ಭಟ್ಕಳ : ತಾಲೂಕಿನ ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಳ್ಳತನ ಪ್ರಕರಣಕ್ಕೆ ಸಂಭಂದಿಸಿದಂತೆ ಆರೋಪಿಯಿಂದ 513.8 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡು ಬಗ್ಗೆ ಪೋಲಿಸ ಪ್ರಕರಣೆಯಲ್ಲಿ ತಿಳಿಸಿದ್ದಾರೆಆರೋಪಿ ಯಲ್ಲಾಪುರ ಮೂಲದ ಸತೀಶ ಭಟ್ ಎಂದು ತಿಳಿದು ಬಂದಿದ್ದು .ಈತನನ್ನು ಅಕ್ಟೋಬರ್ 23 ರಂದು ಫೋಲಿಸ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದಾಗ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಚಿನ್ನಾಭರಣವನ್ನು ಯಲ್ಲಾಪುರದ ಮಣಿಪುರಂ ಪೈನಾನ್ಸ ಮತ್ತು … [Read more...] about ಮಣಿಪುರಂ ಪೈನಾನ್ಸ ಮತ್ತು ಮುತ್ತೋಟ್ ಫೈನಾನ್ಸ್ ನಲ್ಲಿ ಅಡವಿಟ್ಟ ದುರ್ಗಾಪರಮೇಶ್ವರಿ ದೇವಸ್ಥಾನದ 513.8 ಗ್ರಾಂ ಚಿನ್ನಾಭರಣ ಜಪ್ತಿ
Latest Bhatkal News | Bhatkal Local & Live News in Kannada
We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.
Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.
As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.
ಸೀರತ್ ಅಭಿಯಾನ: ವಿಶೇಷ ಪುಟ ಬಿಡುಗಡೆ
ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು ಪ್ರವಾದಿ ಮುಹಮ್ಮದ್(ಸ) ಜನ್ಮದಿನ ಪ್ರಯುಕ್ತ ಪ್ರಕಟಿಸಿರುವ 'ಪ್ರವಾದಿ ಮುಹಮ್ಮದ್(ಸ) ಮಾನವತೆಯ ಮಾರ್ಗದರ್ಶಕ' ಖಾಸಗಿ ಪತ್ರಿಕೆಯ ವಿಶೇಷ ಪುಟವನ್ನು ಶಮ್ಸುದ್ದೀನ್ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಭಿಯಾನದ ಸಂಚಾಲಕ ಎಂ.ಆರ್.ಮಾನ್ವಿ, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯದ್ಯಂತ ಅ.23 ರಿಂದ ನ.5 ವರೆಗೆ ಪ್ರವಾದಿಯನ್ನು ಮುಹಮ್ಮದ್ ರನ್ನು … [Read more...] about ಸೀರತ್ ಅಭಿಯಾನ: ವಿಶೇಷ ಪುಟ ಬಿಡುಗಡೆ
ಭಟ್ಕಳದ ಬಂದರಿನಲ್ಲಿ 300 ರಿಂದ 400 ಕೆಜೆ ತೂಕದ ಬ್ರಹತ್ ಗಾತ್ರದ ಮೀನು ಬಲೆಗೆ
ಭಟ್ಕಳ : ತಾಲೂಕಿನ ಬಂದರಿನಲ್ಲಿ ಬುದುವಾರ ರಾತ್ರಿಬೃಹತ್ ಗಾತ್ರದ ಮೀನುಗಳು ಮೀನುಗಾರರ ಬಲೆಗೆ ಬಿದ್ದಿರುವ ಘಟನೆ ನಡೆದಿದೆಮೀನುಗಾರಿಕೆಗೆ ತೆರಳಿದ ರಾಧಾಕೃಷ್ಣ, ರಾಜಶ್ರೀ, ಜಯದುರ್ಗ ಗಣೇಶ ಬೋಟುಗಳಿಗೆ ಬ್ರಹತ್ ಗಾತ್ರದ ತೊರ್ಕೆ ಮೀನುಗಳು ದೊರಕಿದ್ದು, ಒಂದೊಂದು ಮೀನುಗಳು ಅಂದಾಜು 300 ರಿಂದ 400 ಕೆಜಿ ತೂಕವಿದೆ. ಸುಮಾರು 2 ಮೀಟರ್ ಉದ್ದದ ಮೀನು ಇದಾಗಿದ್ದು, ಈ ಮೀನುಗಳನ್ನು ಬೃಹತ್ ಕ್ರೆನ್ ನ ಸಹಾಯದಿಂದ ಮೇಲಕ್ಕೆತ್ತಲಾಗಿದೆ.ಸಾಮಾನ್ಯವಾಗಿ ಮೀನುಗಾರರ ಬಲೆಗೆ ಬೀಳುವ … [Read more...] about ಭಟ್ಕಳದ ಬಂದರಿನಲ್ಲಿ 300 ರಿಂದ 400 ಕೆಜೆ ತೂಕದ ಬ್ರಹತ್ ಗಾತ್ರದ ಮೀನು ಬಲೆಗೆ
ಸಮುದ್ರದ ನೀರಿನ ಸೆಳೆತಕ್ಕೆ ಸಿಲುಕಿ ಅಪಾಯದಲ್ಲಿದ್ದ ಪ್ರವಾಸಿಗನೋರ್ವನ ರಕ್ಷಣೆ
ಪ್ರವಾಸಕ್ಕೆಂದು ಬಂದು ಮುರ್ಡೇಶ್ವರದ ಸಮುದ್ರದ ನೀರಿನ ಸೆಳೆತಕ್ಕೆ ಸಿಲುಕಿ ಅಪಾಯದಲ್ಲಿದ್ದ ಪ್ರವಾಸಿಗನೋರ್ವನನ್ನು ಕರಾವಳಿ ಕಾವಲು ಪಡೆಯ ಸಿಬ್ಬಂದಿ ರಕ್ಷಿಸಿದ ಘಟನೆ ಮಂಗಳವಾರ ಮುರ್ಡೇಶ್ವರದ ಕಡಲು ತೀರದಲ್ಲಿ ನಡೆದಿದೆ.ಮಂಡ್ಯದ ವಿಶಾಲ್ (೧೭) ಎಂಬುವವನೇ ಅಪಾಯಕ್ಕೆ ಸಿಲುಕಿದ ಯುವಕ. ಈತ ಹಾಗೂ ಈತನ ಕುಟುಂಬದ ಸದಸ್ಯರು ಮಂಡ್ಯದಿಂದ ಮುರ್ಡೇಶ್ವರಕ್ಕೆ ಬಂದು ಶ್ರೀ ಕ್ಷೇತ್ರ ಮುರ್ಡೇಶ್ವರ ದೇವರ ದರ್ಶನ ಪಡೆದು, ಕಡಲತೀರದಲ್ಲಿ ನವೀನ್ ಬೀಚ್ ಹೋಟೆಲ್ ಕಡೆ … [Read more...] about ಸಮುದ್ರದ ನೀರಿನ ಸೆಳೆತಕ್ಕೆ ಸಿಲುಕಿ ಅಪಾಯದಲ್ಲಿದ್ದ ಪ್ರವಾಸಿಗನೋರ್ವನ ರಕ್ಷಣೆ
ಭಟ್ಕಳ ಸಹೋದರರು, ಛೋಟಾ ಶಕೀಲ್ ಸೇರಿ 18 ಮಂದಿಗೆ ಉಗ್ರರ ಪಟ್ಟ
ಭಟ್ಕಳ: ಕೇಂದ್ರ ಗೃಹ ಸಚಿವಾಲಯವು 18 ಮಂದಿಯನ್ನು ಉಗ್ರರು ಎಂದು ಗುರುತಿಸಿದೆ. ಇವರೆಲ್ಲರೂ ಪ್ರಸ್ತುತ ಪಾಕಿಸ್ತಾನದಲ್ಲಿ ನೆಲೆಸಿದ್ದಾರೆ. ಕಳೆದ ವರ್ಷ ಸಂಸತ್ ಅನುಮೋದನೆ ಪಡೆದ ಭಯೋತ್ಪಾದನಾ ವಿರೋಧಿ ಕಾಯ್ದೆಯ ಅಡಿಯಲ್ಲಿ ಇವರನ್ನು ಭಯೋತ್ಪಾದಕರು ಎಂದು ಹೆಸರಿಸಲಾಗಿದೆ.ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) 1967ಕ್ಕೆ ಕಳೆದ ವರ್ಷದ ಆಗಸ್ಟ್ನಲ್ಲಿ ತಿದ್ದುಪಡಿ ತಂದಿದ್ದ ಕೇಂದ್ರ ಸರ್ಕಾರ, ವ್ಯಕ್ತಿಗಳನ್ನು ಉಗ್ರರು ಎಂದು ಹೆಸರಿಸಲು ಅವಕಾಶ … [Read more...] about ಭಟ್ಕಳ ಸಹೋದರರು, ಛೋಟಾ ಶಕೀಲ್ ಸೇರಿ 18 ಮಂದಿಗೆ ಉಗ್ರರ ಪಟ್ಟ


