೆಸ್ ಕ್ಲಬ್ ಭಟ್ಕಳ ತಾಲೂಕ ಘಟಕದಿಂದ ಪ್ರಾಮಾಣಿಕ ಸರಕಾರಿ ವೈದ್ಯ ಡಾಕ್ಟರ್ ಲಕ್ಷ್ಮಿಶ ಅವರಿಗೆ ಸನ್ಮಾನ ಮಾಡುವುದರ ಮೂಲಕ ಪತ್ರಿಕಾ ದಿನಾಚರಣೆ ಆಚರಣೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,477,718 visitors

Footer

JSW has proposed another port at Honavar

July 26, 2021 By Sachin Hegde

ಎಲ್‌ಐಸಿ ನೂತನ ಅಭಿಯಾನ

August 19, 2022 By Deepika

India Post Recruitment 2022/ 98000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

August 18, 2022 By Deepika

ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ; ದೂರು ದಾಖಲು

August 18, 2022 By Deepika

ESIC ಕರ್ನಾಟಕ ನೇಮಕಾತಿ 2022

August 18, 2022 By Deepika

ಬಿಕ್ಕು ಕಲಾಕೇಂದ್ರ ದಲ್ಲಿ ಹುಬ್ಬಳ್ಳಿಯ ಕೃಷ್ಣ ಮಠ ಕ್ಕೆ ಕಾಷ್ಟಕೆತ್ತನೆಯಲ್ಲಿ ಕೃಷ್ಣವತಾರ ರಥ ನಿರ್ಮಾಣ:

August 17, 2022 By Jayaraj Govi

ಮಿನಿ ಉದ್ಯೋಗ ಮೇಳ ಆ.20ರಂದು

August 17, 2022 By Deepika

© 2022 Canara Buzz · Contributors · Privacy Policy · Terms & Conditions