ಉತ್ತರ ಕನ್ನಡವನ್ನು ಹೊಗಳಿದ ರಿಷಬ್ ಶೆಟ್ಟಿ … [Read more...] about ಮನೆಯ ಕಾಂಪೌಂಡ್ ಒಳಗಡೆ ನಿಲ್ಲಿಸಿದ ಬೈಕ್ ಕಳ್ಳತನ
Latest Bhatkal News | Bhatkal Local & Live News in Kannada
We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.
Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.
As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.
ಕೈಕಿಣಿ ಪಂಚಾಯತ ಉಪಾಧ್ಯಕ್ಷ ಶ್ರೀಧರ ನಾಯ್ಕ ಅವರಿಂದ ಸ್ವಂತ ವೆಚ್ಚದಲ್ಲಿ 6 ಬ್ಯಾರಿಕೆಡ್ ಹೈವೇ ರಸ್ತೆಗೆ ಅಳವಡಿಕೆ
ಮುರುಡೇಶ್ವರ - ದಸರಾ ಹಬ್ಬದ ಸವಿ ನೆನಪಿಗೋಸ್ಕರ ಇಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತೆರ್ನಮಕ್ಕಿ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಸುರಕ್ಷತೆಯ ದೃಷ್ಟಿಯಿಂದ ಹಾಗೂ ಕಾಯ್ಕಿಣಿ ಗ್ರಾಮ ಪಂಚಾಯತ, ಸೊಸೈಟಿ ,ಎಸ್ ಬೀ ಐ ಬ್ಯಾಂಕ್ ಗ, ಗ್ರಾಮ ಲೆಕ್ಕಾದಿಕಾರಿಗಳ ಕಚೇರಿಗೆ ಪೋಸ್ಟ್ ಆಫೀಸ್ಗೆ ಬರುವ ಅಕ್ಕ ಪಕ್ಕದ ವಾರ್ಡ್ ಗೆ ಹೋಗುವ ಎಲ್ಲಾ ಸಾರ್ವಜನಿಕರ ಸುರಕ್ಷತೆ ಹಿತ ದೃಷ್ಠಿ ಇಂದ , ಜನರ ಬಹುದಿನದ ಬೇಡಿಕೆಯಾದ ಕಾಯ್ಕಿಣಿ ಗ್ರಾಮ ಪಂಚಾಯತ್ ಹೈವೆ ರೋಡಿನ ಕ್ರಾಸ್ ಗೆ … [Read more...] about ಕೈಕಿಣಿ ಪಂಚಾಯತ ಉಪಾಧ್ಯಕ್ಷ ಶ್ರೀಧರ ನಾಯ್ಕ ಅವರಿಂದ ಸ್ವಂತ ವೆಚ್ಚದಲ್ಲಿ 6 ಬ್ಯಾರಿಕೆಡ್ ಹೈವೇ ರಸ್ತೆಗೆ ಅಳವಡಿಕೆ
ವೋಲ್ವೋ ಬಸ್ ಹಾಗೂ ಟೆಂಪೋ ನಡುವೆ ಭೀಕರ ಅಪಘಾತ
ಭಟ್ಕಳ: ತೆರ್ನಮಕ್ಕಿ ಚರ್ಚೆ ಸಮೀಪ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಹಾಗೂ ಮಹೇಂದ್ರ ಪೆಸೆಂಜರ್ ಟೆಂಪೋ ನಡುವೆ ಅಪಘಾತ ಸಂಭವಿಸಿ ಪ್ರಯಾಣಿಕರೆಲ್ಲ ಗಾಯಗೊಂಡಿರುವ ಘಟನೆ ನಡೆದಿದೆ.ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್, ಹೊನ್ನಾವರದಿಂದ ಭಟ್ಕಳ ಕಡಿಗೆ ಬರುತ್ತಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿಯಾಗಿದೆ. ಬಸ್ನ ಮುಂಬದಿ ಸೀಟ್ನಲ್ಲಿ ಕುಳಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ಗಾಯಗಳು ದಾಖಲು ಮಾಡಲಾಗಿದೆ. … [Read more...] about ವೋಲ್ವೋ ಬಸ್ ಹಾಗೂ ಟೆಂಪೋ ನಡುವೆ ಭೀಕರ ಅಪಘಾತ
ಔತಣಕೂಟಕ್ಕೆ ತೆರಳಿದ್ದ ವೇಳೆ ಮನೆಗೆ ನುಗಿದ್ದ ಕಳ್ಳರು 3 ಗಂಟೆಗಳ ಅವಧಿಯಲ್ಲಿ ಚಿನ್ನಾಭರಣ ಕಳವು
ಭಟ್ಕಳ: ಸಂಬಂಧಿಕರ ಮನೆಗೆ ಹೋಗಿ ಬರುವುದರೊಳಗಾಗಿ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ರಹಮತಾಬಾದಿನಲ್ಲಿ ನಡೆದಿದೆ .ತಾಲೂಕಿನ ರಹಮತಾಬಾದ ನಿವಾಸಿ ಶ್ರೀಮತಿ ಲೈಕುನ್ನಿಸಾ ಐದ್ರುಸಾ ಅಬ್ದುಲ್ ಅಜೀಜ್ ಅಜಾಯಿಬ್ ಎಂಬುವವರ ಮನೆಯನ್ನು ಕಳ್ಳತನ ಮಾಡಲಾಗಿದೆ.ಇವರೆಲ್ಲ ಸಂಬಂಧಿಕರ ಮನೆಗೆ ಹೋಗಿ ಬರುವುದಲೊಳಗಾಗಿ ಮನೆಯ ಬಾಗಿಲನ್ನು ಮುರಿದು ಮಲಗುವ ಕೋಣೆಯ ಫರ್ನಶಿ ಕಪಾಟಿನಲ್ಲಿ … [Read more...] about ಔತಣಕೂಟಕ್ಕೆ ತೆರಳಿದ್ದ ವೇಳೆ ಮನೆಗೆ ನುಗಿದ್ದ ಕಳ್ಳರು 3 ಗಂಟೆಗಳ ಅವಧಿಯಲ್ಲಿ ಚಿನ್ನಾಭರಣ ಕಳವು
ರಾಹುಲ್ ಗಾಂಧಿಯವರ ಭಾರತ ಜೋಡೋ ಪಾದಯಾತ್ರೆ ಕರ್ನಾಟಕ ಪ್ರವೇಶ- ಭಟ್ಕಳ ಬ್ಲಾಕ್ ಕಾಂಗ್ರೆಸನಿಂದ ಬೈಕ್ ಜಾಥಾ
ಭಟ್ಕಳ- ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂದಿಯವರ ಭಾರತ್ ಜೋಡೋ ಬ್ರಹತ್ 3570 ಕಿಲೋಮೀಟರ್ ಪಾದಾಯಾತ್ರೆ ಪ್ರವೇಶಿಸಿದರ ಪ್ರಯುಕ್ತ ರಾಹುಲ್ ಗಾಂಧಿಯವರಿಗೆ ಕರ್ನಾಟಕ ಪ್ರವೇಶಕ್ಕೆ ಸ್ವಾಗತ ಕೋರಿ ಶುಕ್ರವಾರ ಭಟ್ಕಳದಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ ನ ಕಾರ್ಯಕರ್ತರು ಮಾಜಿ ಶಾಸಕ ಜೆ.ಡಿ.ನಾಯ್ಕ್ ನೇತೃತ್ವದಲ್ಲಿ ಬ್ರಹತ್ ಬೈಕ್ ಜಾಥಾ ನಡೆಸಿದರು.ಭಟ್ಕಳದ ಗೋರಟೆ ಕ್ರಾಸ್ ಇಂದ ಆರಂಭಗೊಂಡ ಬೈಕ ಜಾಥಾ ಭಟ್ಕಳದ ಸರ್ಕಲ್ನಲ್ಲಿ … [Read more...] about ರಾಹುಲ್ ಗಾಂಧಿಯವರ ಭಾರತ ಜೋಡೋ ಪಾದಯಾತ್ರೆ ಕರ್ನಾಟಕ ಪ್ರವೇಶ- ಭಟ್ಕಳ ಬ್ಲಾಕ್ ಕಾಂಗ್ರೆಸನಿಂದ ಬೈಕ್ ಜಾಥಾ