• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Bhatkal News | Bhatkal Local & Live News in Kannada

We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.

Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.

As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.

ವ್ಯಕ್ತಿಯೋರ್ವ ಶಂಸುದ್ದಿನ್ ಸರ್ಕಲ್ ಏರಿ ವಿಷ ಸೇವಿಸಲು ಯತ್ನ

March 23, 2022 by bkl news Leave a Comment

ಭಟ್ಕಳ:  ಮೊಗೇರ ಸಮಾಜದ ಬೃಹತ್‌ ಪ್ರತಿಭಟನಾ ಮೆರವಣಿಗೆಯಲ್ಲಿ ವ್ಯಕ್ತಿಯೋರ್ವ ಶಂಸುದ್ದಿನ್ ಸರ್ಕಲ್ ಏರಿ ವಿಷ ಸೇವಿಸಲು ಯತ್ನಿಸಿದ ಘಟನೆ ನಡೆದಿದೆ.ಉತ್ತರ ಕನ್ನಡ ಜಿಲ್ಲೆಯ ಮೊಗೇರ ಸಮಾಜದವರಿಗೆ ನೀಡುತ್ತಿರುವ ಪ್ರವರ್ಗ 1ರ ಪ್ರಮಾಣ ಪತ್ರ ಸ್ಥಗಿತಗೊಳಿಸಿ ಈ ಹಿಂದಿನಂತೆ ಸರ್ಕಾರ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸಬೇಕು ಎಂದು ಆಗ್ರಹಿಸಿ ಮೊಗೇರ ಸಮಾಜದ ವತಿಯಿಂದ ಭಟ್ಕಳದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ಮತ್ತು ಮಿನಿವಿಧಾನಸೌಧದ ಎದುರು … [Read more...] about ವ್ಯಕ್ತಿಯೋರ್ವ ಶಂಸುದ್ದಿನ್ ಸರ್ಕಲ್ ಏರಿ ವಿಷ ಸೇವಿಸಲು ಯತ್ನ

ಮಾರುಕೇರಿ ಗ್ರಾ.ಪಂ ಕೋಟಖಂಡದ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ

March 20, 2022 by bkl news Leave a Comment

ಭಟ್ಕಳ : ಸರ್ಕಾರ ಜನಸಾಮಾನ್ಯರಿಗೆ ತಂದ ಯೋಜನೆಗಳು ದಲ್ಲಾಳಿಗಳ ಪಾಲಾಗುತ್ತಿದ್ದು ಇದರಿಂದ ಜನರು ಬವಣೆ ಪಡುವಂತಾಗಿದೆ. ಇಂತಹ ಸ್ಥಿಯಿಂದ ಪಾರು ಮಾಡುವ ಉದ್ದೇಶದಿಂದ  ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಎಂಬ ಯೋಜನೆ ರಾಜ್ಯ ಸರ್ಕಾರಿ ಜಾರಿಗೆ ತಂದಿದೆ ಎಂದು ಭಟ್ಕಳ ಶಾಸಕ ಸುನೀಲ ನಾಯ್ಕ ಹೇಳಿದರು.ಅವರು ಶನಿವಾರ ಮಾರುಕೇರಿ ಗ್ರಾಮ ಪಂಚಾಯಿತಿ ಕೋಟಖಂಡದ ಪ್ರಾಥಮಿಕ ಶಾಲೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮ … [Read more...] about ಮಾರುಕೇರಿ ಗ್ರಾ.ಪಂ ಕೋಟಖಂಡದ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ

ಭಟ್ಕಳದಲ್ಲಿ ಅಪ್ಪು ಅಭಿಮಾನಿಗಳಿಂದ ಜೇಮ್ಸ್​ ಚಿತ್ರಕ್ಕೆ ಅದ್ಧೂರಿ ಸ್ವಾಗತ

March 17, 2022 by bkl news Leave a Comment

ಪವರ್​​ ಸ್ಟಾರ್​ ಪುನೀತ್​ ರಾಜ್​ ಕುಮಾರ್​ ಅಭಿನಯದ ಜೇಮ್ಸ್​​ ಸಿನಿಮಾ ರಾಜ್ಯಾದ್ಯಂತ  ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು  ಭಟ್ಕಳದಲ್ಲಿ   ಅಪ್ಪು ಅಭಿಮಾನಿಗಳು ಥಿಯೇಟರ್​​ಗಳ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಭಟ್ಕಳ ತಾಲ್ಲೂಕಿನ ಪುಷ್ಪಾಂಜಲಿ ಚಿತ್ರಮಂದಿರಕ್ಕೆ ಬೈಕ್ ರ್ಯಾಲಿ ಮೂಲಕ ಅಭಿಮಾನಿಗಳು ಆಗಮಿಸಿ  ಚಿತ್ರಮಂದಿರದ ಮುಂಭಾಗ ಹಾಕಲಾದ ಪುನೀತ್ ರಾಜ್ ಕುಮಾರ್ ಪೋಸ್ಟರ್ ಗೆ ಹಾಲಿನ ಅಭಿಷೇಕ ಮಾಡಿ ಪಟಾಕಿ ಸಿಡಿಸಿ ಕುಣಿದು … [Read more...] about ಭಟ್ಕಳದಲ್ಲಿ ಅಪ್ಪು ಅಭಿಮಾನಿಗಳಿಂದ ಜೇಮ್ಸ್​ ಚಿತ್ರಕ್ಕೆ ಅದ್ಧೂರಿ ಸ್ವಾಗತ

ಭಟ್ಕಳದಲ್ಲಿ ನಿಷೇಧಾಜ್ಞೆ ಜಾರಿ ಇದ್ದರು ಬಲವಂತವಾಗಿ ಮುಸ್ಲಿಂ ಅಂಗಡಿ ಮುಂಗಟ್ಟನ್ನು ಬಂದ ಮಾಡಿಸುತ್ತಿದ್ದ ನಾಲ್ವರ ಮೇಲೆ ಪ್ರಕರಣ ದಾಖಲು

March 16, 2022 by bkl news Leave a Comment

ಹಿಜಾಬ್ ತೀರ್ಪಿನ ಹಿನ್ನೆಲೆ ಭಟ್ಕಳದಲ್ಲಿ ನಿಷೇಧಾಜ್ಞೆ ಜಾರಿಯ ನಡುವೆ ತೀರ್ಪಿನ ವಿರುದ್ಧ ಬಲವಂತವಾಗಿ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟನ್ನು ಬಂದ ಮಾಡಿಸುತ್ತಿದ್ದ ನಾಲ್ವರ ಮೇಲೆ ಪ್ರಕರಣ ದಾಖಲಾಗಿದೆ.ಆರೋಪಿತರನ್ನು  ಶಾರೀಕ್ ಅನೀಸ್ ಪನ್ ಸೋಪ್ತಕರ್, ತೈಮುರ್ ಹಸ್ಸನ್ ಗವಾಯಿ ಶಾಹುಲ್ ಹಮೀದ್ ಗವಾಯಿ, ಅಜೀಮ್ ಅಹ್ಮದ್ ಮೊಹ್ಮದ ಅರಿಫ್, ಮೋಹಿದ್ದೀನ್ ಅಬೀರ್ ಅಬುಮೊಹ್ಮದ ಎಂದು ಗುರುತಿಸಲಾಗಿದೆ.ಇವರೆಲ್ಲ ಹಿಜಾಬ್ ನಿಷೇಧದ  ಅರ್ಜಿಗಳನ್ನು ವಜಾಗೊಳಿಸಿ … [Read more...] about ಭಟ್ಕಳದಲ್ಲಿ ನಿಷೇಧಾಜ್ಞೆ ಜಾರಿ ಇದ್ದರು ಬಲವಂತವಾಗಿ ಮುಸ್ಲಿಂ ಅಂಗಡಿ ಮುಂಗಟ್ಟನ್ನು ಬಂದ ಮಾಡಿಸುತ್ತಿದ್ದ ನಾಲ್ವರ ಮೇಲೆ ಪ್ರಕರಣ ದಾಖಲು

ಪುಷ್ಪಾಂಜಲಿ ಚಿತ್ರಮಂದಿರದಲ್ಲಿ  “ದ ಕಶ್ಮೀರಿ ಫೈಲ್” ಚಿತ್ರ ಪ್ರದರ್ಶನ ಮಾಡುವಂತೆ ಹಿಂದು ಕಾರ್ಯಕರ್ತರ ಆಗ್ರಹ:ಚಿತ್ರ ಮಂದಿರಕ್ಕೆ ಮುತ್ತಿಗೆ

March 13, 2022 by bkl news Leave a Comment

ಭಟ್ಕಳ : ತಾಲ್ಲೂಕಿನ ಮಣ್ಕುಳಿಯಲ್ಲಿರುವ   ಪುಷ್ಪಾಂಜಲಿ ಚಿತ್ರಮಂದಿರದಲ್ಲಿ  "ದ ಕಶ್ಮೀರಿ ಫೈಲ್" ಚಿತ್ರ ಪ್ರದರ್ಶನ ಮಾಡುವಂತೆ ಭಟ್ಕಳದ ಹಿಂದು ಕಾರ್ಯಕರ್ತರು ಚಿತ್ರಮಂದಿರಕ್ಕೆ ಮುತ್ತಿಗೆ ಹಾಕಿದರು .ಮಧ್ಯಾಹ್ನ 2.30 ಕ್ಕೆ  ಪ್ರದರ್ಶನಗೊಳ್ಳುತ್ತಿದ್ದ  "ರಾಧೆ ಶ್ಯಾಮ್" ಸ್ಥಗಿತಗೊಳಿಸಿ ಹಿಂದೂ ಪಂಡಿತರ ನೈಜ ಚಿತ್ರಕತೆಯನ್ನು ಆಧಾರಿತ ಕಶ್ಮೀರಿ ಫೈಲ್ ಭುವಿಯನ್ನು ಪ್ರದರ್ಶಿಸುವಂತೆ ಹಿಂದೂ ಕಾರ್ಯಕರ್ತರು ಚಿತ್ರಮಂದಿರಕ್ಕೆ … [Read more...] about ಪುಷ್ಪಾಂಜಲಿ ಚಿತ್ರಮಂದಿರದಲ್ಲಿ  “ದ ಕಶ್ಮೀರಿ ಫೈಲ್” ಚಿತ್ರ ಪ್ರದರ್ಶನ ಮಾಡುವಂತೆ ಹಿಂದು ಕಾರ್ಯಕರ್ತರ ಆಗ್ರಹ:ಚಿತ್ರ ಮಂದಿರಕ್ಕೆ ಮುತ್ತಿಗೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar