ಮುರ್ಡೇಶ್ವರ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗನೊರ್ವ ಸಮುದ್ರಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮುರುಡೇಶ್ವರ ಸಮುದ್ರ ತೀರದಲ್ಲಿ ನಡೆದಿದೆಮೃತ ಪ್ರವಾಸಿಗನನ್ನು ಮಹೇಶ ಶಿವಶಂಕರಪ್ಪ ಚಿಕ್ಕಬಳ್ಳಾಪುರ ಎಂದು ತಿಳಿದು ಬಂದಿದೆ. ಈತ ತನ್ನ ಸ್ನೇಹಿತರೊಂದಿಗೆ ಸಿಗಂದೂರು, ಜೋಗ ಜಪಾಲತ ಪ್ರವಾಸ ಮುಗಿಸಿ ಮುರುಡೇಶ್ವರಕ್ಕೆ ಬಂದಿದ್ದು ನಂತರ ದೇವರ ದರ್ಶನ ಮುಗಿಸಿ ಮೂರು ಜನ ಸ್ನೇಹಿತರು ಸಮುದ್ರದಲ್ಲಿ ಈಜಲು ತೆರಳಿದ್ದಾರೆ. ಈ ಈ … [Read more...] about ಮುರ್ಡೇಶ್ವರದಲ್ಲಿ ಪ್ರವಾಸಿಗ ಸಮುದ್ರ ಪಾಲು
Latest Bhatkal News | Bhatkal Local & Live News in Kannada
We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.
Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.
As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.
ಹಳೆ ಬಸ್ ನಿಲ್ದಾಣದ ಬಳಿ ಐವರನ್ನು ಕಚ್ಚಿದ ಹುಚ್ಚುನಾಯಿ
ಭಟ್ಕಳ: ನಗರದ ಹಳೆ ಬಸ್ ನಿಲ್ದಾಣದ ಬಳಿಯ ಮೀನು ಮತ್ತು ತರಕಾರಿ ಮಾರುಕಟ್ಟೆಯ ಹೊರ ಭಾಗದಲ್ಲಿ ಹುಚ್ಚು ನಾಯಿಯೊಂದು ಐವರನ್ನು ಕಚ್ಚಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.ಗಾಯಗೊಂಡ ನಾಲ್ವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಗಾಯಗೊಂಡವರನ್ನು ಕರಿಕಲ್ ನಿವಾಸಿ ಮಾದೇವ ಮೊಗೇರ (65), ಸಿದ್ದೀಕ್ ಸ್ಟ್ರೀಟ್ನ ಮುಹಮ್ಮದ್ ಯಾಸೀನ್ (42), ಹನೀಫಾಬಾದ್ನ ಮೌಲ್ವಿ ಅಬುಲ್ ಹಸನ್ ನದ್ವಿ (21) ಮೌಲ್ವಿ ಇಸ್ಮಾಯಿಲ್ ನದ್ವಿ … [Read more...] about ಹಳೆ ಬಸ್ ನಿಲ್ದಾಣದ ಬಳಿ ಐವರನ್ನು ಕಚ್ಚಿದ ಹುಚ್ಚುನಾಯಿ
ಜೂ.21ರಂದು ವಿಶ್ವ ಯೋಗ ದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಭೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ಕಡೆಗಳಲ್ಲಿ ಜೂ.21ರಂದು ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು ಮುರ್ಡೇಶ್ವದಲ್ಲಿ ಯೋಗ ದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಭೆ ಮುರ್ಡೇಶ್ವರ ಸಭಾ ಭವನದಲ್ಲಿ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಮಾತನಾಡಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರು ಮುರ್ಡೇಶ್ವರದಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಅತ್ಯಂತ … [Read more...] about ಜೂ.21ರಂದು ವಿಶ್ವ ಯೋಗ ದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಭೆ
ಚಿರತೆ ದಾಳಿಗೆ ಬಲಿಯಾದ ಹಸು
ಭಟ್ಕಳ: ದನದ ಕೊಟ್ಟಿಗೆ ಮೇಲೆ ದಾಳಿ ನಡೆಸಿದ ಚಿರತೆ ಹಸುವನ್ನು ತಿಂದು ಹಾಕಿದ ಘಟನೆ ಸಮೀಪದ ಬೆಳಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾನಮದ್ಲು ಗ್ರಾಮದ ಬಳಿ ರಾತ್ರಿ ನಡೆದಿದೆ.ಚಿರತೆ ಕೊಂದು ಹಾಕಿದ ಹಸು ನಾರಾಯಣ ಸೋಮಯ್ಯ ಗೊಂಡ ಕಾನಮದ್ಲು ಎನ್ನುವವರಿಗೆ ಸೇರಿವೆ. ಕಳೆದ ಸುಮಾರು ದಿನದಿಂದ ಚಿರತೆ ಓಡಾಟದ ಬಗ್ಗೆ ಆತಂಕ ಕೇಳಿ ಬಂದಿದ್ದವು.ಮತ್ತೆ ಕೆಲವರು ಮನೆ ನಾಲ್ಕು ಐದು ಹಸುವನ್ನು ಮತ್ತು ಸಾಕಿದ … [Read more...] about ಚಿರತೆ ದಾಳಿಗೆ ಬಲಿಯಾದ ಹಸು
ಬೈಕ್ ಸ್ಕಿಡ್ಡಾಗಿ ಬಿದ್ದು ಹೊಟೆಲ್ ಉದ್ಯಮಿ ಸಾವು
ಮುರ್ಡೇಶ್ವರದ ಗುಮ್ಮನಹಕ್ಕಲ ನಿವಾಸಿ ಹೋಟೆಲ್ ಉದ್ಯಮಿ ದಿನೇಶ ಈರಪ್ಪ ನಾಯ್ಕ ಮೃತಪಟ್ಟವರು ಎಂದು ತಿಳಿದು ಬಂದಿದೆ.ದಿನೇಶ ಈರಪ್ಪ ನಾಯ್ಕ ಬೈಕಿನಲ್ಲಿ ಮುರ್ಡೇಶ್ವರದಿಂದ ಗುಮ್ಮನಹಕ್ಕಲಿನಲ್ಲಿರುವ ತನ್ನ ಮನೆಗೆ ಹೋಗುವಾಗ ದಾರಿಯಲ್ಲಿ ಬೈಕ್ ಸ್ಕಿಡ್ ಆಗಿದೆ. ಪರಿಣಾಮ ಕೆಳಕ್ಕೆ ದಿನೇಶ್ ಅವರ ತಲೆಗೆ ತೀವ್ರ ತರದ ಏಟಾಗಿದೆ. ರಾತ್ರಿ ಆದ ಕಾರಣ ದಾರಿಯಲ್ಲಿ ಯಾರೂ ಇಲ್ಲದಿರುವುದಕ್ಕೆ ರಕ್ರಸ್ರಾವವಾಗಿ ಸಾವನ್ನಪ್ಪಿದ್ದಾರೆ ಎಂದು … [Read more...] about ಬೈಕ್ ಸ್ಕಿಡ್ಡಾಗಿ ಬಿದ್ದು ಹೊಟೆಲ್ ಉದ್ಯಮಿ ಸಾವು