• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

Latest Bhatkal News | Bhatkal Local & Live News in Kannada

We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.

Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.

As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.

ಭಟ್ಕಳದ ಗ್ರಾಮ ದೇವ ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಜಾತ್ರಾ ಮಹೋತ್ಸವ ಫೆ.26 ಕ್ಕೆ

February 25, 2021 by bkl news Leave a Comment

ಭಟ್ಕಳ: ಕಳೆದ ವರ್ಷ ಕೋರೊನಾ ಮಹಾಮಾರಿಯಿಂದಾಗಿ ಭಟ್ಕಳದ ಗ್ರಾಮ ದೇವ ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಜಾತ್ರಾ ಮಹೋತ್ಸವ, ರಥೋತ್ಸವವೂ ನಡೆದಿಲ್ಲವಾಗಿದ್ದರ ಹಿನ್ನೆಲೆ ಈ ವರ್ಷ ಸ್ಥಗಿತಗೊಂಡಿರುವ ಜಾತ್ರಾ ಮಹೋತ್ಸವವನ್ನು ಫೆ.26ರಂದು ನಡೆಸಲು ಎಲ್ಲಾ ತಯಾರಿಗಳು ನಡೆಸಲಾಗುತ್ತಿದ್ದು, ಇನ್ನೇನು ಒಂದೇ ದಿನ ಬಾಕಿ ಇದ್ದು ರಥ ಕಟ್ಟುವ ಕೆಲಸವೂ ಮುಕ್ತಾಯ ಹಂತಕ್ಕೆ ಬಂದಿದೆ.  ಕೋವಿಡ್-19ನಿಂದ ಎಲ್ಲವೂ ಸ್ಥಬ್ಧವಾಗಿದ್ದವು. ದೇವಸ್ಥಾನ ಮಸೀದಿ ಚರ್ಚಗಳಲ್ಲಿ ಭಕ್ತರ ಪ್ರವೇಶ … [Read more...] about ಭಟ್ಕಳದ ಗ್ರಾಮ ದೇವ ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಜಾತ್ರಾ ಮಹೋತ್ಸವ ಫೆ.26 ಕ್ಕೆ

ಕಾಲೇಜು ಮೈದಾನದ ಪಕ್ಕದಲ್ಲಿ ಒಣ ಹುಲ್ಲಿಗೆ ಆಕಸ್ಮಿಕ ಬೆಂಕಿ

February 25, 2021 by bkl news Leave a Comment

ಭಟ್ಕಳ: ಭಟ್ಕಳ ತಾಲೂಕಿನ ಅಂಜುಮಾನ್ ಕಾಲೇಜು ಮೈದಾನದ ಪಕ್ಕದಲ್ಲಿ ಒಣ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ತಗುಳಿದ್ದು ಬೆಂಕಿ  ಪ್ರಮಾಣ ಹೆಚ್ಚಾಗಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಬಂದು ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.. ಕಾಲೇಜು ಪಕ್ಕದಲ್ಲೇ ಇರುವುದರಿಂದ ಕೆಲ ಕಾಲ ವಿದ್ಯಾರ್ಥಿಗಳು ಆತಂಕಗೆಡಾಗಿದ್ದು ..ಯಾವುದೇ ಅನಾಹುತ ಸಂಭವಿಸಿಲ್ಲವಾಗಿದೆ....ಬೆಂಕಿ ತಗಲಿರುವ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದ ಸಿಂಬಂದಿಗಳು ಬಂದು ಬೆಂಕಿ … [Read more...] about ಕಾಲೇಜು ಮೈದಾನದ ಪಕ್ಕದಲ್ಲಿ ಒಣ ಹುಲ್ಲಿಗೆ ಆಕಸ್ಮಿಕ ಬೆಂಕಿ

ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೇತ್ರಾಣಿಯ ದ್ವೀಪದ ಅತಿ ಪುರಾತನ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಸಂಪನ್ನ

February 25, 2021 by bkl news Leave a Comment

ಭಟ್ಕಳ: ತಾಲೂಕಿನ ಮುರ್ಡೇಶ್ವರದ ನೇತ್ರಾಣಿಯ ದ್ವೀಪದಲ್ಲಿರುವ ಅತಿ ಪುರಾತನವಾದ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಕಾರ್ಯಕ್ರಮವೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತೀ ವಿಜೃಂಭಣೆಯಿಂದ ಬುಧವಾರ ದಂದು ಜರುಗಿತು ಮುಂಜಾನೆ ಇಲ್ಲಿನ ಬಂದರ ಧಕ್ಕೆಯಿಂದ ಸುಮಾರಿಗೆ 10 ರಿಂದ 13 ಬೋಟಗಳಲ್ಲಿ 600 ರಿಂದ 800 ಜನರು ನೇತ್ರಾಣಿಯ ಜಟಗೇಶ್ವರ ದೇವರ ಪೂಜೆಗೆ ತೆರಳಿದ್ದಾರೆ. ನೇತ್ರಾಣಿ ಜಟ್ಟಿಗ ದೇವಸ್ಥಾನವು ತಾಲೂಕಿನಲ್ಲೇ ಅತಿ ಪುರಾತನ ದೇವಸ್ಥಾನ ಎಂದು … [Read more...] about ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೇತ್ರಾಣಿಯ ದ್ವೀಪದ ಅತಿ ಪುರಾತನ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಸಂಪನ್ನ

ಅಪರಿಚಿತ ವಾಹನ ಬಡಿದು ಪಾದಚಾರಿ ಸಾವು:ಆರೋಪಿ ಜಾಲಕ ಪರಾರಿ

February 23, 2021 by bkl news Leave a Comment

ಭಟ್ಕಳ: ತಾಲ್ಲೂಕಿನ ಕಾಮಾಕ್ಷಿ ಪೆಟ್ರೋಲ್ ಬಂಕ್ ಎದುರಿಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ಮೇಲೆ ನಡೆದುಕೊಂಡು ಬರುತ್ತಿದ್ದ ಸೆಕ್ಯುರಿಟಿ ಗಾರ್ಡ್ ಓರ್ವ ನಿಗೆ ಅಪರಿಚಿತ ವಾಹನ ಬಡಿದು ಸ್ಥಳದಲ್ಲಿ ಮೃತ ಪಟ್ಟ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ.  ಮೃತ ಪಟ್ಟ ವ್ಯಕ್ತಿ ಸೈಯದ್ ಆಸೀಫ್ ತಂದೆ ಮೀರಾಸಾಬ್ 65 ವರ್ಷ ಜಾಲಿ  ದೇವಿನಗರ  ನಿವಾಸಿ ಆಗಿದ್ದು ಶಿರಾಲಿ ದಿಂದ ಕುಂದಾಪುರ ಕಡೆಗೆ ಅಪರಿಚಿತ ವಾಹನವನ್ನು ಅತೀ ವೇಗವಾಗಿ ಚಲಾಯಿಸಿಕೂಂಡು ಹೋಗುತ್ತಾ … [Read more...] about ಅಪರಿಚಿತ ವಾಹನ ಬಡಿದು ಪಾದಚಾರಿ ಸಾವು:ಆರೋಪಿ ಜಾಲಕ ಪರಾರಿ

ಮುರುಡೇಶ್ವರ ಬಸ್ತಿಯಲ್ಲಿ ನಾಗರಕಲ್ಲು ಕಿತ್ತ ಕಿಡಿಗೇಡಿ

February 23, 2021 by bkl news Leave a Comment

ಭಟ್ಕಳ: ಮುರುಡೇಶ್ವರ ಬಸ್ತಿ ಕಾಯ್ಕಿಣಿಯಲ್ಲಿರುವ ಪಾಶ್ರ್ವನಾಥಸ್ವಾಮಿ ದಿಗಂಬರ ಜೈನಬಸದಿಯ ಹಿಂಬದಿಯ ನಾಗರಕಟ್ಟೆಯಲ್ಲಿದ್ದ 3 ನಾಗರಕಲ್ಲು, 1 ನಾಗಯಕ್ಷೆಯ ಕಲ್ಲನ್ನು ಕಿಡಿಗೇಡಿಯೊಬ್ಬ ಸಾರಾಯಿ ಅಮಲಿನಲ್ಲಿ ಕಿತ್ತೆಸೆದಿರುವುದಕ್ಕೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆರೋಪಿಯನ್ನು ಮಾರುತಿ ಬಾಕಡ್ ಎಂದು ಶಂಕಿಸಲಾಗಿದ್ದು, ಆರೋಪಿಯು ಚಪ್ಪಲಿಯನ್ನು ಸ್ಥಳದಲ್ಲಿಯೇ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಪೊಲೀಸರು ಆರೋಪಿಗಾಗಿ … [Read more...] about ಮುರುಡೇಶ್ವರ ಬಸ್ತಿಯಲ್ಲಿ ನಾಗರಕಲ್ಲು ಕಿತ್ತ ಕಿಡಿಗೇಡಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 932,972 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ರೈತರ ಪರಿಶ್ರಮವು ದೇಶವನ್ನು ಸಂಕಷ್ಟದಿಂದ ಪಾರುಮಾಡುವ ಸಾಮರ್ಥ್ಯವನ್ನು ಹೊಂದಿದೆ: ನರೇಂದ್ರ ಸಿಂಗ್ ತೋಮರ್

February 25, 2021 By Sachin Hegde

ಬಂದರಿನ ಕಾಮಗಾರಿ ಕೈಬಿಡದಿದ್ದರೆ, ಕರಾವಳಿಯ ಮೀನುಗಾರರೆಲ್ಲರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ;ಮೀನುಗಾರರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್

February 25, 2021 By Vishwanath Shetty

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಯಾಗಿ ಪ್ರವೀಣ ನಾಯಕ ಅಧಿಕಾರ ಸ್ವೀಕಾರ

February 24, 2021 By Vishwanath Shetty

ಎಲ್ಲರನ್ನೂ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡುತ್ತಿದ್ದೇನೆ;ಶಾಸಕ ಸುನೀಲ ನಾಯ್ಕ

February 24, 2021 By Vishwanath Shetty

ಅಡ್ಕರ್ ರಸ್ತೆ ಕಾಮಗಾರಿಗೆ ಶಾಸಕ ಸುನೀಲ ಗುದ್ದಲಿಪೂಜೆ

February 24, 2021 By Vishwanath Shetty

ಅಳ್ಳಂಕಿ ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಶಾಸಕ ಸುನೀಲ ಶಂಕುಸ್ಥಾಪನೆ

February 24, 2021 By Vishwanath Shetty

© 2021 Canara Buzz · Contributors · Privacy Policy · Terms & Conditions